2024-06-05

ನವದೆಹಲಿ: ಇಂದು ಬುಧವಾರ ದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ (PM Narendra Modi) ಅವರು 17ನೇ ಲೋಕಸಭೆ ವಿಸರ್ಜನೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಭೇಟಿಯಾಗಿದ್ದಾರೆ. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಪ್ರಧಾನಿ ನರೇಂದ್ರ ಮೋದಿ ಅವರು ರಾಜೀನಾಮೆಯನ್ನು ಸಲ್ಲಿಸಿದರು. ಇದನ್ನೂ ಓದಿ: Lok Sabha Election Results 2024: ಕರ್ನಾಟಕದಲ್ಲಿ ಗೆದ್ದವರು ಯಾರು? ಸಂಪೂರ್ಣ ಪಟ್ಟಿ ಇಲ್ಲಿದೆ
ಜೂನ್ 8 ಶನಿವಾರದಂದು ನರೇಂದ್ರ ಮೋದಿಯವರು ಸತತ ಮೂರನೇ ಅವಧಿಗೆ ಪ್ರಮಾಣ ವಚನ ಸ್ವೀಕರಿಸುವ ಸಾಧ್ಯತೆಯಿದೆ.
©2024 National News Info Kannada All Rights Reserved
Subscribe now to keep reading and get access to the full archive.