Chikkaballapur Accident: ರಸ್ತೆ ಅಪಘಾತದಲ್ಲಿ ಮೂವರು ಬೆಸ್ಕಾಂ ಸಿಬ್ಬಂದಿ ಸಾವು, ಓರ್ವನಿಗೆ ಗಾಯ
2024-06-07
Chikkaballapur Accident ಚಿಕ್ಕಬಳ್ಳಾಪುರ: ಗೌರಿಬಿದನೂರು ತಾಲೂಕಿನ ವಾಟದಹೊಸಹಳ್ಳಿ ಬಳಿ ಕಾರು ಕಾಲುವೆಗೆ ಬಿದ್ದು ಮೂವರು ಬೆಸ್ಕಾಂ ಸಿಬ್ಬಂದಿ ಮೃತಪಟ್ಟಿದ್ದಾರೆ. ಇದನ್ನೂ ಓದಿ: Prajwal revanna ಅಶ್ಲೀಲ ವಿಡಿಯೋ ಪ್ರಕರಣ: ಎಸ್ಐಟಿ ಕಸ್ಟಡಿ ವಿಸ್ತರಿಸಿದ ಕೋರ್ಟ್ ಗುರುವಾರ ನಡುರಾತ್ರಿ ಸಂಭವಿಸಿದ ಭೀಕರ ಅಪಘಾತದಲ್ಲಿ ಬೆಸ್ಕಾಂ ಸಿಬ್ಬಂದಿ ವೇಣಗೋಪಾಲ್ (34) ಹಾಗೂ ಶ್ರೀಧರ್ (35) ಮತ್ತು ಬೆಸ್ಕಾಂನ ಲೈನ್ ಮ್ಯಾನ್ ಮಂಜಪ್ಪ (35) ಮೃತರು. ಎಂದು ಗುರುತಿಸಲಾಗಿದೆ. ಓರ್ವ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಈಗContinue Reading