ವಿಜಯಪುರ: ಜಿಲ್ಲೆಯ ಬಬಲೇಶ್ವರ ತಾಲ್ಲೂಕಿನ ಕೃಷ್ಣಾ ನಗರದ ನಂದಿ ಸಹಕಾರ ಸಕ್ಕರೆ ಕಾರ್ಖಾನೆಯಲ್ಲಿ ಭಾನುವಾರ ಬಾಯ್ಲರ್ ಸ್ಪೋಟ್ ಕಂಡುಬಂದಿದೆ. ಅದೃಷ್ಟವಶಾತ್ ಕಾರ್ಮಿಕರು ಅಪಾಯದಿಂದ ಪಾರಾಗಿದ್ದಾರೆ. ಈ ದುರಂತದ ಮುನ್ನ ಕರ್ತವ್ಯದಲ್ಲಿದ್ದ ಸುಮಾರು 15 ಕಾರ್ಮಿಕರು ಚಹಾ ಕುಡಿಯಲೆಂದು ಹೊರ ಹೋಗಿದ್ದರು. ಯಾವುದೇ ಜೀವಹಾನಿ ಆಗಿಲ್ಲವೆಂದು ಖಚಿತವಾಗಿದೆ. ಇದನ್ನೂ ಓದಿ: Surat incident : ಸೂರತ್ ನಲ್ಲಿ 6 ಅಂತಸ್ತಿನ ಕಟ್ಟಡ ಕುಸಿತ: ಕನಿಷ್ಠ 7 ಮಂದಿ ಸಾವು “Vijayapura” ನಂದಿContinue Reading

ಬಳ್ಳಾರಿ: ಬಳ್ಳಾರಿ ಜಿಲ್ಲೆಯ ಉಸ್ತುವಾರಿ ಸಚಿವರಾಗಿ ಜಮೀರ್ ಅಹ್ಮದ್ ಖಾನ್ ( Zameer Ahmed Khan ) ಅವರನ್ನು ನೇಮಕ ಮಾಡಲಾಗಿದೆ.ಇದನ್ನೂ ಓದಿ: ರಾಜ್ಯದಲ್ಲಿ 7 ಹೊಸ ಕೃಷಿ ತರಬೇತಿ ಕೇಂದ್ರಗಳು: ಸಚಿವ ಎನ್.ಚಲುವರಾಯಸ್ವಾಮಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇತ್ತೀಚೆಗೆ ಹೊಸಪೇಟೆಯಲ್ಲಿ, ಬಳ್ಳಾರಿ ಜಿಲ್ಲೆಯ ಉಸ್ತುವಾರಿ ಸಚಿವರ ಹುದ್ದೆಯನ್ನು ಜಮೀರ್ ಅಹ್ಮದ್ ಖಾನ್ ಅವರಿಗೆ ವಹಿಸುವುದಾಗಿ ಘೋಷಿಸಿದರು. ವಾಲ್ಮೀಕಿ ನಿಗಮದಲ್ಲಿ ಬಯಲಾಗಿರುವ ಹಗರಣದ ಹಿನ್ನೆಲೆ, ಪರಿಶಿಷ್ಟ ಪಂಗಡಗಳ ಕಲ್ಯಾಣ, ಯುವಜನContinue Reading

ಬೆಳಗಾವಿ: ರಾಜ್ಯದಲ್ಲಿ 7 ಹೊಸ ಕೃಷಿ ತರಬೇತಿ ಕೇಂದ್ರಗಳನ್ನು ಸ್ಥಾಪಿಸಲಾಗುತ್ತಿದೆ ಎಂದು ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ತಿಳಿಸಿದ್ದಾರೆ. ಈ ಕೇಂದ್ರಗಳು ರೈತರಿಗೆ ನವೀನ ಕೃಷಿ ತಂತ್ರಜ್ಞಾನ, ಪತ್ತೆ ಮಾಡಲಾದ ಹೊಸ ಹಣ್ಣಿನ ಬೀಜಗಳು, ಮತ್ತು ಕೃಷಿ ಯಂತ್ರೋಪಕರಣಗಳ ಬಳಕೆಯ ಕುರಿತು ತರಬೇತಿ ನೀಡಲಿವೆ.ಇದನ್ನೂ ಓದಿ: CM Siddaramaiah: ಅಂಗನವಾಡಿಯಲ್ಲಿ ಎಲ್ ಕೆಜಿ, ಯುಕೆಜಿ ಆರಂಭಕ್ಕೆ ಸಿಎಂ ಸಮ್ಮತಿ ವಿಜಯನಗರ ಯಾದಗಿರಿ, ಗದಗ, ಕೋಲಾರ, ಚಾಮರಾಜನಗರ, ರಾಮನಗರ, ಉಡುಪಿ ಜಿಲ್ಲೆಗಳಲ್ಲಿ ತರಬೇತಿContinue Reading

ಬೆಂಗಳೂರು: 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಮಂಡ್ಯದಲ್ಲಿ ಡಿಸೆಂಬರ್‌ 20, 21, 22 ರಂದು ನಡೆಸಲು ತೀರ್ಮಾನಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು.ಇದನ್ನೂ ಓದಿ: Nandini Milk: ನಂದಿನಿ ಹಾಲಿನ ದರ ಏರಿಕೆ: ನಾಳೆಯಿಂದ ಪರಿಷ್ಕೃತ ದರ ಜಾರಿ ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ಇಂದು ನಡೆದ ಸಾಹಿತ್ಯ ಸಮ್ಮೇಳನದ ಪೂರ್ವಭಾವಿ ಸಭೆಯಲ್ಲಿ ಸಮ್ಮೇಳನಾಧ್ಯಕ್ಷರ ನೇಮಕ, ದಿನಾಂಕ ನಿಗದಿ ಬಗ್ಗೆ ಚರ್ಚೆ ನಡೆಯಿತು. ಮಂಡ್ಯ ಜಿಲ್ಲಾContinue Reading

ಬೆಂಗಳೂರು: ಕರ್ನಾಟಕ ಹಾಲು ಮಹಾ ಮಂಡಳಿ (ಕೆಎಂಎಫ್) ನಂದಿನಿ ಹಾಲಿನ ( Nandini Milk ) ದರವನ್ನು ಹೆಚ್ಚಿಸಿದೆ. ಈ ಪರಿಷ್ಕೃತ ದರ ನಾಳೆಯಿಂದಲೇ (ಜೂನ್ 26, 2024) ಜಾರಿಯಾಗಲಿದೆ.ಇದನ್ನೂ ಓದಿ: CM Siddaramaiah: ಅಂಗನವಾಡಿಯಲ್ಲಿ ಎಲ್ ಕೆಜಿ, ಯುಕೆಜಿ ಆರಂಭಕ್ಕೆ ಸಿಎಂ ಸಮ್ಮತಿ ಹಾಲಿನ ದರವನ್ನು ಲೀಟರ್‌ಗೆ 2 ರೂ ಹೆಚ್ಚಳ ಮಾಡಲಾಗಿದೆ. ಹಾಲಿನ ದರವನ್ನು 42 ರೂ.ನಿಂದ 44 ರೂ.ಗೆ ಹೆಚ್ಚಿಸಲಾಗಿದೆ. ಈ ಹೊಸ ದರದ ಪ್ರಕಾರ,Continue Reading

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಅವರು ರಾಜ್ಯದ ಎಲ್ಲಾ ಅಂಗನವಾಡಿ ಕೇಂದ್ರಗಳಲ್ಲಿ ಉನ್ನತೀಕರಣಕರಿಸಲು ತಮ್ಮ ಸಮ್ಮತಿಯನ್ನು ಸೂಚಿಸಿದ್ದಾರೆ. ಈ ನಿರ್ಧಾರವು ಮಕ್ಕಳು ಪ್ರಾರಂಭಿಕ ಶಿಕ್ಷಣವನ್ನು ಪಡೆಯಲು ಮತ್ತು ಅವರಿಗೆ ಉತ್ತಮ ಶೈಕ್ಷಣಿಕ ವಾತಾವರಣವನ್ನು ಒದಗಿಸಲು ಸಹಕಾರಿ ಆಗಲಿದೆ.ಇದನ್ನೂ ಓದಿ: Karnataka Jobs : RTO ದಲ್ಲಿ ಖಾಲಿ ಇರುವ 76 ಹುದ್ದೆಗಳಿಗೆ ಅರ್ಜಿ ಆಹ್ವಾನ ಈ ಹೊಸ ಯೋಜನೆ ಅಡಿ, ಅಂಗನವಾಡಿ ಕೇಂದ್ರಗಳಲ್ಲಿ ಈಗಾಗಲೇ ನಡೆಯುತ್ತಿರುವ ಸೇವೆಗಳ ಜೊತೆಗೆContinue Reading

Karnataka Jobs : ಮೋಟಾರು ವಾಹನ ನಿರೀಕ್ಷಕರು (Motor Vehicle Inspector) ಕರ್ನಾಟಕ ಲೋಕಸೇವಾ ಆಯೋಗದಿಂದ (KPSC) ನೇಮಕಾತಿ ಅಧಿಸೂಚನೆ ಪ್ರಕಟವಾಗಿದೆ, ಸಾರಿಗೆ ಇಲಾಖೆಯಲ್ಲಿ ಖಾಲಿ ಇರುವ ಮೋಟಾರು ವಾಹನ ನಿರೀಕ್ಷಕರು (Motor Vehicle Inspector) ಹುದ್ದೆಗಳ ನೇಮಕಾತಿಗಾಗಿ ಆನ್‌ಲೈನ್ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆನ್‌ಲೈನ್ ಮೂಲಕ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ನೇಮಕಾತಿ ಕುರಿತ ಹೆಚ್ಚಿನ ಮಾಹಿತಿಯನ್ನು ಕೆಳಗಿನಂತೆ ನೀಡಲಾಗಿದೆ Join WhatsApp channel ಮೋಟಾರು ವಾಹನContinue Reading

ಬೆಂಗಳೂರು: ಹಾಕಿ ಇಂಡಿಯಾ ಇತ್ತೀಚೆಗೆ ಒಲಿಂಪಿಕ್ ಪೂರ್ವ ಸಿದ್ಧತಾ ಶಿಬಿರಕ್ಕಾಗಿ 27 ಮಂದಿ ಆಟಗಾರರನ್ನು ಆಯ್ಕೆ ಮಾಡಿದೆ. ಈ ಶಿಬಿರವು ಭವಿಷ್ಯದಲ್ಲಿ ನಡೆಯಲಿರುವ ಪ್ಯಾರಿಸ್ ಒಲಿಂಪಿಕ್ಸ್‌ಗಾಗಿ (Olympic 2024) ಭಾರತೀಯ ಹಾಕಿ ತಂಡವನ್ನು ತಯಾರು ಮಾಡುವ ಉದ್ದೇಶವನ್ನು ಹೊಂದಿದೆ. ಆಯ್ಕೆ ಮಾಡಿದ ಆಟಗಾರರು ಕೆಳಕಂಡಂತೆ ಇದ್ದಾರೆ.ಇದನ್ನೂ ಓದಿ: ಬೆಂಗಳೂರು: ಭಾರತ ತಂಡದ ಮಾಜಿ ಕ್ರಿಕೆಟರ್ ಆತ್ಮಹತ್ಯೆ! ಗೋಲ್‌ ಕೀಪರ್ಸ್‌: ಕೃಷ್ಣ ಬಹಾದ್ದೂರ್ ಪಾಠಕ್‌, ಪಿ.ಆರ್.ಶ್ರೀಜೇಶ್, ಸೂರಜ್ ಕರ್ಕೇರಾ. ಡಿಫೆಂಡರ್ಸ್‌: ಹರ್ಮನ್‌ಪ್ರೀತ್Continue Reading

ಬೆಂಗಳೂರು: ಭಾರತ ತಂಡದ ಮಾಜಿ ಕ್ರಿಕೆಟರ್ ಡೇವಿಡ್‌ ಜಾನ್ಸನ್‌ (52) ಗುರುವಾರ ಕಟ್ಟಡದಿಂದ ಮೇಲಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇದನ್ನೂ ಓದಿ: Karnataka Petrol Diesel Price: ರಾಜ್ಯದಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ, ತೆರಿಗೆ ಹೆಚ್ಚಿಸಿದ ಸರ್ಕಾರ ಡೇವಿಡ್ ಜಾನ್ಸನ್ ಅವರು 1996ರಲ್ಲಿ ಭಾರತ ಪರ 2 ಟೆಸ್ಟ್ ಪಂದ್ಯಗಳಲ್ಲಿ ಆಡಿದ್ದರು. ಆಸ್ಟ್ರೇಲಿಯಾ ವಿರುದ್ಧದ ಟೆಸ್ಟ್ ಸರಣಿ ಇದು. ಸ್ಥಳಕ್ಕೆ ಕೊತ್ತನೂರು ಪೊಲೀಸರು ಭೇಟಿ ನೀಡಿ ಘಟನೆಯ ಸಂಬಂಧContinue Reading

ಕರ್ನಾಟಕ ರಾಜ್ಯದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ ಏರಿಕೆ. (Karnataka Petrol Diesel Price) ಪ್ರತಿ ಲೀಟರ್ ಪೆಟ್ರೋಲ್ ಬೆಲೆ ಪೆಟ್ರೋಲ್‌ ₹ 3 ಹಾಗೂ ಡೀಸೆಲ್‌ ಬೆಲೆಯಲ್ಲಿ ₹3.50 ರೂಪಾಯಿ ಹೆಚ್ಚಳವಾಗಿದೆ.ಇದನ್ನೂ ಓದಿ: NEET EXAM: 1,563 ಅಭ್ಯರ್ಥಿಗಳ ಗ್ರೇಸ್ ಅಂಕ ರದ್ದು, ಜೂನ್ 23 ರಂದು ಮರು ಪರೀಕ್ಷೆ ರಾಜ್ಯ ಸರ್ಕಾರ ಪೆಟ್ರೋಲ್ ಮೇಲಿನ ಚಿಲ್ಲರೆ ಮಾರಾಟ ತೆರಿಗೆಯನ್ನು ಶೇ 25.92 ರಿಂದ ಶೇ 29.84 ಕ್ಕೆContinue Reading