Headlines

Chikkaballapur Accident: ರಸ್ತೆ ಅಪಘಾತದಲ್ಲಿ ಮೂವರು ಬೆಸ್ಕಾಂ ಸಿಬ್ಬಂದಿ ಸಾವು, ಓರ್ವನಿಗೆ ಗಾಯ

Chikkaballapur Accident ಚಿಕ್ಕಬಳ್ಳಾಪುರ: ಗೌರಿಬಿದನೂರು ತಾಲೂಕಿನ ವಾಟದಹೊಸಹಳ್ಳಿ ಬಳಿ ಕಾರು ಕಾಲುವೆಗೆ ಬಿದ್ದು ಮೂವರು ಬೆಸ್ಕಾಂ ಸಿಬ್ಬಂದಿ ಮೃತಪಟ್ಟಿದ್ದಾರೆ. ಇದನ್ನೂ ಓದಿ: Prajwal revanna ಅಶ್ಲೀಲ ವಿಡಿಯೋ ಪ್ರಕರಣ: ಎಸ್ಐಟಿ ಕಸ್ಟಡಿ ವಿಸ್ತರಿಸಿದ ಕೋರ್ಟ್

ಗುರುವಾರ ನಡುರಾತ್ರಿ ಸಂಭವಿಸಿದ ಭೀಕರ ಅಪಘಾತದಲ್ಲಿ ಬೆಸ್ಕಾಂ ಸಿಬ್ಬಂದಿ ವೇಣಗೋಪಾಲ್ (34) ಹಾಗೂ ಶ್ರೀಧರ್ (35) ಮತ್ತು ಬೆಸ್ಕಾಂನ ಲೈನ್ ಮ್ಯಾನ್ ಮಂಜಪ್ಪ (35) ಮೃತರು. ಎಂದು ಗುರುತಿಸಲಾಗಿದೆ. ಓರ್ವ ಪ್ರಾಣಾಪಾಯದಿಂದ‌ ಪಾರಾಗಿದ್ದಾರೆ. ಈಗ ವಾಟ್ಸಾಪ್ ಚಾನೆಲ್ ಅನ್ನು ಫಾಲೋ

ಬ್ರೆಝಾ ಕಾರಿನಲ್ಲಿ ಪ್ರಯಾಣಿಸುತ್ತಿದ್ದರು, ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಕಾಲುವೆಗೆ ಉರುಳಿ ಬಿದ್ದಿದೆ. ಗೌರಿಬಿದನೂರು ಗ್ರಾಮಾಂತರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!

Discover more from National News Info Kannada- ಕನ್ನಡ ನ್ಯೂಸ್

Subscribe now to keep reading and get access to the full archive.

Continue reading