Zameer Ahmed Khan: ಜಮೀರ್ ಅಹ್ಮದ್ ಖಾನ್ ಅವರು ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವರಾಗಿ ನೇಮಕ
ಬಳ್ಳಾರಿ: ಬಳ್ಳಾರಿ ಜಿಲ್ಲೆಯ ಉಸ್ತುವಾರಿ ಸಚಿವರಾಗಿ ಜಮೀರ್ ಅಹ್ಮದ್ ಖಾನ್ ( Zameer Ahmed Khan ) ಅವರನ್ನು ನೇಮಕ ಮಾಡಲಾಗಿದೆ.ಇದನ್ನೂ ಓದಿ: ರಾಜ್ಯದಲ್ಲಿ 7 ಹೊಸ ಕೃಷಿ ತರಬೇತಿ ಕೇಂದ್ರಗಳು: ಸಚಿವ ಎನ್.ಚಲುವರಾಯಸ್ವಾಮಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇತ್ತೀಚೆಗೆ ಹೊಸಪೇಟೆಯಲ್ಲಿ, ಬಳ್ಳಾರಿ ಜಿಲ್ಲೆಯ ಉಸ್ತುವಾರಿ ಸಚಿವರ ಹುದ್ದೆಯನ್ನು ಜಮೀರ್ ಅಹ್ಮದ್ ಖಾನ್ ಅವರಿಗೆ ವಹಿಸುವುದಾಗಿ ಘೋಷಿಸಿದರು. ವಾಲ್ಮೀಕಿ ನಿಗಮದಲ್ಲಿ ಬಯಲಾಗಿರುವ ಹಗರಣದ ಹಿನ್ನೆಲೆ, ಪರಿಶಿಷ್ಟ ಪಂಗಡಗಳ ಕಲ್ಯಾಣ, ಯುವಜನContinue Reading