Wayanad Landslide: ಸಂತ್ರಸ್ತರಿಗೆ ನಟ ಅಲ್ಲು ಅರ್ಜುನ್ ₹25 ಲಕ್ಷ ಆರ್ಥಿಕ ನೆರವು
ಹೈದರಾಬಾದ್: ವಯನಾಡ್ ಜಿಲ್ಲೆಯಲ್ಲಿ ಭಾರಿ ಭೂಕುಸಿತಕ್ಕೆ ( Wayanad Landslide ) ತುತ್ತಾದ ಜನರಿಗೆ ನೆರವಾಗಲು ತೆಲುಗು ನಟ ಅಲ್ಲು ಅರ್ಜುನ್ ₹25 ಲಕ್ಷವನ್ನು ಕೇರಳ ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ದೇಣಿಗೆ ನೀಡಿದ್ದಾರೆ.ಇದನ್ನೂ ಓದಿ: Wayanad Landslide : ಸಂತ್ರಸ್ತರಿಗೆ ಕಾಂಗ್ರೆಸ್ನಿಂದ 100 ಮನೆ ನಿರ್ಮಾಣ: ರಾಹುಲ್ ಗಾಂಧಿ ವಯನಾಡಿನ ಭೂಕುಸಿತದಿಂದಾಗಿ ಅನೇಕ ಕಲಾವಿದರು ಕೂಡ ಸಹಾಯ ಮಾಡುತ್ತಿದ್ದಾರೆ. ಲೆಫ್ಟಿನೆಂಟ್ ಕರ್ನಲ್ ಮತ್ತು ನಟ ಮೋಹನ್ ಲಾಲ್ ಅವರ ವಿಶ್ವಶಾಂತಿ ಫೌಂಡೇಷನ್ ಮುಂಡಕ್ಕೈ ಸರ್ಕಾರಿ ಶಾಲೆಯನ್ನು ಪುನರ್ನಿರ್ಮಾಣ…
