Headlines

ಬಾಗಲಕೋಟೆ: ಸಂಕ್ಲಾಪೂರದ ಇಟ್ಟಿಗೆ ಭಟ್ಟಿಯಲ್ಲಿ 34 ಜೀತದಾಳುಗಳ ರಕ್ಷಣೆ — ಐವರು ಬಾಲಕಾರ್ಮಿಕರು ಪತ್ತೆ

ಬಾಗಲಕೋಟೆ: ತಾಲ್ಲೂಕಿನ ಸಂಕ್ಲಾಪೂರ ಗ್ರಾಮದ ವ್ಯಾಪ್ತಿಯ ಇಟ್ಟಿಗೆ ಭಟ್ಟಿಯಲ್ಲಿ ಜೀತಕ್ಕೆ ಒಳಗಾಗಿದ್ದ 34 ಕಾರ್ಮಿಕರನ್ನು, ಅವರಲ್ಲಿ ಒಡಿಶಾ ಮೂಲದ ಐವರು ಬಾಲಕಾರ್ಮಿಕರನ್ನು, ಅಧಿಕಾರಿಗಳು ರಕ್ಷಿಸಿದ್ದಾರೆ. ಸರ್ಕಾರೇತರ ಸಂಸ್ಥೆಯೊಂದು ನೀಡಿದ ದೂರಿನ ಮೇರೆಗೆ ತುರ್ತು ಕಾರ್ಯಾಚರಣೆ ನಡೆಸಲಾಗಿದೆ. ತಹಶೀಲ್ದಾರ್ ಅಮರೇಶ್ ಪಮ್ಮಾರ್ ಅವರ ನೇತೃತ್ವದಲ್ಲಿ ಅಧಿಕಾರಿಗಳ ತಂಡ ಭಟ್ಟಿಗೆ ಅನಿರೀಕ್ಷಿತ ಭೇಟಿ ನೀಡಿ ಪರಿಶೀಲನೆ ನಡೆಸಿತು. ದಾಳಿ ವೇಳೆ ಒಟ್ಟು 34 ಮಂದಿ ಜೀತದಾಳುಗಳು ಪತ್ತೆಯಾಗಿದ್ದು, ಅವರಲ್ಲಿ ಐದು ಮಂದಿ ಅಪ್ರಾಪ್ತ ಬಾಲಕಾರ್ಮಿಕರು ಸೇರಿದ್ದಾರೆ. ಇದೇ ವೇಳೆ ಶಾಲೆಯನ್ನು…

Read More

ಮುಂಗಾರು ಅಧಿವೇಶನದಲ್ಲಿ ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿಗೆ ಆಗ್ರಹ: ಶಾಸಕ ವಿಜಯಾನಂದ ಕಾಶಪ್ಪನವರ

Bagalkot, ಇಳಕಲ್: ಲಿಂಗಾಯತ ಪಂಚಮಸಾಲಿ ಸಮುದಾಯದ ಮಕ್ಕಳಿಗೆ ಶೈಕ್ಷಣಿಕ ಹಾಗೂ ಉದ್ಯೋಗ ಕ್ಷೇತ್ರದಲ್ಲಿ ಮೀಸಲಾತಿ, ಮತ್ತು ಲಿಂಗಾಯತ ಸಮುದಾಯದ ಎಲ್ಲ ಉಪಪಂಗಡಗಳಿಗೆ ಓಬಿಸಿ ಮೀಸಲಾತಿ ನೀಡುವಂತೆ ಹೋರಾಟ ಮಾಡುತ್ತೇನೆ ಎಂದು ರಾಜ್ಯ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮದ ಅಧ್ಯಕ್ಷ, ಶಾಸಕರಾದ ವಿಜಯಾನಂದ ಎಸ್. ಕಾಶಪ್ಪನವರ ಅವರು ಹೇಳಿದರು. ಇದನ್ನೂ ಓದಿ: ಜಿಲ್ಲಾಧಿಕಾರಿಗಳು ಮಹಾರಾಜರಂತೆ ಆಡಳಿತ ನಡೆಸಿದರೆ ಅಭಿವೃದ್ಧಿ ಸಾಧ್ಯವಿಲ್ಲ: ಸಿಎಂ ಕೂಡಲಸಂಗಮದ ಜಗದ್ಗುರು ಬಸವ ಜಯ ಮೃತ್ಯುಂಜಯ ಮಹಾಸ್ವಾಮಿಗಳು ಬುಧವಾರ ರಾತ್ರಿ ಶಾಸಕ ಕಾಶಪ್ಪನವರ ಅವರ ನಿವಾಸಕ್ಕೆ…

Read More

Karnataka SSLC ಫಲಿತಾಂಶ ಪ್ರಕಟಣೆ: ನಿಮ್ಮ ಅದ್ಭುತ ಭವಿಷ್ಯದ ಹೊಸ ಶುಭ ದಿನ! ಇಲ್ಲಿದೆ ಮಾಹಿತಿ

ಕರ್ನಾಟಕ ಶಿಕ್ಷಣ ಮಂಡಳಿಯು (KSEEB) 2024 ರ SSLC ಪರೀಕ್ಷೆಯ ಫಲಿತಾಂಶವನ್ನು ಬಿಡುಗಡೆ ಮಾಡಲು ಬಹುಶಃ ಮೇ 10 ರಂದು ಆಯ್ಕೆ ಮಾಡಬಹುದು. 8.5 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದಾರೆ, ಅವರು ತಮ್ಮ ಫಲಿತಾಂಶಗಳನ್ನು ಉತ್ಸಾಹದಿಂದ ಕಾಯುತ್ತಿದ್ದಾರೆ. ಫಲಿತಾಂಶ ಪ್ರಕಟಣೆಗೆ ಮೊದಲೇ ಕೆಲವು ದಿನಗಳ ಮುಂಚೆ ನಿಖರವಾದ ದಿನಾಂಕ ಮತ್ತು ಸಮಯವನ್ನು ಘೋಷಿಸಬಹುದು. SSLC ಫಲಿತಾಂಶ 2024 ಯಾವಾಗ ಪ್ರಕಟಗೊಳಿಸಲಾಗುತ್ತದೆ? ಕರ್ನಾಟಕ ಪರೀಕ್ಷಾ ಮಂಡಳಿಯ ಅಧಿಕೃತ ವೆಬ್‌ಸೈಟ್‌ನ ಪ್ರಕಾರ, SSLC ಫಲಿತಾಂಶ 2024 ಯಾವ ದಿನವಾಗಲಿ…

Read More

Karnataka Jobs 2024 : ಗ್ರಾಮ ಆಡಳಿತಾಧಿಕಾರಿ ಹುದ್ದೆಗಳಿಗೆ ಅರ್ಜಿ ಆಹ್ವಾನ, ಈಗಲೇ ಅರ್ಜಿ ಸಲ್ಲಿಸಿ

ಕರ್ನಾಟಕ ಪರೀಕ್ಷಾ ಪ್ರಾಧಿಕಾರವು (KEA) ಕರ್ನಾಟಕದಲ್ಲಿ ಗ್ರಾಮ ಆಡಳಿತಾಧಿಕಾರಿ ಹುದ್ದೆಗಳಿಗೆ ಅರ್ಜಿಯನ್ನು ಕರೆಯಲಾಗಿದೆ. ನೀವು ಅರ್ಹತೆ ಮತ್ತು ಆಸಕ್ತಿ ಹೊಂದಿದ್ದರೆ, ಆನ್‌ಲೈನ್ ಅರ್ಜಿಯನ್ನು ಸಲ್ಲಿಸಿ. ಕರ್ನಾಟಕ ಪರೀಕ್ಷಾ ಪ್ರಾಧಿಕಾರವು (KEA) ಕರ್ನಾಟಕ ಕಂದಾಯ ಇಲಾಖೆ ಉದ್ಯೋಗಗಳು 2024 ಅನ್ನು ಗ್ರಾಮ ಪಂಚಾಯಿತಿಗೆ ಸಂಬಂಧಿಸಿದಂತೆ ಗ್ರಾಮ ಆಡಳಿತಾಧಿಕಾರಿ ಹುದ್ದೆಗಳಿಗೆ ಬಿಡುಗಡೆ ಮಾಡಿದೆ. ನೇಮಕಾತಿಯ ಪ್ರಕಾರ ಒಟ್ಟು 1000 ಹುದ್ದೆಗಳಿಗೆ ಅರ್ಜಿಯನ್ನು ಕರೆಯಲಾಗಿದೆ.. ಗ್ರಾಮ ಆಡಳಿತಾಧಿಕಾರಿ Edit ಹುದ್ದೆಯ ಹೆಸರು :- ಗ್ರಾಮ ಆಡಳಿತ ಅಧಿಕಾರಿ ಒಟ್ಟು ಹುದ್ದೆ :-…

Read More

ಚೆಕ್‌ಪೋಸ್ಟ್ ನಿರ್ಮಿಸಲು ರೈಲ್ವೆ ಪೊಲೀಸರ ನಿರ್ಲಕ್ಷ್ಯ: ಬಾಗಲಕೋಟೆ ಡಿಸಿ ತರಾಟೆ ತೆಗೆದುಕೊಂಡಿದ್ದಾರೆ

ಬಾಗಲಕೋಟ: ರಾಜ್ಯದಲ್ಲಿ ಲೋಕಸಭೆ ಹಿನ್ನೆಲೆ ನೀತಿ ಸಂಹಿತೆ ಜಾರಿಯಾಗಿದೆ. ಆದರೆ, ಚೆಕ್‌ಪೋಸ್ಟ್ ನಿರ್ಮಿಸುವಲ್ಲಿ ವಿಫಲವಾಗಿರುವ ಮೂಲಕ ರೈಲ್ವೆ ಪೊಲೀಸರು ನಿರ್ಲಕ್ಷ್ಯ ತೋರಿದ್ದಾರೆ. ಇದರಿಂದ ಚುನಾವಣಾಧಿಕಾರಿಗಳು ಧಿಡೀರ್ ರೈಲು ನಿಲ್ದಾಣಕ್ಕೆ ಭೇಟಿ ನೀಡಿದ್ದರು. ಮತ್ತು ಚೆಕ್‌ಪೋಸ್ಟ್ ಪರಿಶೀಲನೆ ಮಾಡಿದ್ದಾರೆ. ಡಿಸಿ ಜಾನಕಿ, ಸಿಇಒ ಶಶಿಧರ್ ಕುರೇರ್, ಎಸ್ಪಿ ಅಮರನಾಥ ರೆಡ್ಡಿ, ರೈಲ್ವೆ ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ಅಧಿಕಾರಿಗಳಿಂದ ತರಾಟೆ ತೆಗೆದುಕೊಂಡಿದ್ದಾರೆ ಮತ್ತು ಸಬ್ ಇನ್ಸ್‌ಪೆಕ್ಟರ್ ಸಿದ್ಧಪ್ ಬಾರ್ಕಿ ಅವರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಭಾರತ ಸರ್ಕಾರವು ನಿಮ್ಮ ಉದ್ಯೋಗದಾತ ಎಂಬುದನ್ನು…

Read More
error: Content is protected !!