ಕರ್ನಾಟಕ ರಾಜ್ಯದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ ಏರಿಕೆ. (Karnataka Petrol Diesel Price) ಪ್ರತಿ ಲೀಟರ್ ಪೆಟ್ರೋಲ್ ಬೆಲೆ ಪೆಟ್ರೋಲ್‌ ₹ 3 ಹಾಗೂ ಡೀಸೆಲ್‌ ಬೆಲೆಯಲ್ಲಿ ₹3.50 ರೂಪಾಯಿ ಹೆಚ್ಚಳವಾಗಿದೆ.ಇದನ್ನೂ ಓದಿ: NEET EXAM: 1,563 ಅಭ್ಯರ್ಥಿಗಳ ಗ್ರೇಸ್ ಅಂಕ ರದ್ದು, ಜೂನ್ 23 ರಂದು ಮರು ಪರೀಕ್ಷೆ ರಾಜ್ಯ ಸರ್ಕಾರ ಪೆಟ್ರೋಲ್ ಮೇಲಿನ ಚಿಲ್ಲರೆ ಮಾರಾಟ ತೆರಿಗೆಯನ್ನು ಶೇ 25.92 ರಿಂದ ಶೇ 29.84 ಕ್ಕೆContinue Reading

ನವದೆಹಲಿ: 1,563 NEET Exam (NATIONAL ELIGIBILITY CUM ENTRANCE TEST) ಅಭ್ಯರ್ಥಿಗಳಿಗೆ ನೀಡಲಾಗಿದ್ದ ಗ್ರೇಸ್ ಅಂಕಗಳನ್ನು ಕೇಂದ್ರ ಸರ್ಕಾರ ರದ್ದುಪಡಿಸಿದೆ ಎಂದು ಕೇಂದ್ರ ಸರ್ಕಾರವು ಸುಪ್ರೀಂ ಕೋರ್ಟ್‌ಗೆ ತಿಳಿಸಿದೆ. ಈ ನಿರ್ಧಾರದಂತೆ, ಈ ಅಭ್ಯರ್ಥಿಗಳಿಗೆ ಜೂನ್ 23, 2024 ರಂದು ಮರು ಪರೀಕ್ಷೆ ನಡೆಸಲಾಗುವುದು.ಇದನ್ನೂ ಓದಿ: Railway Jobs: ಕರ್ನಾಟಕ ರೈಲ್ವೆ ಇಲಾಖೆಯಲ್ಲಿನ ಹುದ್ದೆಗಳಿಗೆ ಅರ್ಜಿ ಆಹ್ವಾನ  ಜುಲೈ 6 ರಂದು ನಡೆಯಲಿರುವ ಕೌನ್ಸೆಲಿಂಗ್ ಅನ್ನು ನಿಷೇಧಿಸಲು ಸುಪ್ರೀಂContinue Reading

ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ (Darshan) ಬೆಂಗಳೂರಿನ ಪೊಲೀಸರಿಂದ ಬಂಧಿಸಿದ್ದಾರೆ. ಪವಿತ್ರಾ ಗೌಡಗೆ ಅಶ್ಲೀಲವಾಗಿ ಮೆಸೇಜ್ ಮಾಡಿದ್ದಕ್ಕೆ ರೇಣುಕಾ ಸ್ವಾಮಿ ಎಂಬುವವರು ಕೊಲೆ ಆಗಿದ್ದರು. ನಟ ದರ್ಶನ್ ಅವರ ಸೂಚನೆ ಮೇರೆಗೆ ಕೊಲೆ ನಡೆದಿದೆ ಎನ್ನಲಾಗಿದೆ.ಇದನ್ನೂ ಓದಿ: Salman Khan & Rashmika: ಸಲ್ಮಾನ್ ಖಾನ್ ಮತ್ತು ರಶ್ಮಿಕಾ ಮಂದಣ್ಣ ಅಭಿನಯದ ‘ಸಿಕಂದರ್’ ಚಿತ್ರದ ಶೂಟಿಂಗ್ ಜೂನ್ 18ರಿಂದ ಪ್ರಾರಂಭ ಪವಿತ್ರಾ ಗೌಡಗೆ ಚಿತ್ರದುರ್ಗದContinue Reading

ಬೆಂಗಳೂರು: ಕನ್ನಡ ಚಿತ್ರರಂಗದ ಮಹಾನ್ ನಟ ಡಾ. ರಾಜ್‌ ಕುಮಾರ್ ಅವರ ಕುಟುಂಬದ ಕುಡಿ ಯುವ ರಾಜ್‌ಕುಮಾರ್ ಮತ್ತು ಶ್ರೀದೇವಿ ಅವರ ಡಿವೋರ್ಸ್ ಕೋರಿ ಅವರು ಕೌಟುಂಬಿಕ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದ್ದಾರೆ. (Yuva Sridevi Divorce) ರಾಘವೇಂದ್ರ ರಾಜಕುಮಾರ್ ಅವರ ಪುತ್ರ ಯುವ ರಾಜ್‌ಕುಮಾರ್‌. ಭಾರತೀಯ ವಿವಾಹ ಕಾಯ್ದೆ 13(1)ಅಡಿ ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ್ದಾರೆ. ಸದ್ಯ ಶ್ರೀದೇವಿ ಅಮೆರಿಕಾದಲ್ಲಿದ್ದಾರೆ.ಇದನ್ನೂ ಓದಿ: Salman Khan & Rashmika: ಸಲ್ಮಾನ್ ಖಾನ್ ಮತ್ತುContinue Reading

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಮುಂದುವರಿದಿರುವ Modi 3.0 ಸರಕಾರವು ಪಿಎಂ ಕಿಸಾನ್ ಯೋಜನೆ (Prime Minister Kisan Samman Nidhi) 17ನೇ ಕಂತು ಬಿಡುಗಡೆಗೆ ಸಹಿ ಹಾಕುವ ಮೂಲಕ ತಮ್ಮ ಮೂರನೇ ಅವಧಿಯನ್ನು ಆರಂಭಿಸಿದ್ದಾರೆ. ಪಿಎಂ ಕಿಸಾನ್ ಯೋಜನೆ ಅಡಿಯಲ್ಲಿ ರೈತರಿಗೆ ನೇರ ಆರ್ಥಿಕ ಸಹಾಯ ನೀಡುವ ಯೋಜನೆಯ ಅನುದಾನ ಬಿಡುಗಡೆಗೆ ಸೋಮವಾರ ಪ್ರಧಾನಿ ಮೋದಿ ಸಹಿ ಹಾಕಿದರು.ಇದನ್ನೂ ಓದಿ: Salman Khan & Rashmika:Continue Reading

ಮುಂಬೈ: ಸಲ್ಮಾನ್ ಖಾನ್ ಮತ್ತು ರಶ್ಮಿಕಾ ಮಂದಣ್ಣ (Salman Khan & Rashmika) ಅಭಿನಯದ ‘ಸಿಕಂದರ್’ ಚಿತ್ರದ ಶೂಟಿಂಗ್ ಜೂನ್ 18, 2024ರಂದು ಮುಂಬೈನಲ್ಲಿ ಆರಂಭವಾಗಲಿದೆ. ಈ ಸಿನಿಮಾವನ್ನು ಎ ಆರ್ ಮುರುಗದಾಸ್ ನಿರ್ದೇಶಿಸಿದ್ದಾರೆ.ಈಗಲೇ ವಾಟ್ಸಾಪ್ ಚಾನೆಲ್ ಫಾಲೋ ಮಾಡಿ ಮೊದಲ ಶೂಟಿಂಗ್ ಸಮುದ್ರ ಮಟ್ಟದಿಂದ 33,000 ಅಡಿ ಎತ್ತರದಲ್ಲಿ ಅದ್ಭುತ ಸಾಹಸ ದೃಶ್ಯದೊಂದಿಗೆ ‘ಟೈಗರ್’ ನಟನನ್ನು ಒಳಗೊಂಡಿರುವ ವಿಮಾನದಲ್ಲಿ ಎಂದು ವರದಿಯಾಗಿದೆ. ಚಿತ್ರಕ್ಕಾಗಿ ಅಭಿಮಾನಿಗಳು ತುಂಬಾ ನಿರೀಕ್ಷೆಯಲ್ಲಿದ್ದಾರೆ, ಮತ್ತುContinue Reading

Railway Jobs: ಕೊಂಕಣ ರೈಲ್ವೆ ಕಾರ್ಪೊರೇಷನ್ ಲಿಮಿಟೆಡ್ (KRCL) ಹುದ್ದೆಗಳ ನೇಮಕಾತಿ ಅಧಿಸೂಚನೆ ಪ್ರಕಟವಾಗಿದೆ, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ.ಇದನ್ನೂ ಓದಿ: Ramoji Rao: ರಾಮೋಜಿ ಫಿಲ್ಮ್ ಸಿಟಿ ಸಂಸ್ಥಾಪಕ, ರಾಮೋಜಿ ರಾವ್ ನಿಧನ, ಗಣ್ಯರಿಂದ ಸಂತಾಪ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸೂಚಿತ ಸಮಯದೊಳಗೆ ಅರ್ಜಿ ಸಲ್ಲಿಸಬಹುದು. ನೇಮಕಾತಿ ಕುರಿತ ಹೆಚ್ಚಿನ ಮಾಹಿತಿಯನ್ನು ಕೆಳಗಿನಂತೆ ನೀಡಲಾಗಿದೆ.  ಈಗಲೇ ವಾಟ್ಸಾಪ್ ಚಾನೆಲ್ ಫಾಲೋ ಮಾಡಿಹೆಚ್ಚಿನ ಮಾಹಿತಿ: ಆಸಕ್ತContinue Reading

ನವದೆಹಲಿ: ಎನ್ ಡಿಎ (NDA) ಮೈತ್ರಿಕೂಟದ ನಾಯಕರಾಗಿ ನರೇಂದ್ರ ಮೋದಿ (Narendra Modi) ಆಯ್ಕೆಯಾಗಿದ್ದಾರೆ. ರಾಷ್ಟ್ರಪತಿ ಶ್ರೀಮತಿ ದ್ರೌಪದಿ ಮುರ್ಮು ಅವರನ್ನು ಭೇಟಿ ಮಾಡಿ ನರೇಂದ್ರ ಮೋದಿ ಅವರ ಸರ್ಕಾರ ರಚನೆಗೆ ಹಕ್ಕು ಮಂಡಿಸಿದರು.ಇದನ್ನೂ ಓದಿ: PM Narendra Modi: ಪ್ರಧಾನಿ ನರೇಂದ್ರ ಮೋದಿ ರಾಜೀನಾಮೆ: 17ನೇ ಲೋಕಸಭೆಯ ವಿಸರ್ಜನೆ ಜೂನ್ 9 ರಂದು ಸಂಜೆ 07.15 ಕ್ಕೆ ರಾಷ್ಟ್ರಪತಿ ಭವನದಲ್ಲಿ ಸತತ ಮೂರನೇ ಬಾರಿ ಪ್ರಧಾನಿಯಾಗಿ ನರೇಂದ್ರ ಮೋದಿContinue Reading

ಹೈದೆರಾಬಾದ್: ರಾಮೋಜಿ ಫಿಲ್ಮ್ ಸಿಟಿ (Ramoji Film City) ಸಂಸ್ಥಾಪಕ ರಾಮೋಜಿ ರಾವ್ (Ramoji Rao) ಅವರು ಇಂದು ಶನಿವಾರ ಬೆಳಗಿನ ಜಾವ 3:45ಕ್ಕೆ ನಿಧನರಾಗಿದ್ದಾರೆ. ಹಲವು ವರ್ಷಗಳಿಂದ ಅವರು ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದರು.ಇಂದು ಹೈದರಾಬಾದ್‌ ನ ಸ್ಟಾರ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.ಇದನ್ನೂ ಓದಿ: NCB Recruitment: ಸಬ್ ಇನ್ಸೆಕ್ಟರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ ಮಾಧ್ಯಮ ಮತ್ತು ಚಲನಚಿತ್ರ ಕ್ಷೇತ್ರದಲ್ಲಿ ಅತ್ಯಂತ ಪ್ರಭಾವಶಾಲಿ ವ್ಯಕ್ತಿಗಳಲ್ಲಿ ಒಬ್ಬರಾಗಿದ್ದ ಅವರು, ತಮ್ಮ ಜೀವನಕಾಲದಲ್ಲಿ ಅನೇಕContinue Reading

Chikkaballapur Accident ಚಿಕ್ಕಬಳ್ಳಾಪುರ: ಗೌರಿಬಿದನೂರು ತಾಲೂಕಿನ ವಾಟದಹೊಸಹಳ್ಳಿ ಬಳಿ ಕಾರು ಕಾಲುವೆಗೆ ಬಿದ್ದು ಮೂವರು ಬೆಸ್ಕಾಂ ಸಿಬ್ಬಂದಿ ಮೃತಪಟ್ಟಿದ್ದಾರೆ. ಇದನ್ನೂ ಓದಿ: Prajwal revanna ಅಶ್ಲೀಲ ವಿಡಿಯೋ ಪ್ರಕರಣ: ಎಸ್ಐಟಿ ಕಸ್ಟಡಿ ವಿಸ್ತರಿಸಿದ ಕೋರ್ಟ್ ಗುರುವಾರ ನಡುರಾತ್ರಿ ಸಂಭವಿಸಿದ ಭೀಕರ ಅಪಘಾತದಲ್ಲಿ ಬೆಸ್ಕಾಂ ಸಿಬ್ಬಂದಿ ವೇಣಗೋಪಾಲ್ (34) ಹಾಗೂ ಶ್ರೀಧರ್ (35) ಮತ್ತು ಬೆಸ್ಕಾಂನ ಲೈನ್ ಮ್ಯಾನ್ ಮಂಜಪ್ಪ (35) ಮೃತರು. ಎಂದು ಗುರುತಿಸಲಾಗಿದೆ. ಓರ್ವ ಪ್ರಾಣಾಪಾಯದಿಂದ‌ ಪಾರಾಗಿದ್ದಾರೆ. ಈಗContinue Reading