Headlines

ಬಳ್ಳಾರಿ: ನಟ ದರ್ಶನ್ ಸ್ಥಳಾಂತರಕ್ಕೆ ಅಭಿಮಾನಿಗಳ ಜಮಾವಣೆ

ಬಳ್ಳಾರಿ: ನಟ ದರ್ಶನ್ ಅವರ ಬಂಧನ ಮತ್ತು ಸ್ಥಳಾಂತರದಿಂದಾಗಿ ಬಳ್ಳಾರಿಯಲ್ಲಿ ಅಭಿಮಾನಿಗಳು ಜೈಲು ಬಳಿ ಜಮಾಯಿಸುತ್ತಿದ್ದಾರೆ. ದರ್ಶನ್ ಅವರನ್ನು ಬೆಂಗಳೂರಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಿಂದ ಬಳ್ಳಾರಿ ಜೈಲಿಗೆ ಸ್ಥಳಾಂತರಿಸಲು ನ್ಯಾಯಾಲಯದಿಂದ ಅನುಮತಿ ದೊರೆತಿದ್ದು, ಈ ಸ್ಥಳಾಂತರ ಬಹುತೇಕ ಇಂದು ಸಂಜೆ ಅಥವಾ ರಾತ್ರಿ ನಡೆಯಲಿದೆ. ಇದನ್ನು ಓದಿ: BSNL ಅಕ್ಟೋಬರ್‌ನಿಂದ ದೇಶಾದ್ಯಂತ 4G ಸೇವೆಗಳು ಪ್ರಾರಂಭ ಈ ಸುದ್ದಿ ತಿಳಿದ ಅಭಿಮಾನಿಗಳು ಮುಂಜಾನೆಯಿಂದಲೇ ಜೈಲು ಬಳಿಗೆ ಆಗಮಿಸುತ್ತಿದ್ದಾರೆ. ಪುನೀತ್ ರಾಜ್ ಕುಮಾರ್ ಅವರ ಅಭಿಮಾನಿಗಳೂ ಜೈಲು ಬಳಿಗೆ…

Read More

Zameer Ahmed Khan: ಜಮೀರ್ ಅಹ್ಮದ್ ಖಾನ್ ಅವರು ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವರಾಗಿ ನೇಮಕ

ಬಳ್ಳಾರಿ: ಬಳ್ಳಾರಿ ಜಿಲ್ಲೆಯ ಉಸ್ತುವಾರಿ ಸಚಿವರಾಗಿ ಜಮೀರ್ ಅಹ್ಮದ್ ಖಾನ್ ( Zameer Ahmed Khan ) ಅವರನ್ನು ನೇಮಕ ಮಾಡಲಾಗಿದೆ.ಇದನ್ನೂ ಓದಿ: ರಾಜ್ಯದಲ್ಲಿ 7 ಹೊಸ ಕೃಷಿ ತರಬೇತಿ ಕೇಂದ್ರಗಳು: ಸಚಿವ ಎನ್.ಚಲುವರಾಯಸ್ವಾಮಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇತ್ತೀಚೆಗೆ ಹೊಸಪೇಟೆಯಲ್ಲಿ, ಬಳ್ಳಾರಿ ಜಿಲ್ಲೆಯ ಉಸ್ತುವಾರಿ ಸಚಿವರ ಹುದ್ದೆಯನ್ನು ಜಮೀರ್ ಅಹ್ಮದ್ ಖಾನ್ ಅವರಿಗೆ ವಹಿಸುವುದಾಗಿ ಘೋಷಿಸಿದರು. ವಾಲ್ಮೀಕಿ ನಿಗಮದಲ್ಲಿ ಬಯಲಾಗಿರುವ ಹಗರಣದ ಹಿನ್ನೆಲೆ, ಪರಿಶಿಷ್ಟ ಪಂಗಡಗಳ ಕಲ್ಯಾಣ, ಯುವಜನ ಸಬಲೀಕರಣ ಮತ್ತು ಕ್ರೀಡಾ ಸಚಿವ ಬಿ….

Read More
error: Content is protected !!