Headlines

nationalnewsinfo.com

NEET Exam : ನೀಟ್ ಪರೀಕ್ಷೆ ಅಗತ್ಯವಿಲ್ಲ, ನಟ ವಿಜಯ್ ಪ್ರಧಾನಿ ಮೋದಿಗೆ ಮನವಿ

ಚೆನ್ನೈ: ತಮಿಳುನಾಡಿನ “ತಮಿಳಗ ವೆಟ್ರಿ ಕಳಗಂ” ಪಕ್ಷದ ನಾಯಕ ಮತ್ತು ನಟ ವಿಜಯ್ ನೀಟ್‌ ಪರೀಕ್ಷೆಯಿಂದ (NEET Exam) ತಮಿಳುನಾಡಿಗೆ ವಿನಾಯಿತಿ ನೀಡಬೇಕು. ವಿಜಯ್ ಅವರು ಸಾರ್ವಜನಿಕ ಕಾರ್ಯಕ್ರಮದಲ್ಲಿ ಮಾತನಾಡಿದಾಗ, ‘ದೇಶದ ಜನರು ‘ನೀಟ್’ ಪರೀಕ್ಷೆ ಬಗ್ಗೆ ನಂಬಿಕೆ ಕಳೆದುಕೊಂಡಿದ್ದಾರೆ. ಈ ಪರೀಕ್ಷೆ ವಿದ್ಯಾರ್ಥಿಗಳ ಮೇಲೆ ಅನವಶ್ಯಕ ಒತ್ತಡವನ್ನು ಸೃಷ್ಟಿಸುತ್ತಿದ್ದು, ಹಾಗಾಗಿ ಈ ಪರೀಕ್ಷೆ ಅಗತ್ಯವಿಲ್ಲ ಎಂಬುದು ಸ್ಪಷ್ಟವಾಗಿದೆ. ಈ ಎಲ್ಲ ಅಂಶಗಳನ್ನು ಗಮನಿಸಿದರೆ ‘ನೀಟ್’ ಪರೀಕ್ಷೆಯಿಂದ ವಿನಾಯಿತಿ ಪಡೆಯುವುದು ಅನಿವಾರ್ಯ’ ಎಂದು ಹೇಳಿದರು. ತಮಿಳುನಾಡು ವಿಧಾನಸಭೆಯಲ್ಲಿ…

Read More

Gold Price Today : ಭಾರತದಲ್ಲಿ ಚಿನ್ನದ ಬೆಲೆ ಜುಲೈ 1

Gold Price Today: ಇಂದು ಭಾರತದಲ್ಲಿ ಚಿನ್ನದ ದರಗಳು ಹೆಚ್ಚಿನ ಬದಲಾವಣೆಯಿಲ್ಲದೆ ಸ್ಥಿರವಾಗಿವೆ. ಅಂತರಾಷ್ಟ್ರೀಯ ಮಾರುಕಟ್ಟೆಗಳಲ್ಲಿ ಚಿನ್ನದ ಬೆಲೆ ಸ್ತಬ್ಧವಾಗಿ ಇರುವುದರಿಂದ ಭಾರತದ ಮಾರುಕಟ್ಟೆಯಲ್ಲಿಯೂ ಪ್ರಭಾವಿತವಾಗಿದೆ.ಭಾರತದ ಪ್ರಮುಖ ನಗರಗಳಲ್ಲಿ ಇಂದು ಚಿನ್ನದ ದರಗಳು ಹೀಗಿವೆ: 1. ಬೆಂಗಳೂರು: 22 ಕ್ಯಾರೆಟ್ ಚಿನ್ನದ 10 ಗ್ರಾಂ ದರ ₹66,250/- ಮತ್ತು 24 ಕ್ಯಾರೆಟ್ ಚಿನ್ನದ 10 ಗ್ರಾಂ ದರ ₹72,280/-.2. ಮುಂಬೈ: 22 ಕ್ಯಾರೆಟ್ ಚಿನ್ನದ 10 ಗ್ರಾಂ ದರ ₹66,250/- ಮತ್ತು 24 ಕ್ಯಾರೆಟ್ ಚಿನ್ನದ 10…

Read More

T20 World Cup: ಟೀಮ್ ಇಂಡಿಯಾ ಗೆಲುವಿಗೆ ಅಭಿಮಾನಿಗಳ ಪೂಜೆ ಮತ್ತು ಹಾರೈಕೆಗಳು

T20 World Cup: ಟಿ20 ವಿಶ್ವಕಪ್ ಟೂರ್ನಮೆಂಟ್ ಗೆದ್ದುಕೊಳ್ಳಲು ಭಾರತ ತಂಡಕ್ಕೆ ದೇಶಾದ್ಯಂತ ಅಭಿಮಾನಿಗಳು ಹೋಮ, ಹವನದ ಮೂಲಕ ಶುಭಾಶಯ ಕೋರಿದ್ದಾರೆ. ವಿವಿಧ ನಗರಗಳಲ್ಲಿ ಪೂಜೆಗಳನ್ನು ನೆರವೇರಿಸಿದರು. ಟೀಮ್ ಇಂಡಿಯಾದ ಈ ಸಾಧನೆಗೆ ಈ ಭಕ್ತಿಯ ಕಾರ್ಯಗಳು ಸಾಕ್ಷಿಯಾಗಿದೆ.ಇದನ್ನೂ ಓದಿ: CM Siddaramaiah: ಅಂಗನವಾಡಿಯಲ್ಲಿ ಎಲ್ ಕೆಜಿ, ಯುಕೆಜಿ ಆರಂಭಕ್ಕೆ ಸಿಎಂ ಸಮ್ಮತಿ ಕೋಹ್ಲಿ ಮತ್ತು ಶರ್ಮಾ ಭರ್ಜರಿ ತಯಾರಿ ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ ತಮ್ಮ ಶ್ರದ್ಧೆಯಿಂದ ಅಭ್ಯಾಸ ಮಾಡುತ್ತಿದ್ದು, ಈ ಬಾರಿ ತಂಡವನ್ನು…

Read More

Zameer Ahmed Khan: ಜಮೀರ್ ಅಹ್ಮದ್ ಖಾನ್ ಅವರು ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವರಾಗಿ ನೇಮಕ

ಬಳ್ಳಾರಿ: ಬಳ್ಳಾರಿ ಜಿಲ್ಲೆಯ ಉಸ್ತುವಾರಿ ಸಚಿವರಾಗಿ ಜಮೀರ್ ಅಹ್ಮದ್ ಖಾನ್ ( Zameer Ahmed Khan ) ಅವರನ್ನು ನೇಮಕ ಮಾಡಲಾಗಿದೆ.ಇದನ್ನೂ ಓದಿ: ರಾಜ್ಯದಲ್ಲಿ 7 ಹೊಸ ಕೃಷಿ ತರಬೇತಿ ಕೇಂದ್ರಗಳು: ಸಚಿವ ಎನ್.ಚಲುವರಾಯಸ್ವಾಮಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇತ್ತೀಚೆಗೆ ಹೊಸಪೇಟೆಯಲ್ಲಿ, ಬಳ್ಳಾರಿ ಜಿಲ್ಲೆಯ ಉಸ್ತುವಾರಿ ಸಚಿವರ ಹುದ್ದೆಯನ್ನು ಜಮೀರ್ ಅಹ್ಮದ್ ಖಾನ್ ಅವರಿಗೆ ವಹಿಸುವುದಾಗಿ ಘೋಷಿಸಿದರು. ವಾಲ್ಮೀಕಿ ನಿಗಮದಲ್ಲಿ ಬಯಲಾಗಿರುವ ಹಗರಣದ ಹಿನ್ನೆಲೆ, ಪರಿಶಿಷ್ಟ ಪಂಗಡಗಳ ಕಲ್ಯಾಣ, ಯುವಜನ ಸಬಲೀಕರಣ ಮತ್ತು ಕ್ರೀಡಾ ಸಚಿವ ಬಿ….

Read More

ರಾಜ್ಯದಲ್ಲಿ 7 ಹೊಸ ಕೃಷಿ ತರಬೇತಿ ಕೇಂದ್ರಗಳು: ಸಚಿವ ಎನ್.ಚಲುವರಾಯಸ್ವಾಮಿ

ಬೆಳಗಾವಿ: ರಾಜ್ಯದಲ್ಲಿ 7 ಹೊಸ ಕೃಷಿ ತರಬೇತಿ ಕೇಂದ್ರಗಳನ್ನು ಸ್ಥಾಪಿಸಲಾಗುತ್ತಿದೆ ಎಂದು ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ತಿಳಿಸಿದ್ದಾರೆ. ಈ ಕೇಂದ್ರಗಳು ರೈತರಿಗೆ ನವೀನ ಕೃಷಿ ತಂತ್ರಜ್ಞಾನ, ಪತ್ತೆ ಮಾಡಲಾದ ಹೊಸ ಹಣ್ಣಿನ ಬೀಜಗಳು, ಮತ್ತು ಕೃಷಿ ಯಂತ್ರೋಪಕರಣಗಳ ಬಳಕೆಯ ಕುರಿತು ತರಬೇತಿ ನೀಡಲಿವೆ.ಇದನ್ನೂ ಓದಿ: CM Siddaramaiah: ಅಂಗನವಾಡಿಯಲ್ಲಿ ಎಲ್ ಕೆಜಿ, ಯುಕೆಜಿ ಆರಂಭಕ್ಕೆ ಸಿಎಂ ಸಮ್ಮತಿ ವಿಜಯನಗರ ಯಾದಗಿರಿ, ಗದಗ, ಕೋಲಾರ, ಚಾಮರಾಜನಗರ, ರಾಮನಗರ, ಉಡುಪಿ ಜಿಲ್ಲೆಗಳಲ್ಲಿ ತರಬೇತಿ ಕೇಂದ್ರ ತೆರೆಯಲಾಗಿದೆ’ ಎಂದು ಹೇಳಿದರು. ಬುಧವಾರ…

Read More

87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ದಿನಾಂಕ ನಿಗದಿ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಮಂಡ್ಯದಲ್ಲಿ ಡಿಸೆಂಬರ್‌ 20, 21, 22 ರಂದು ನಡೆಸಲು ತೀರ್ಮಾನಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು.ಇದನ್ನೂ ಓದಿ: Nandini Milk: ನಂದಿನಿ ಹಾಲಿನ ದರ ಏರಿಕೆ: ನಾಳೆಯಿಂದ ಪರಿಷ್ಕೃತ ದರ ಜಾರಿ ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ಇಂದು ನಡೆದ ಸಾಹಿತ್ಯ ಸಮ್ಮೇಳನದ ಪೂರ್ವಭಾವಿ ಸಭೆಯಲ್ಲಿ ಸಮ್ಮೇಳನಾಧ್ಯಕ್ಷರ ನೇಮಕ, ದಿನಾಂಕ ನಿಗದಿ ಬಗ್ಗೆ ಚರ್ಚೆ ನಡೆಯಿತು. ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಚಲುವರಾಯಸ್ವಾಮಿ, ಹಾಗು ಶಾಸಕರು…

Read More

Nandini Milk: ನಂದಿನಿ ಹಾಲಿನ ದರ ಏರಿಕೆ: ನಾಳೆಯಿಂದ ಪರಿಷ್ಕೃತ ದರ ಜಾರಿ

ಬೆಂಗಳೂರು: ಕರ್ನಾಟಕ ಹಾಲು ಮಹಾ ಮಂಡಳಿ (ಕೆಎಂಎಫ್) ನಂದಿನಿ ಹಾಲಿನ ( Nandini Milk ) ದರವನ್ನು ಹೆಚ್ಚಿಸಿದೆ. ಈ ಪರಿಷ್ಕೃತ ದರ ನಾಳೆಯಿಂದಲೇ (ಜೂನ್ 26, 2024) ಜಾರಿಯಾಗಲಿದೆ.ಇದನ್ನೂ ಓದಿ: CM Siddaramaiah: ಅಂಗನವಾಡಿಯಲ್ಲಿ ಎಲ್ ಕೆಜಿ, ಯುಕೆಜಿ ಆರಂಭಕ್ಕೆ ಸಿಎಂ ಸಮ್ಮತಿ ಹಾಲಿನ ದರವನ್ನು ಲೀಟರ್‌ಗೆ 2 ರೂ ಹೆಚ್ಚಳ ಮಾಡಲಾಗಿದೆ. ಹಾಲಿನ ದರವನ್ನು 42 ರೂ.ನಿಂದ 44 ರೂ.ಗೆ ಹೆಚ್ಚಿಸಲಾಗಿದೆ. ಈ ಹೊಸ ದರದ ಪ್ರಕಾರ, 1,000 ಮಿಲಿ (1 ಲೀಟರ್) ಇನ್ಮುಂದೆ…

Read More

CM Siddaramaiah: ಅಂಗನವಾಡಿಯಲ್ಲಿ ಎಲ್ ಕೆಜಿ, ಯುಕೆಜಿ ಆರಂಭಕ್ಕೆ ಸಿಎಂ ಸಮ್ಮತಿ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಅವರು ರಾಜ್ಯದ ಎಲ್ಲಾ ಅಂಗನವಾಡಿ ಕೇಂದ್ರಗಳಲ್ಲಿ ಉನ್ನತೀಕರಣಕರಿಸಲು ತಮ್ಮ ಸಮ್ಮತಿಯನ್ನು ಸೂಚಿಸಿದ್ದಾರೆ. ಈ ನಿರ್ಧಾರವು ಮಕ್ಕಳು ಪ್ರಾರಂಭಿಕ ಶಿಕ್ಷಣವನ್ನು ಪಡೆಯಲು ಮತ್ತು ಅವರಿಗೆ ಉತ್ತಮ ಶೈಕ್ಷಣಿಕ ವಾತಾವರಣವನ್ನು ಒದಗಿಸಲು ಸಹಕಾರಿ ಆಗಲಿದೆ.ಇದನ್ನೂ ಓದಿ: Karnataka Jobs : RTO ದಲ್ಲಿ ಖಾಲಿ ಇರುವ 76 ಹುದ್ದೆಗಳಿಗೆ ಅರ್ಜಿ ಆಹ್ವಾನ ಈ ಹೊಸ ಯೋಜನೆ ಅಡಿ, ಅಂಗನವಾಡಿ ಕೇಂದ್ರಗಳಲ್ಲಿ ಈಗಾಗಲೇ ನಡೆಯುತ್ತಿರುವ ಸೇವೆಗಳ ಜೊತೆಗೆ ಎಲ್ ಕೆಜಿ ಮತ್ತು ಯುಕೆಜಿ ತರಗತಿಗಳನ್ನೂ…

Read More

Karnataka Jobs : RTO ದಲ್ಲಿ ಖಾಲಿ ಇರುವ 76 ಹುದ್ದೆಗಳಿಗೆ ಅರ್ಜಿ ಆಹ್ವಾನ

Karnataka Jobs : ಮೋಟಾರು ವಾಹನ ನಿರೀಕ್ಷಕರು (Motor Vehicle Inspector) ಕರ್ನಾಟಕ ಲೋಕಸೇವಾ ಆಯೋಗದಿಂದ (KPSC) ನೇಮಕಾತಿ ಅಧಿಸೂಚನೆ ಪ್ರಕಟವಾಗಿದೆ, ಸಾರಿಗೆ ಇಲಾಖೆಯಲ್ಲಿ ಖಾಲಿ ಇರುವ ಮೋಟಾರು ವಾಹನ ನಿರೀಕ್ಷಕರು (Motor Vehicle Inspector) ಹುದ್ದೆಗಳ ನೇಮಕಾತಿಗಾಗಿ ಆನ್‌ಲೈನ್ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆನ್‌ಲೈನ್ ಮೂಲಕ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ನೇಮಕಾತಿ ಕುರಿತ ಹೆಚ್ಚಿನ ಮಾಹಿತಿಯನ್ನು ಕೆಳಗಿನಂತೆ ನೀಡಲಾಗಿದೆ Join WhatsApp channel ಮೋಟಾರು ವಾಹನ ನಿರೀಕ್ಷಕರು (ಗ್ರೂಪ್ ‘ಸಿ’) Edit ಇಲಾಖೆ…

Read More

Olympic 2024: ಒಲಿಂಪಿಕ್ ಪೂರ್ವ ತಯಾರಿ ಶಿಬಿರಕ್ಕೆ ಹಾಕಿ ಇಂಡಿಯಾ 27 ಆಟಗಾರರನ್ನು ಆಯ್ಕೆ ಮಾಡಿದೆ

ಬೆಂಗಳೂರು: ಹಾಕಿ ಇಂಡಿಯಾ ಇತ್ತೀಚೆಗೆ ಒಲಿಂಪಿಕ್ ಪೂರ್ವ ಸಿದ್ಧತಾ ಶಿಬಿರಕ್ಕಾಗಿ 27 ಮಂದಿ ಆಟಗಾರರನ್ನು ಆಯ್ಕೆ ಮಾಡಿದೆ. ಈ ಶಿಬಿರವು ಭವಿಷ್ಯದಲ್ಲಿ ನಡೆಯಲಿರುವ ಪ್ಯಾರಿಸ್ ಒಲಿಂಪಿಕ್ಸ್‌ಗಾಗಿ (Olympic 2024) ಭಾರತೀಯ ಹಾಕಿ ತಂಡವನ್ನು ತಯಾರು ಮಾಡುವ ಉದ್ದೇಶವನ್ನು ಹೊಂದಿದೆ. ಆಯ್ಕೆ ಮಾಡಿದ ಆಟಗಾರರು ಕೆಳಕಂಡಂತೆ ಇದ್ದಾರೆ.ಇದನ್ನೂ ಓದಿ: ಬೆಂಗಳೂರು: ಭಾರತ ತಂಡದ ಮಾಜಿ ಕ್ರಿಕೆಟರ್ ಆತ್ಮಹತ್ಯೆ! ಗೋಲ್‌ ಕೀಪರ್ಸ್‌: ಕೃಷ್ಣ ಬಹಾದ್ದೂರ್ ಪಾಠಕ್‌, ಪಿ.ಆರ್.ಶ್ರೀಜೇಶ್, ಸೂರಜ್ ಕರ್ಕೇರಾ. ಡಿಫೆಂಡರ್ಸ್‌: ಹರ್ಮನ್‌ಪ್ರೀತ್ ಸಿಂಗ್‌, ಆಕಾಶ್‌ದೀಪ್‌ ಸಿಂಗ್, ಜರ್ಮನ್‌ಪ್ರೀತ್ ಸಿಂಗ್‌,…

Read More
error: Content is protected !!