ಚೆನ್ನೈ: ನಟ ಮತ್ತು ರಾಜಕಾರಣಿ ವಿಜಯ್‌ ಅವರು ಹೊಸ ರಾಜಕೀಯ ಪಕ್ಷ, ತಮಿಳಗ ವೆಟ್ರಿ ಕಳಗಂ (ಟಿವಿಕೆ) ಸ್ಥಾಪಿಸಿರುವುದು ರಾಜ್ಯದ ರಾಜಕೀಯದಲ್ಲಿ ಸಂಚಲನ ಮೂಡಿಸಿದೆ. ಅವರು (Vijay TVK flag) ಇತ್ತೀಚೆಗೆ ತಮ್ಮ ಪಕ್ಷದ ಧ್ವಜವನ್ನು ಅನಾವರಣ ಮಾಡಿದ್ದು, ಇದರ ಬಗ್ಗೆ ತಮಿಳುನಾಡು ಬಹುಜನ ಸಮಾಜವಾದಿ ಪಕ್ಷ (ಬಿಎಸ್‌ಪಿ) ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ವಿಜಯ್‌ ಅವರ ಧ್ವಜದಲ್ಲಿ ಆನೆಗಳ ಚಿಹ್ನೆ ಬಳಸಿರುವುದನ್ನು ಪ್ರಶ್ನಿಸಿ, ತಮಿಳುನಾಡು ಬಿಎಸ್‌ಪಿ ಅಧ್ಯಕ್ಷ ಆನಂದ್‌ ಚುನಾವಣಾContinue Reading

ನವದೆಹಲಿ: ನಾಳೆ ಬುಧವಾರ (ಆಗಸ್ಟ್ 21) ದೇಶಾದ್ಯಂತ ಭಾರತ್ ಬಂದ್‌ಗೆ (Bharat Bandh) ಕರೆ ನೀಡಿರುವ ಮೀಸಲಾತಿ ಬಚಾವೋ ಸಂಘರ್ಷ ಸಮಿತಿಯು, ಸುಪ್ರೀಂ ಕೋರ್ಟ್ (Supreme Court) ತೀರ್ಪಿನ ವಿರುದ್ಧ ಪ್ರತಿಭಟನೆಯು, ಪರಿಶಿಷ್ಟ ಜಾತಿಗಳು (SC) ಮತ್ತು ಪರಿಶಿಷ್ಟ ಪಂಗಡಗಳು (ST) ಒಳಗೆ ಉಪ-ವರ್ಗಗಳನ್ನು ರಚಿಸಲು ರಾಜ್ಯಗಳಿಗೆ ಅನುಮತಿ ನೀಡಿರುವ ಸುಪ್ರೀಂ ಕೋರ್ಟ್ ತೀರ್ಪಿನ ವಿರುದ್ಧವಾಗಿ ನಡೆಯುತ್ತಿದೆ.ಇದನ್ನೂ ಓದಿ: BSNL ಅಕ್ಟೋಬರ್‌ನಿಂದ ದೇಶಾದ್ಯಂತ 4G ಸೇವೆಗಳು ಪ್ರಾರಂಭ ಉತ್ತರ ಭಾರತದಲ್ಲಿContinue Reading

ನವದೆಹಲಿ: BSNL (ಭಾರತ ಸಂಚಾರ ನಿಗಮ್ ಲಿಮಿಟೆಡ್) ಅಕ್ಟೋಬರ್ ತಿಂಗಳಿನಿಂದ ದೇಶಾದ್ಯಂತ 4G ಸೇವೆಗಳನ್ನು ಪ್ರಾರಂಭಿಸಲು ಸಜ್ಜಾಗಿದೆ. ಟೆಲಿಕಾಂ ಸಂಸ್ಥೆ 4G ಸೇವೆಗಳನ್ನು ವಿವಿಧ ವಲಯಗಳಲ್ಲಿ ಮತ್ತು ಪ್ರಮುಖ ನಗರಗಳಲ್ಲಿ ಯಶಸ್ವಿಯಾಗಿ ಪರೀಕ್ಷಿಸಿದ್ದು, ಇದರ ಫಲಿತಾಂಶಗಳು ಭರವಸೆಯನ್ನು ನೀಡಿವೆ. 25,000 4G ಟವರ್‌ಗಳನ್ನು ದೇಶಾದ್ಯಂತ ಸ್ಥಾಪಿಸಲಾಗಿದೆ ಮತ್ತು 4G ಸಿಮ್‌ಗಳನ್ನು ಗ್ರಾಹಕರಿಗೆ ವಿತರಿಸಲಾಗುತ್ತಿದೆ. BSNL ತನ್ನ 4G ಸೇವೆಗಳ ಪ್ರಾರಂಭಕ್ಕೆ ವಿಳಂಬವನ್ನು ಅನುಭವಿಸಿದೆ, ಇದಕ್ಕೆ ಸರ್ಕಾರದ ಆದೇಶದ ಮೇರೆಗೆ ಸ್ಥಳೀಯವಾಗಿContinue Reading

ನವದೆಹಲಿ: ಜಮ್ಮು ಮತ್ತು ಕಾಶ್ಮೀರದಲ್ಲಿ ಭಯೋತ್ಪಾದಕ ದಾಳಿಗಳ ಹೆಚ್ಚಳದ ಹಿನ್ನೆಲೆಯಲ್ಲಿ ರಕ್ಷಣಾ ಸಚಿವ ರಾಜನಾಥ್ ಸಿಂಗ್ (Rajnath Singh) ಅವರು ಉನ್ನತ ಮಟ್ಟದ ಅಧಿಕಾರಿಗಳೊಂದಿಗೆ ಮಹತ್ವದ ಸಭೆ ನಡೆಸಿದ್ದಾರೆ.ಇದನ್ನೂ ಓದಿ: 7ನೇ ವೇತನ ಆಯೋಗದ ಜಾರಿ: ಸರ್ಕಾರದ ನಿರ್ಧಾರಕ್ಕೆ ಸಂಕಷ್ಟ ಅಡ್ಡಿ, ಖಾಲಿ ಹುದ್ದೆಗಳ ಭರ್ತಿಯಲ್ಲಿ ತೊಂದರೆ ಸ್ವಾತಂತ್ರ್ಯ ದಿನಾಚರಣೆ ಹಿನ್ನೆಲೆಯಲ್ಲಿ ಜಮ್ಮು ಮತ್ತು ಕಾಶ್ಮೀರದಾದ್ಯಂತ ಹೈ ಅಲರ್ಟ್ ಘೋಷಿಸಲಾಗಿದೆ. ಅನಂತನಾಗ್‌ ಜಿಲ್ಲೆಯಲ್ಲಿ ಆಗಸ್ಟ್ 10ರಂದು ನಡೆದ ಭಯೋತ್ಪಾದಕ ದಾಳಿಯಲ್ಲಿContinue Reading

ಬೆಂಗಳೂರು: ಎಐಸಿಸಿ (ಅಖಿಲ ಭಾರತೀಯ ಕಾಂಗ್ರೆಸ್ ಸಮಿತಿ) ಮೂರು ರಾಜ್ಯಗಳಿಗೆ ಮಹಿಳಾ ಕಾಂಗ್ರೆಸ್ ಅಧ್ಯಕ್ಷರನ್ನು ನೇಮಕ ಮಾಡಿದ್ದು, ಕರ್ನಾಟಕದ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆಯಾಗಿ ಮಾಜಿ ಶಾಸಕಿ ಸೌಮ್ಯಾ ರೆಡ್ಡಿ (Sowmya Reddy) ಅವರನ್ನು ನೇಮಿಸಲಾಗಿದೆ. ಈ ಕುರಿತು ಎಐಸಿಸಿಯ ಪ್ರಧಾನ ಕಾರ್ಯದರ್ಶಿ ಕೆ.ಸಿ ವೇಣುಗೋಪಾಲ್ ಅವರು ಮಂಗಳವಾರ ಪತ್ರಿಕಾ ಪ್ರಕಟಣೆ ಮೂಲಕ ಮಾಹಿತಿ ನೀಡಿದ್ದಾರೆ. ಇತರ ರಾಜ್ಯಗಳಾದ ಆಂಧ್ರಪ್ರದೇಶದಲ್ಲಿ ಚುಕು ನಾಚಿ ಅವರನ್ನು ಮತ್ತು ಚಂಡೀಗಡದಲ್ಲಿ ನಂದಿತಾ ಹೂಡ ಅವರನ್ನುContinue Reading

ಹೊಸಪೇಟೆ: ತುಂಗಭದ್ರಾ ಜಲಾಶಯ 19ನೇ ಕ್ರಸ್ಟ್‌ಗೇಟ್ ಕೊಚ್ಚಿಹೋಗಿರುವ ಸ್ಥಳದಲ್ಲಿ ತಾತ್ಕಾಲಿಕ ಗೇಟ್ ಅಳವಡಿಸುವ ಕಾರ್ಯ ತೀವ್ರಗತಿಯಲ್ಲಿ ಸಾಗುತ್ತಿದ್ದು, ಮಂಗಳವಾರ ನದಿಗೆ ಹೆಚ್ಚುವರಿ ಪ್ರಮಾಣದ ನೀರು ಬಿಡುಗಡೆ ಮಾಡಲಾಗುತ್ತಿದೆ. ಇನ್ನು, ಎರಡು ದಿನಗಳಲ್ಲಿ ಒಟ್ಟು 15 ಟಿಎಂಸಿ ಅಡಿ ನೀರು ಹೊರಸಾಗಿದೆ.ಇದನ್ನೂ ಓದಿ: 7ನೇ ವೇತನ ಆಯೋಗದ ಜಾರಿ: ಸರ್ಕಾರದ ನಿರ್ಧಾರಕ್ಕೆ ಸಂಕಷ್ಟ ಅಡ್ಡಿ, ಖಾಲಿ ಹುದ್ದೆಗಳ ಭರ್ತಿಯಲ್ಲಿ ತೊಂದರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಧ್ಯಾಹ್ನ 12.15ರ ಸಮಯದಲ್ಲಿ ಗಿಣಿಗೇರಾ ಏರ್‌ಸ್ಟ್ರಿಪ್‌ಗೆContinue Reading

Job News : ಸಿಬ್ಬಂದಿ ಆಯ್ಕೆ ಆಯೋಗ (SSC) 312 ಹಿಂದಿ ಅನುವಾದಕರ ಹುದ್ದೆಗಳಿಗೆ ನೇಮಕಾತಿ ಅಧಿಸೂಚನೆ ಪ್ರಕಟವಾಗಿದೆ, ಹುದ್ದೆಗಳ ನೇಮಕಾತಿಗಾಗಿ ಆನ್‌ಲೈನ್ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆನ್‌ಲೈನ್ ಮೂಲಕ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಕೆಳಗೆ ಅಧಿಕೃತ ಅಧಿಸೂಚನೆ ಲಿಂಕ್ ಹಾಗೂ ಅಧಿಕೃತ ವೆಬ್ಸೈಟ್ ಲಿಂಕ್ ಮೂಲಕ ನೇಮಕಾತಿ ಕುರಿತ ಹೆಚ್ಚಿನ ಮಾಹಿತಿಯನ್ನು ಕೆಳಗಿನಂತೆ ನೀಡಲಾಗಿದೆ Edit ಇಲಾಖೆ ಹೆಸರು:- ಸಿಬ್ಬಂದಿ ಆಯ್ಕೆ ಆಯೋಗ (SSC) ಹುದ್ದೆಯContinue Reading

ಬೆಂಗಳೂರು: ಕೆ. ಸುಧಾಕರ್‌ ರಾವ್ ನೇತೃತ್ವದ 7ನೇ ವೇತನ ಆಯೋಗದ ಶಿಫಾರಸುಗಳನ್ನು ಜಾರಿಗೆ ತರಲು ನಿರ್ಧರಿಸಿರುವ ಸಂದರ್ಭದಲ್ಲೇ, ಖಾಲಿ ಹುದ್ದೆಗಳ ಭರ್ತಿಯಲ್ಲಿ ಆರ್ಥಿಕ ಸಮಸ್ಯೆ ಎದುರಾಗಿದ್ದು, ಸರ್ಕಾರದ ಮೇಲಿನ ಒತ್ತಡ ಹೆಚ್ಚಾಗಿದೆ.ಇದನ್ನೂ ಓದಿ: ಉತ್ತರ ಕರ್ನಾಟಕ ಮತ್ತು ಕಲ್ಯಾಣ ಕರ್ನಾಟಕದ ಭಾಗಗಳಿಗೆ ವಿಶೇಷ ರೈಲುಗಳ ವ್ಯವಸ್ಥೆ 2023ರ ವಿಧಾನಸಭಾ ಚುನಾವಣಾ ಸಂದರ್ಭದಲ್ಲಿ ಕಾಂಗ್ರೆಸ್ ನಾಯಕರು ಎಲ್ಲಾ ಖಾಲಿ ಹುದ್ದೆಗಳನ್ನು ತಕ್ಷಣವೇ ಭರ್ತಿ ಮಾಡುವ ಭರವಸೆ ನೀಡಿದರೂ, ಇತ್ತೀಚಿನ ಗ್ಯಾರಂಟಿ ಯೋಜನೆಗಳುContinue Reading

ನವದೆಹಲಿ: ವಯನಾಡಿನಲ್ಲಿ ಸಂಭವಿಸಿರುವ ಭೂಕುಸಿತದ (wayanad landslide) ಕುರಿತು ಪ್ರಧಾನಿ ನರೇಂದ್ರ ಮೋದಿ   ಅವರ, ಭೇಟಿಯ ಬಗ್ಗೆ ರಾಹುಲ್ ಗಾಂಧಿ ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದಾರೆ “ಮೋದಿಜಿಯವರು ವೈಯಕ್ತಿಕವಾಗಿ ಈ ವಿಪತ್ತು ನೇರವಾಗಿ ಅವಲೋಕಿಸಿದ ನಂತರ, ಅದನ್ನು ರಾಷ್ಟ್ರೀಯ ವಿಪತ್ತು ಎಂದು ಘೋಷಿಸುವ ವಿಶ್ವಾಸವಿದೆ,” ಎಂದು ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ. ಪ್ರಧಾನಿ ಮೋದಿ ಅವರು, ಇಂದು ಬೆಳಿಗ್ಗೆ 11 ಗಂಟೆಗೆ ಕಣ್ಣೂರಿಗೆ ಬಂದು, ವಯನಾಡಿನ ಭೂಕುಸಿತContinue Reading

ನವದೆಹಲಿ: ಭಾರತಕ್ಕೆ ಮಹಿಳೆಯರ ಕುಸ್ತಿ ವಿಭಾಗದಲ್ಲಿ ಚಿನ್ನದ ಪದಕ ಗೆಲ್ಲುವ ಕನಸು ಕಾಣುತ್ತಿದ್ದ ಕೋಟ್ಯಂತರ ಜನರ ಆಸೆ ನುಚ್ಚುನೂರಾಗಿದೆ. ಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ (Paris Olympics) ಫೈನಲ್ ಪ್ರವೇಶಿಸಿದ್ದ ಕುಸ್ತಿಪಟು ವಿನೇಶ್ ಫೋಗಟ್, ಅಧಿಕ ತೂಕದ ಕಾರಣಕ್ಕಾಗಿ ಮಹಿಳೆಯರ 50 ಕೆಜಿ ಕುಸ್ತಿ ವಿಭಾಗದಿಂದ ಅನರ್ಹಗೊಂಡಿದ್ದಾರೆ.ಇದನ್ನೂ ಓದಿ: ಉತ್ತರ ಕರ್ನಾಟಕ ಮತ್ತು ಕಲ್ಯಾಣ ಕರ್ನಾಟಕದ ಭಾಗಗಳಿಗೆ ವಿಶೇಷ ರೈಲುಗಳ ವ್ಯವಸ್ಥೆ ಭಾರತೀಯ ತಂಡವು ವಿಷಾದದಿಂದ ಈ ಸುದ್ದಿಯನ್ನು ಹಂಚಿಕೊಂಡಿದ್ದು, ರಾತ್ರಿಯಿಡೀ ಅತ್ಯುತ್ತಮContinue Reading