Headlines

Wayanad Landslide: ಸಂತ್ರಸ್ತರಿಗೆ ನಟ ಅಲ್ಲು ಅರ್ಜುನ್ ₹25 ಲಕ್ಷ ಆರ್ಥಿಕ ನೆರವು

ಹೈದರಾಬಾದ್: ವಯನಾಡ್ ಜಿಲ್ಲೆಯಲ್ಲಿ ಭಾರಿ ಭೂಕುಸಿತಕ್ಕೆ ( Wayanad Landslide ) ತುತ್ತಾದ  ಜನರಿಗೆ ನೆರವಾಗಲು ತೆಲುಗು ನಟ ಅಲ್ಲು ಅರ್ಜುನ್ ₹25 ಲಕ್ಷವನ್ನು ಕೇರಳ ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ದೇಣಿಗೆ ನೀಡಿದ್ದಾರೆ.ಇದನ್ನೂ ಓದಿ: Wayanad Landslide : ಸಂತ್ರಸ್ತರಿಗೆ ಕಾಂಗ್ರೆಸ್‌ನಿಂದ 100 ಮನೆ ನಿರ್ಮಾಣ: ರಾಹುಲ್‌ ಗಾಂಧಿ ವಯನಾಡಿನ ಭೂಕುಸಿತದಿಂದಾಗಿ ಅನೇಕ ಕಲಾವಿದರು ಕೂಡ ಸಹಾಯ ಮಾಡುತ್ತಿದ್ದಾರೆ. ಲೆಫ್ಟಿನೆಂಟ್ ಕರ್ನಲ್ ಮತ್ತು ನಟ ಮೋಹನ್ ಲಾಲ್ ಅವರ ವಿಶ್ವಶಾಂತಿ ಫೌಂಡೇಷನ್ ಮುಂಡಕ್ಕೈ ಸರ್ಕಾರಿ ಶಾಲೆಯನ್ನು ಪುನರ್ನಿರ್ಮಾಣ…

Read More

Karnataka Jobs: 313 ಖಾಲಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ, ಕರ್ನಾಟಕ ಜಲಸಂಪನ್ಮೂಲ ಇಲಾಖೆ

ಕರ್ನಾಟಕ ಲೋಕಸೇವಾ ಆಯೋಗವು ಇತ್ತೀಚೆಗೆ ಕರ್ನಾಟಕ ರಾಜ್ಯದ ಜಲಸಂಪನ್ಮೂಲ ಇಲಾಖೆ ಮತ್ತು ಸಾರ್ವಜನಿಕ ಗ್ರಂಥಾಲಯ ಇಲಾಖೆಯಲ್ಲಿ ಖಾಲಿ ಇರುವ ಗ್ರೂಪ್ ಸಿ ಹುದ್ದೆಗಳಿಗೆ ಸಂಬಂಧಿಸಿವೆ. ಅರ್ಹತೆ ಮತ್ತು ಆಸಕ್ತಿ ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಆಹ್ವಾನಿಸಲಾಗಿದೆ. ಸಲ್ಲಿಕೆಗೆ ಅಂತಿಮ ದಿನಾಂಕವನ್ನು ಮೇ 28, 2024 ಕ್ಕೆ ನಿಗದಿಪಡಿಸಲಾಗಿದೆ. ಇದಲ್ಲದೆ, ಆಯೋಗವು ಗ್ರಂಥಾಲಯ ಸಹಾಯಕ ಮತ್ತು ಜೂನಿಯರ್ ಇಂಜಿನಿಯರ್ ಪಾತ್ರಗಳಿಗೆ ನೇರ ನೇಮಕಾತಿ ಪ್ರಕ್ರಿಯೆಗಳನ್ನು ಪ್ರಾರಂಭಿಸಿದೆ. ಈ ಹುದ್ದೆಗಳಿಗೆ ಅಧಿಕೃತ ಅಧಿಸೂಚನೆ ಹೊರಡಿಸಲಾಗಿದೆ. ಅರ್ಹತಾ ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಅರ್ಜಿ…

Read More

NDA ಮೋದಿಯನ್ನೇ ನಾಯಕರಾಗಿ ಆಯ್ಕೆ : ಜೂನ್ 8 ರಂದು ಪ್ರಧಾನಿಯಾಗಿ ಮೋದಿ ಪ್ರಮಾಣವಚನ

ನವದೆಹಲಿ: ನೇಶನಲ್ ಡೆಮಾಕ್ರಟಿಕ್ ಅಲಯನ್ಸ್ (NDA) ಮೈತ್ರಿಕೂಟದ ನಾಯಕರಾಗಿ ನರೇಂದ್ರ ಮೋದಿ ಆಯ್ಕೆಯಾಗಿದ್ದಾರೆ. ಇದನ್ನೂ ಓದಿ: PM Narendra Modi: ಪ್ರಧಾನಿ ನರೇಂದ್ರ ಮೋದಿ ರಾಜೀನಾಮೆ: 17ನೇ ಲೋಕಸಭೆಯ ವಿಸರ್ಜನೆ ಮೋದಿ ಅವರು 2024ರ ಲೋಕಸಭೆ ಚುನಾವಣೆಯಲ್ಲಿ NDAನ ಮತ್ತೊಮ್ಮೆ ಜಯಭೇರಿ, ತನ್ನ ಪ್ರಭಾವಶಾಲಿ ನಾಯಕತ್ವವನ್ನು ಮತ್ತೊಮ್ಮೆ ಸಾಬೀತುಪಡಿಸಿದರು. ಅವರು ಜೂನ್ 8 ರಂದು ತಮ್ಮ ಮೂರನೇ ಅವಧಿಗೆ ಭಾರತದ ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಈಗಲೇ ವಾಟ್ಸಾಪ್ ಚಾನೆಲ್ ಫಾಲೋ ಮಾಡಿ ಮೋದಿ ಅಧ್ಯಕ್ಷತೆಯಲ್ಲಿ ನಡೆದ NDA…

Read More

Lok Sabha Election 2024: ಲೋಕಸಭಾ ಚುನಾವಣೆ ಮತ ಎಣಿಕೆ ಹಿನ್ನೆಲೆಯಲ್ಲಿ ಜೂನ್ 4ರಂದು ಬೆಂಗಳೂರಿನಲ್ಲಿ ನಿಷೇಧಾಜ್ಞೆ.

ಬೆಂಗಳೂರು: ಲೋಕಸಭೆ ಚುನಾವಣೆ ಮತ ಎಣಿಕೆ ಹಿನ್ನೆಲೆಯಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ತಡೆಯಲು ಜೂನ್ 4 ರಂದು ಬೆಂಗಳೂರಿನಲ್ಲಿ ನಿಷೇಧಾಜ್ಞೆ ಜಾರಿಮಾಡಿ ಪೊಲೀಸ್ ಕಮೀಷನರ್ ದಯಾನಂದ ಅವರು ಆದೇಶ ಹೊರಡಿಸಿದ್ದಾರೆ. ಇದನ್ನೂ ಓದಿ: BS Yediyurappa: ಮಾಜಿ ಮುಖ್ಯಮಂತ್ರಿ ವಿರುದ್ಧ ಪೋಕ್ಸೊ ಕೇಸ್ ದಾಖಲಿಸಿದ್ದ ಮಹಿಳೆ ಸಾವು ಯಾವುದೇ ತರಹದ ಮಾರಕಾಸ್ತ್ರಗಳೊಂದಿಗೆ ತಿರುಗಾಡಬಾರದು, ಬ್ಯಾನರ್‌ಳನ್ನು ಹಾಕಬಾರದು, ಪಟಾಕಿ ಸಿಡಿಸಬಾರದು, ಐದು ಜನರಿಗಿಂತ ಹೆಚ್ಚು ಜನರು ಗುಂಪುಗೂಡಿ ತಿರುಗಾಡುವಂತಿಲ್ಲ ಎಂದು ಆದೇಶದಲ್ಲಿ ತಿಳಿಸಲಾಗಿದೆ. (Lok Sabha Election…

Read More

Arvind Kejriwal ಜಾಮೀನು ವಿಸ್ತರಣೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್ ನಿರಾಕರಿಸಿದೆ.

ನವದೆಹಲಿ: ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ (Arvind Kejriwal) ಅವರು ಆರೋಗ್ಯ ಸಮಸ್ಯೆ ಹಿನ್ನೆಲೆಯಲ್ಲಿ ಜಾಮೀನು ವಿಸ್ತರಣೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್ ತುರ್ತು ವಿಚಾರಣೆಗೆ ನಿರಾಕರಿಸಿದೆ. ಮುಖ್ಯ ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ್ ಅವರು ಈ ವಿಚಾರದಲ್ಲಿ ಸೂಕ್ತ ನಿರ್ಧಾರ ತೆಗೆದುಕೊಳ್ಳುತ್ತಾರೆ ಎಂದು ಪೀಠ ಹೇಳಿದೆ. ಇದನ್ನೂ ಓದಿ: ಭಾರತದಲ್ಲಿ ವ್ಯಾಟ್ಸಪ್ ಬಂದ್ ಆಗುತ್ತದೆಯೇ? ಕೇಜ್ರಿವಾಲ್ ಅವರು ಆರೋಗ್ಯ ಸಂಬಂಧಿತ ಸಮಸ್ಯೆಗಳನ್ನು ನೆವಿಗೆ ಮಾಡಿ ಜಾಮೀನು ವಿಸ್ತರಣೆಗೆ ಅರ್ಜಿ ಸಲ್ಲಿಸಿದ್ದರು.ಆದರೆ, ಸುಪ್ರೀಂಕೋರ್ಟ್ ಈ ಕುರಿತು ತುರ್ತು ವಿಚಾರಣೆಗೆ ಅವಕಾಶ…

Read More

Yuva Sridevi Divorce: ಯುವ ರಾಜ್‌ಕುಮಾರ್ ಮತ್ತು ಶ್ರೀದೇವಿ ವಿಚ್ಛೇದನ: ಕೋರ್ಟಿನಲ್ಲಿ ಅರ್ಜಿ ಸಲ್ಲಿಕೆ

ಬೆಂಗಳೂರು: ಕನ್ನಡ ಚಿತ್ರರಂಗದ ಮಹಾನ್ ನಟ ಡಾ. ರಾಜ್‌ ಕುಮಾರ್ ಅವರ ಕುಟುಂಬದ ಕುಡಿ ಯುವ ರಾಜ್‌ಕುಮಾರ್ ಮತ್ತು ಶ್ರೀದೇವಿ ಅವರ ಡಿವೋರ್ಸ್ ಕೋರಿ ಅವರು ಕೌಟುಂಬಿಕ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದ್ದಾರೆ. (Yuva Sridevi Divorce) ರಾಘವೇಂದ್ರ ರಾಜಕುಮಾರ್ ಅವರ ಪುತ್ರ ಯುವ ರಾಜ್‌ಕುಮಾರ್‌. ಭಾರತೀಯ ವಿವಾಹ ಕಾಯ್ದೆ 13(1)ಅಡಿ ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ್ದಾರೆ. ಸದ್ಯ ಶ್ರೀದೇವಿ ಅಮೆರಿಕಾದಲ್ಲಿದ್ದಾರೆ.ಇದನ್ನೂ ಓದಿ: Salman Khan & Rashmika: ಸಲ್ಮಾನ್ ಖಾನ್ ಮತ್ತು ರಶ್ಮಿಕಾ ಮಂದಣ್ಣ ಅಭಿನಯದ ‘ಸಿಕಂದರ್’ ಚಿತ್ರದ…

Read More

ಅಂಕಿತಾ ಅಮರ್ ಹಾಗೂ ಶೈನ್ ಶೆಟ್ಟಿ ಅಭಿನಯದ ‘ಜಸ್ಟ್ ಮ್ಯಾರೀಡ್’ ಟೀಸರ್‌ ಬಿಡುಗಡೆ

ನಟಿ ಅಂಕಿತಾ ಅಮರ್‌ ನಟನೆಯ ಮತ್ತೊಂದು ಚಿತ್ರ ‘ಜಸ್ಟ್ ಮ್ಯಾರೀಡ್’ ಚಿತ್ರಕ್ಕೆ ಟೀಸರ್ ಬಿಡುಗಡೆಯಾಗಿದೆ. ಈ ಸಿನಿಮಾದಲ್ಲಿ ಬಿಗ್‌ಬಾಸ್‌ ಖ್ಯಾತಿಯ ನಟ ಶೈನ್‌ ಶೆಟ್ಟಿ ನಾಯಕನಾಗಿ ಅಭಿನಯಿಸಿದ್ದಾರೆ. ಎಬಿಬಿಎಸ್ ಸ್ಟುಡಿಯೊಸ್‌ ಲಾಂಛನದಲ್ಲಿ ಅಜನೀಶ್ ಲೋಕನಾಥ್ ಹಾಗೂ ಸಿ.ಆರ್. ಬಾಬಿ ನಿರ್ಮಾಣ ಮಾಡಿದ ಈ ಚಿತ್ರವನ್ನು ಸಿ.ಆರ್. ಬಾಬಿ ನಿರ್ದೇಶಿಸಿದ್ದಾರೆ.  ಟೀಸರ್‌ ಬಿಡುಗಡೆ ಸಮಾರಂಭದಲ್ಲಿ ನಿರ್ದೇಶಕರು “ನಿಮ್ಮ ಸ್ವಪ್ನವನ್ನು ನನಸು ಮಾಡುವುದು ಮಹತ್ವದ ವಿಷಯ” ಎಂದು ತಮ್ಮ ನಿರ್ದೇಶನದ ಬಗ್ಗೆ ಹೆಮ್ಮೆ ವ್ಯಕ್ತಪಡಿಸಿದ್ದಾರೆ. ಅಂಕಿತಾ ಅಮರ್‌ ಚಿತ್ರದಲ್ಲಿ ‘ಸಹನ’…

Read More

Sowmya Reddy: ಕರ್ನಾಟಕ ರಾಜ್ಯ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆಯಾಗಿ ಸೌಮ್ಯಾ ರೆಡ್ಡಿ ನೇಮಕ

ಬೆಂಗಳೂರು: ಎಐಸಿಸಿ (ಅಖಿಲ ಭಾರತೀಯ ಕಾಂಗ್ರೆಸ್ ಸಮಿತಿ) ಮೂರು ರಾಜ್ಯಗಳಿಗೆ ಮಹಿಳಾ ಕಾಂಗ್ರೆಸ್ ಅಧ್ಯಕ್ಷರನ್ನು ನೇಮಕ ಮಾಡಿದ್ದು, ಕರ್ನಾಟಕದ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆಯಾಗಿ ಮಾಜಿ ಶಾಸಕಿ ಸೌಮ್ಯಾ ರೆಡ್ಡಿ (Sowmya Reddy) ಅವರನ್ನು ನೇಮಿಸಲಾಗಿದೆ. ಈ ಕುರಿತು ಎಐಸಿಸಿಯ ಪ್ರಧಾನ ಕಾರ್ಯದರ್ಶಿ ಕೆ.ಸಿ ವೇಣುಗೋಪಾಲ್ ಅವರು ಮಂಗಳವಾರ ಪತ್ರಿಕಾ ಪ್ರಕಟಣೆ ಮೂಲಕ ಮಾಹಿತಿ ನೀಡಿದ್ದಾರೆ. ಇತರ ರಾಜ್ಯಗಳಾದ ಆಂಧ್ರಪ್ರದೇಶದಲ್ಲಿ ಚುಕು ನಾಚಿ ಅವರನ್ನು ಮತ್ತು ಚಂಡೀಗಡದಲ್ಲಿ ನಂದಿತಾ ಹೂಡ ಅವರನ್ನು ಮಹಿಳಾ ಕಾಂಗ್ರೆಸ್ ಅಧ್ಯಕ್ಷೆಯಾಗಿ ನೇಮಕ ಮಾಡಲಾಗಿದೆ….

Read More

ಆಂಧ್ರದ ಇಬ್ಬರು YSRCP ರಾಜ್ಯಸಭಾ ಸದಸ್ಯರು ರಾಜೀನಾಮೆ: TDPಗೆ ಮರಳುವ ಸಾಧ್ಯತೆ

ನವದೆಹಲಿ: ಆಂಧ್ರಪ್ರದೇಶದ ವೈಎಸ್‌ಆರ್‌ಸಿಪಿಗೆ ಸೇರಿದ ಇಬ್ಬರು ರಾಜ್ಯಸಭಾ ಸದಸ್ಯರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ರಾಜ್ಯಸಭಾ ಸದಸ್ಯರಾದ ಬೀಡ ಮಸ್ತಾನ್ ರಾವ್ ಜಾಧವ್ ಹಾಗೂ ವೆಂಕಟರಮಣ ರಾವ್ ಮೋಪಿದೇವಿ ಅವರು ಉಪರಾಷ್ಟ್ರಪತಿ ಜಗದೀಪ್ ಧನಕರ್ ಅವರಿಗೆ ತಮ್ಮ ರಾಜೀನಾಮೆ ಪತ್ರವನ್ನು ಸಲ್ಲಿಸಿದ್ದು, ಅದು ಅಂಗೀಕಾರಗೊಂಡಿದೆ ಎಂದು ಪಿಟಿಐ ವರದಿ ಮಾಡಿದೆ.ಇದನ್ನೂ ಓದಿ: Online Passport Portal: ಪಾಸ್ಪೋರ್ಟ್ ಸೇವಾ ಪೋರ್ಟಲ್ ಮುಂದಿನ 5 ದಿನಗಳ ಕಾಲ ಸ್ಥಗಿತ ಮಸ್ತಾನ್ ರಾವ್ ಅವರ ಅವಧಿ 2028ಕ್ಕೆ ಕೊನೆಗೊಳ್ಳಬೇಕಾಗಿತ್ತು, ಆದರೆ…

Read More

Ebrahim Raisi: ಹೆಲಿಕಾಪ್ಟರ್ ದುರಂತದಲ್ಲಿ ಇರಾನ್ ಅಧ್ಯಕ್ಷ ಇಬ್ರಾಹಿಂ ರೈಸಿ ನಿಧನ

ಟೆಹ್ರಾನ್: ಇರಾನ್ ಅಧ್ಯಕ್ಷ ಇಬ್ರಾಹಿಂ ರೈಸಿ (Ebrahim Raisi) ಮೇ 19, 2024 ರಂದು ಹೆಲಿಕಾಪ್ಟರ್ ಪತನದಲ್ಲಿ ನಿಧನವಾಗಿರುವ ಮಾಹಿತಿ ಲಭ್ಯವಾಗಿದೆ. ಈ ದುರಂತದಲ್ಲಿ ವಿದೇಶಾಂಗ ಸಚಿವ ಹೋಸೆನ್ ಅಮೀರ್-ಅಬ್ದೋಲ್ಲಾಹಿಯನ್ ಸೇರಿದಂತೆ ಇನ್ನೂ ನಾಲ್ವರು ಸಾವನ್ನಪ್ಪಿದ್ದಾರೆ. ರವಿವಾರ ಪರ್ವತಗಳಲ್ಲಿ ಪತನಗೊಂಡ ಹೆಲಿಕಾಪ್ಟರ್ ನ ಅವಶೇಷಗಳ ರಕ್ಷಣಾ ಪಡೆ ಪತ್ತೆ ಮಾಡಿದೆ.   ಅಧ್ಯಕ್ಷರ ಬೆಂಗಾವಲು ಹೆಲಿಕಾಪ್ಟರ್‌ಗಳಲ್ಲಿ ಇಂಧನ ಸಚಿವ ಅಲಿ ಅಕ್ಬರ್ ಮೆಹ್ರಾಬಿಯಾನ್ ಹಾಗೂ ವಸತಿ ಸಚಿವ ಮೆಹ್ರದಾದ್ ಇದ್ದು ಅವರು ಸುರಕ್ಷಿತವಾಗಿ ಮರಳಿದ್ದಾರೆ. ಪ್ರತಿಕೂಲ ಹವಾಮಾನದ…

Read More
error: Content is protected !!