Headlines

nationalnewsinfo.com

ಬೆಂಗಳೂರು: ಭಾರತ ತಂಡದ ಮಾಜಿ ಕ್ರಿಕೆಟರ್ ಆತ್ಮಹತ್ಯೆ!

ಬೆಂಗಳೂರು: ಭಾರತ ತಂಡದ ಮಾಜಿ ಕ್ರಿಕೆಟರ್ ಡೇವಿಡ್‌ ಜಾನ್ಸನ್‌ (52) ಗುರುವಾರ ಕಟ್ಟಡದಿಂದ ಮೇಲಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇದನ್ನೂ ಓದಿ: Karnataka Petrol Diesel Price: ರಾಜ್ಯದಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ, ತೆರಿಗೆ ಹೆಚ್ಚಿಸಿದ ಸರ್ಕಾರ ಡೇವಿಡ್ ಜಾನ್ಸನ್ ಅವರು 1996ರಲ್ಲಿ ಭಾರತ ಪರ 2 ಟೆಸ್ಟ್ ಪಂದ್ಯಗಳಲ್ಲಿ ಆಡಿದ್ದರು. ಆಸ್ಟ್ರೇಲಿಯಾ ವಿರುದ್ಧದ ಟೆಸ್ಟ್ ಸರಣಿ ಇದು. ಸ್ಥಳಕ್ಕೆ ಕೊತ್ತನೂರು ಪೊಲೀಸರು ಭೇಟಿ ನೀಡಿ ಘಟನೆಯ ಸಂಬಂಧ ಹೆಚ್ಚಿನ ಮಾಹಿತಿಯನ್ನು ಕಲೆಹಾಕುತ್ತಿದ್ದಾರೆ. ಮೃತದೇಹವನ್ನು ಮರಣೋತ್ತರ…

Read More

Delhi Heatwave: ದೆಹಲಿಯಲ್ಲಿ 24 ಗಂಟೆಗಳಲ್ಲಿ 17 ಮಂದಿ ಸಾವು

ನವದೆಹಲಿ: ದೆಹಲಿಯ (Delhi Heatwave) ಬಿಸಿಲಿನ ತೀವ್ರತೆಯಿಂದಾಗಿ ಕಳೆದ 24 ಗಂಟೆಗಳಲ್ಲಿ ರಾಮ್ ಮನೋಹರ್ ಲೋಹಿಯಾ ಹಾಗೂ ಸಫ್ದರ್‌ಜಂಗ್ ಆಸ್ಪತ್ರೆಗಳಲ್ಲಿ ಶಾಖಾಘಾತದಿಂದ 17 ಮಂದಿ ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.ಇದನ್ನೂ ಓದಿ: Arvind Kejriwal: ಅರವಿಂದ್ ಕೇಜ್ರಿವಾಲ್ ನ್ಯಾಯಾಂಗ ಬಂಧನ ಜುಲೈ 3ರವರೆಗೆ ವಿಸ್ತರಿಸಿದ ದಿಲ್ಲಿ ಕೋರ್ಟ್ ನಗರದಲ್ಲಿ ಶಾಖದ ಅತಿ ಹೆಚ್ಚಿನ ತಾಪಮಾನವು ಜನರ ಜೀವಕ್ಕೆ ಭಾರೀ ತೊಂದರೆ ಉಂಟುಮಾಡುತ್ತಿದೆ. ಅಧಿಕ ತಾಪಮಾನದಿಂದ ದೆಹಲಿಯ ಆಸ್ಪತ್ರೆಗಳಲ್ಲಿ ರೋಗಿಗಳ ಸಂಖ್ಯೆ ಹೆಚ್ಚಾಗಿದೆ. Join WhatsApp channel

Read More

Arvind Kejriwal: ಅರವಿಂದ್ ಕೇಜ್ರಿವಾಲ್ ನ್ಯಾಯಾಂಗ ಬಂಧನ ಜುಲೈ 3ರವರೆಗೆ ವಿಸ್ತರಿಸಿದ ದಿಲ್ಲಿ ಕೋರ್ಟ್

ನವದೆಹಲಿ: ದಿಲ್ಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ (Arvind Kejriwal) ಅವರನ್ನು ನ್ಯಾಯಾಂಗ ಬಂಧನದಲ್ಲಿ ಇಡುವ ಅವಧಿಯನ್ನು ದಿಲ್ಲಿ ಕೋರ್ಟ್ ಜುಲೈ 3 ರವರೆಗೆ ವಿಸ್ತರಿಸಿದೆ. ಅರವಿಂದ್ ಕೇಜ್ರಿವಾಲ್ ಅವರ ನ್ಯಾಯಾಂಗ ಬಂಧನದ ಅವಧಿ ಇಂದು ಅಂತ್ಯಗೊಂಡಿದ್ದು ವಿಡಿಯೊ ಕಾನ್ಫರೆನ್ಸ್ ಮೂಲಕ ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು. ವಿಶೇಷ ನ್ಯಾಯಾಧೀಶ ನಿಯಾಯ್ ಬಿಂದು ಅವರು ಕೇಜ್ರಿವಾಲ್ ಅವರ ನ್ಯಾಯಾಂಗ ಬಂಧನದ ಅವಧಿಯನ್ನು ವಿಸ್ತರಿಸಿದರು. ಈಗಲೇ ವಾಟ್ಸಾಪ್ ಚಾನೆಲ್ ಫಾಲೋ ಮಾಡಿ ವಿಚಾರಣೆ ವೇಳೆ ಕೇಜ್ರಿವಾಲ್ ಅವರ ವಕೀಲ ನ್ಯಾಯಾಂಗ ಬಂಧನದ…

Read More

Karnataka Petrol Diesel Price: ರಾಜ್ಯದಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ, ತೆರಿಗೆ ಹೆಚ್ಚಿಸಿದ ಸರ್ಕಾರ

ಕರ್ನಾಟಕ ರಾಜ್ಯದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ ಏರಿಕೆ. (Karnataka Petrol Diesel Price) ಪ್ರತಿ ಲೀಟರ್ ಪೆಟ್ರೋಲ್ ಬೆಲೆ ಪೆಟ್ರೋಲ್‌ ₹ 3 ಹಾಗೂ ಡೀಸೆಲ್‌ ಬೆಲೆಯಲ್ಲಿ ₹3.50 ರೂಪಾಯಿ ಹೆಚ್ಚಳವಾಗಿದೆ.ಇದನ್ನೂ ಓದಿ: NEET EXAM: 1,563 ಅಭ್ಯರ್ಥಿಗಳ ಗ್ರೇಸ್ ಅಂಕ ರದ್ದು, ಜೂನ್ 23 ರಂದು ಮರು ಪರೀಕ್ಷೆ ರಾಜ್ಯ ಸರ್ಕಾರ ಪೆಟ್ರೋಲ್ ಮೇಲಿನ ಚಿಲ್ಲರೆ ಮಾರಾಟ ತೆರಿಗೆಯನ್ನು ಶೇ 25.92 ರಿಂದ ಶೇ 29.84 ಕ್ಕೆ ಏರಿಕೆ ಮಾಡಿದೆ. ಪ್ರಸ್ತುತ ಶೇ 3.9ರಷ್ಟು…

Read More

NEET EXAM: 1,563 ಅಭ್ಯರ್ಥಿಗಳ ಗ್ರೇಸ್ ಅಂಕ ರದ್ದು, ಜೂನ್ 23 ರಂದು ಮರು ಪರೀಕ್ಷೆ

ನವದೆಹಲಿ: 1,563 NEET Exam (NATIONAL ELIGIBILITY CUM ENTRANCE TEST) ಅಭ್ಯರ್ಥಿಗಳಿಗೆ ನೀಡಲಾಗಿದ್ದ ಗ್ರೇಸ್ ಅಂಕಗಳನ್ನು ಕೇಂದ್ರ ಸರ್ಕಾರ ರದ್ದುಪಡಿಸಿದೆ ಎಂದು ಕೇಂದ್ರ ಸರ್ಕಾರವು ಸುಪ್ರೀಂ ಕೋರ್ಟ್‌ಗೆ ತಿಳಿಸಿದೆ. ಈ ನಿರ್ಧಾರದಂತೆ, ಈ ಅಭ್ಯರ್ಥಿಗಳಿಗೆ ಜೂನ್ 23, 2024 ರಂದು ಮರು ಪರೀಕ್ಷೆ ನಡೆಸಲಾಗುವುದು.ಇದನ್ನೂ ಓದಿ: Railway Jobs: ಕರ್ನಾಟಕ ರೈಲ್ವೆ ಇಲಾಖೆಯಲ್ಲಿನ ಹುದ್ದೆಗಳಿಗೆ ಅರ್ಜಿ ಆಹ್ವಾನ  ಜುಲೈ 6 ರಂದು ನಡೆಯಲಿರುವ ಕೌನ್ಸೆಲಿಂಗ್ ಅನ್ನು ನಿಷೇಧಿಸಲು ಸುಪ್ರೀಂ ಕೋರ್ಟ್ ನಿರಾಕರಿಸಿದೆ. ಎಂಬಿಬಿಎಸ್, ಬಿಡಿಎಸ್, ಇತರ…

Read More

Darshan: ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್, ರೇಣುಕಾಸ್ವಾಮಿ ಕೊಲೆ ಪ್ರಕರಣ

ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ (Darshan) ಬೆಂಗಳೂರಿನ ಪೊಲೀಸರಿಂದ ಬಂಧಿಸಿದ್ದಾರೆ. ಪವಿತ್ರಾ ಗೌಡಗೆ ಅಶ್ಲೀಲವಾಗಿ ಮೆಸೇಜ್ ಮಾಡಿದ್ದಕ್ಕೆ ರೇಣುಕಾ ಸ್ವಾಮಿ ಎಂಬುವವರು ಕೊಲೆ ಆಗಿದ್ದರು. ನಟ ದರ್ಶನ್ ಅವರ ಸೂಚನೆ ಮೇರೆಗೆ ಕೊಲೆ ನಡೆದಿದೆ ಎನ್ನಲಾಗಿದೆ.ಇದನ್ನೂ ಓದಿ: Salman Khan & Rashmika: ಸಲ್ಮಾನ್ ಖಾನ್ ಮತ್ತು ರಶ್ಮಿಕಾ ಮಂದಣ್ಣ ಅಭಿನಯದ ‘ಸಿಕಂದರ್’ ಚಿತ್ರದ ಶೂಟಿಂಗ್ ಜೂನ್ 18ರಿಂದ ಪ್ರಾರಂಭ ಪವಿತ್ರಾ ಗೌಡಗೆ ಚಿತ್ರದುರ್ಗದ ರೇಣುಕಾ ಸ್ವಾಮಿ ಎಂಬುವವರು ಅಶ್ಲೀಲ ಮೇಸೆಜ್…

Read More

Yuva Sridevi Divorce: ಯುವ ರಾಜ್‌ಕುಮಾರ್ ಮತ್ತು ಶ್ರೀದೇವಿ ವಿಚ್ಛೇದನ: ಕೋರ್ಟಿನಲ್ಲಿ ಅರ್ಜಿ ಸಲ್ಲಿಕೆ

ಬೆಂಗಳೂರು: ಕನ್ನಡ ಚಿತ್ರರಂಗದ ಮಹಾನ್ ನಟ ಡಾ. ರಾಜ್‌ ಕುಮಾರ್ ಅವರ ಕುಟುಂಬದ ಕುಡಿ ಯುವ ರಾಜ್‌ಕುಮಾರ್ ಮತ್ತು ಶ್ರೀದೇವಿ ಅವರ ಡಿವೋರ್ಸ್ ಕೋರಿ ಅವರು ಕೌಟುಂಬಿಕ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದ್ದಾರೆ. (Yuva Sridevi Divorce) ರಾಘವೇಂದ್ರ ರಾಜಕುಮಾರ್ ಅವರ ಪುತ್ರ ಯುವ ರಾಜ್‌ಕುಮಾರ್‌. ಭಾರತೀಯ ವಿವಾಹ ಕಾಯ್ದೆ 13(1)ಅಡಿ ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ್ದಾರೆ. ಸದ್ಯ ಶ್ರೀದೇವಿ ಅಮೆರಿಕಾದಲ್ಲಿದ್ದಾರೆ.ಇದನ್ನೂ ಓದಿ: Salman Khan & Rashmika: ಸಲ್ಮಾನ್ ಖಾನ್ ಮತ್ತು ರಶ್ಮಿಕಾ ಮಂದಣ್ಣ ಅಭಿನಯದ ‘ಸಿಕಂದರ್’ ಚಿತ್ರದ…

Read More

Modi 3.0: ಪ್ರಧಾನಿ ಮೋದಿ ಪ್ರಮಾಣವಚನ ಸ್ವೀಕರಿಸಿದ ಬಳಿಕ ಮೊದಲ ಆದೇಶ, ಪಿಎಂ ಕಿಸಾನ್‌ ನಿಧಿ ಬಿಡುಗಡೆಗೆ ಸಹಿ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಮುಂದುವರಿದಿರುವ Modi 3.0 ಸರಕಾರವು ಪಿಎಂ ಕಿಸಾನ್ ಯೋಜನೆ (Prime Minister Kisan Samman Nidhi) 17ನೇ ಕಂತು ಬಿಡುಗಡೆಗೆ ಸಹಿ ಹಾಕುವ ಮೂಲಕ ತಮ್ಮ ಮೂರನೇ ಅವಧಿಯನ್ನು ಆರಂಭಿಸಿದ್ದಾರೆ. ಪಿಎಂ ಕಿಸಾನ್ ಯೋಜನೆ ಅಡಿಯಲ್ಲಿ ರೈತರಿಗೆ ನೇರ ಆರ್ಥಿಕ ಸಹಾಯ ನೀಡುವ ಯೋಜನೆಯ ಅನುದಾನ ಬಿಡುಗಡೆಗೆ ಸೋಮವಾರ ಪ್ರಧಾನಿ ಮೋದಿ ಸಹಿ ಹಾಕಿದರು.ಇದನ್ನೂ ಓದಿ: Salman Khan & Rashmika: ಸಲ್ಮಾನ್ ಖಾನ್ ಮತ್ತು ರಶ್ಮಿಕಾ ಮಂದಣ್ಣ…

Read More

Salman Khan & Rashmika: ಸಲ್ಮಾನ್ ಖಾನ್ ಮತ್ತು ರಶ್ಮಿಕಾ ಮಂದಣ್ಣ ಅಭಿನಯದ ‘ಸಿಕಂದರ್’ ಚಿತ್ರದ ಶೂಟಿಂಗ್ ಜೂನ್ 18ರಿಂದ ಪ್ರಾರಂಭ

ಮುಂಬೈ: ಸಲ್ಮಾನ್ ಖಾನ್ ಮತ್ತು ರಶ್ಮಿಕಾ ಮಂದಣ್ಣ (Salman Khan & Rashmika) ಅಭಿನಯದ ‘ಸಿಕಂದರ್’ ಚಿತ್ರದ ಶೂಟಿಂಗ್ ಜೂನ್ 18, 2024ರಂದು ಮುಂಬೈನಲ್ಲಿ ಆರಂಭವಾಗಲಿದೆ. ಈ ಸಿನಿಮಾವನ್ನು ಎ ಆರ್ ಮುರುಗದಾಸ್ ನಿರ್ದೇಶಿಸಿದ್ದಾರೆ.ಈಗಲೇ ವಾಟ್ಸಾಪ್ ಚಾನೆಲ್ ಫಾಲೋ ಮಾಡಿ ಮೊದಲ ಶೂಟಿಂಗ್ ಸಮುದ್ರ ಮಟ್ಟದಿಂದ 33,000 ಅಡಿ ಎತ್ತರದಲ್ಲಿ ಅದ್ಭುತ ಸಾಹಸ ದೃಶ್ಯದೊಂದಿಗೆ ‘ಟೈಗರ್’ ನಟನನ್ನು ಒಳಗೊಂಡಿರುವ ವಿಮಾನದಲ್ಲಿ ಎಂದು ವರದಿಯಾಗಿದೆ. ಚಿತ್ರಕ್ಕಾಗಿ ಅಭಿಮಾನಿಗಳು ತುಂಬಾ ನಿರೀಕ್ಷೆಯಲ್ಲಿದ್ದಾರೆ, ಮತ್ತು ಈ ತಾರೆಯರ ಸಂಯೋಜನೆಯು ಚಿತ್ರರಂಗದಲ್ಲಿ ದೊಡ್ಡ…

Read More

Railway Jobs: ಕರ್ನಾಟಕ ರೈಲ್ವೆ ಇಲಾಖೆಯಲ್ಲಿನ ಹುದ್ದೆಗಳಿಗೆ ಅರ್ಜಿ ಆಹ್ವಾನ – Apply Online Now

Railway Jobs: ಕೊಂಕಣ ರೈಲ್ವೆ ಕಾರ್ಪೊರೇಷನ್ ಲಿಮಿಟೆಡ್ (KRCL) ಹುದ್ದೆಗಳ ನೇಮಕಾತಿ ಅಧಿಸೂಚನೆ ಪ್ರಕಟವಾಗಿದೆ, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ.ಇದನ್ನೂ ಓದಿ: Ramoji Rao: ರಾಮೋಜಿ ಫಿಲ್ಮ್ ಸಿಟಿ ಸಂಸ್ಥಾಪಕ, ರಾಮೋಜಿ ರಾವ್ ನಿಧನ, ಗಣ್ಯರಿಂದ ಸಂತಾಪ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸೂಚಿತ ಸಮಯದೊಳಗೆ ಅರ್ಜಿ ಸಲ್ಲಿಸಬಹುದು. ನೇಮಕಾತಿ ಕುರಿತ ಹೆಚ್ಚಿನ ಮಾಹಿತಿಯನ್ನು ಕೆಳಗಿನಂತೆ ನೀಡಲಾಗಿದೆ.  ಈಗಲೇ ವಾಟ್ಸಾಪ್ ಚಾನೆಲ್ ಫಾಲೋ ಮಾಡಿಹೆಚ್ಚಿನ ಮಾಹಿತಿ: ಆಸಕ್ತ ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ ಮತ್ತು ಆನ್‌ಲೈನ್‌ನಲ್ಲಿ…

Read More
error: Content is protected !!