ಬೆಂಗಳೂರು: ಹಾಕಿ ಇಂಡಿಯಾ ಇತ್ತೀಚೆಗೆ ಒಲಿಂಪಿಕ್ ಪೂರ್ವ ಸಿದ್ಧತಾ ಶಿಬಿರಕ್ಕಾಗಿ 27 ಮಂದಿ ಆಟಗಾರರನ್ನು ಆಯ್ಕೆ ಮಾಡಿದೆ. ಈ ಶಿಬಿರವು ಭವಿಷ್ಯದಲ್ಲಿ ನಡೆಯಲಿರುವ ಪ್ಯಾರಿಸ್ ಒಲಿಂಪಿಕ್ಸ್‌ಗಾಗಿ (Olympic 2024) ಭಾರತೀಯ ಹಾಕಿ ತಂಡವನ್ನು ತಯಾರು ಮಾಡುವ ಉದ್ದೇಶವನ್ನು ಹೊಂದಿದೆ. ಆಯ್ಕೆ ಮಾಡಿದ ಆಟಗಾರರು ಕೆಳಕಂಡಂತೆ ಇದ್ದಾರೆ.ಇದನ್ನೂ ಓದಿ: ಬೆಂಗಳೂರು: ಭಾರತ ತಂಡದ ಮಾಜಿ ಕ್ರಿಕೆಟರ್ ಆತ್ಮಹತ್ಯೆ! ಗೋಲ್‌ ಕೀಪರ್ಸ್‌: ಕೃಷ್ಣ ಬಹಾದ್ದೂರ್ ಪಾಠಕ್‌, ಪಿ.ಆರ್.ಶ್ರೀಜೇಶ್, ಸೂರಜ್ ಕರ್ಕೇರಾ. ಡಿಫೆಂಡರ್ಸ್‌: ಹರ್ಮನ್‌ಪ್ರೀತ್Continue Reading

ಬೆಂಗಳೂರು: ಭಾರತ ತಂಡದ ಮಾಜಿ ಕ್ರಿಕೆಟರ್ ಡೇವಿಡ್‌ ಜಾನ್ಸನ್‌ (52) ಗುರುವಾರ ಕಟ್ಟಡದಿಂದ ಮೇಲಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇದನ್ನೂ ಓದಿ: Karnataka Petrol Diesel Price: ರಾಜ್ಯದಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ, ತೆರಿಗೆ ಹೆಚ್ಚಿಸಿದ ಸರ್ಕಾರ ಡೇವಿಡ್ ಜಾನ್ಸನ್ ಅವರು 1996ರಲ್ಲಿ ಭಾರತ ಪರ 2 ಟೆಸ್ಟ್ ಪಂದ್ಯಗಳಲ್ಲಿ ಆಡಿದ್ದರು. ಆಸ್ಟ್ರೇಲಿಯಾ ವಿರುದ್ಧದ ಟೆಸ್ಟ್ ಸರಣಿ ಇದು. ಸ್ಥಳಕ್ಕೆ ಕೊತ್ತನೂರು ಪೊಲೀಸರು ಭೇಟಿ ನೀಡಿ ಘಟನೆಯ ಸಂಬಂಧContinue Reading

ಕರ್ನಾಟಕ ರಾಜ್ಯದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ ಏರಿಕೆ. (Karnataka Petrol Diesel Price) ಪ್ರತಿ ಲೀಟರ್ ಪೆಟ್ರೋಲ್ ಬೆಲೆ ಪೆಟ್ರೋಲ್‌ ₹ 3 ಹಾಗೂ ಡೀಸೆಲ್‌ ಬೆಲೆಯಲ್ಲಿ ₹3.50 ರೂಪಾಯಿ ಹೆಚ್ಚಳವಾಗಿದೆ.ಇದನ್ನೂ ಓದಿ: NEET EXAM: 1,563 ಅಭ್ಯರ್ಥಿಗಳ ಗ್ರೇಸ್ ಅಂಕ ರದ್ದು, ಜೂನ್ 23 ರಂದು ಮರು ಪರೀಕ್ಷೆ ರಾಜ್ಯ ಸರ್ಕಾರ ಪೆಟ್ರೋಲ್ ಮೇಲಿನ ಚಿಲ್ಲರೆ ಮಾರಾಟ ತೆರಿಗೆಯನ್ನು ಶೇ 25.92 ರಿಂದ ಶೇ 29.84 ಕ್ಕೆContinue Reading

ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ (Darshan) ಬೆಂಗಳೂರಿನ ಪೊಲೀಸರಿಂದ ಬಂಧಿಸಿದ್ದಾರೆ. ಪವಿತ್ರಾ ಗೌಡಗೆ ಅಶ್ಲೀಲವಾಗಿ ಮೆಸೇಜ್ ಮಾಡಿದ್ದಕ್ಕೆ ರೇಣುಕಾ ಸ್ವಾಮಿ ಎಂಬುವವರು ಕೊಲೆ ಆಗಿದ್ದರು. ನಟ ದರ್ಶನ್ ಅವರ ಸೂಚನೆ ಮೇರೆಗೆ ಕೊಲೆ ನಡೆದಿದೆ ಎನ್ನಲಾಗಿದೆ.ಇದನ್ನೂ ಓದಿ: Salman Khan & Rashmika: ಸಲ್ಮಾನ್ ಖಾನ್ ಮತ್ತು ರಶ್ಮಿಕಾ ಮಂದಣ್ಣ ಅಭಿನಯದ ‘ಸಿಕಂದರ್’ ಚಿತ್ರದ ಶೂಟಿಂಗ್ ಜೂನ್ 18ರಿಂದ ಪ್ರಾರಂಭ ಪವಿತ್ರಾ ಗೌಡಗೆ ಚಿತ್ರದುರ್ಗದContinue Reading

ಬೆಂಗಳೂರು: ಕನ್ನಡ ಚಿತ್ರರಂಗದ ಮಹಾನ್ ನಟ ಡಾ. ರಾಜ್‌ ಕುಮಾರ್ ಅವರ ಕುಟುಂಬದ ಕುಡಿ ಯುವ ರಾಜ್‌ಕುಮಾರ್ ಮತ್ತು ಶ್ರೀದೇವಿ ಅವರ ಡಿವೋರ್ಸ್ ಕೋರಿ ಅವರು ಕೌಟುಂಬಿಕ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದ್ದಾರೆ. (Yuva Sridevi Divorce) ರಾಘವೇಂದ್ರ ರಾಜಕುಮಾರ್ ಅವರ ಪುತ್ರ ಯುವ ರಾಜ್‌ಕುಮಾರ್‌. ಭಾರತೀಯ ವಿವಾಹ ಕಾಯ್ದೆ 13(1)ಅಡಿ ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ್ದಾರೆ. ಸದ್ಯ ಶ್ರೀದೇವಿ ಅಮೆರಿಕಾದಲ್ಲಿದ್ದಾರೆ.ಇದನ್ನೂ ಓದಿ: Salman Khan & Rashmika: ಸಲ್ಮಾನ್ ಖಾನ್ ಮತ್ತುContinue Reading

Chikkaballapur Accident ಚಿಕ್ಕಬಳ್ಳಾಪುರ: ಗೌರಿಬಿದನೂರು ತಾಲೂಕಿನ ವಾಟದಹೊಸಹಳ್ಳಿ ಬಳಿ ಕಾರು ಕಾಲುವೆಗೆ ಬಿದ್ದು ಮೂವರು ಬೆಸ್ಕಾಂ ಸಿಬ್ಬಂದಿ ಮೃತಪಟ್ಟಿದ್ದಾರೆ. ಇದನ್ನೂ ಓದಿ: Prajwal revanna ಅಶ್ಲೀಲ ವಿಡಿಯೋ ಪ್ರಕರಣ: ಎಸ್ಐಟಿ ಕಸ್ಟಡಿ ವಿಸ್ತರಿಸಿದ ಕೋರ್ಟ್ ಗುರುವಾರ ನಡುರಾತ್ರಿ ಸಂಭವಿಸಿದ ಭೀಕರ ಅಪಘಾತದಲ್ಲಿ ಬೆಸ್ಕಾಂ ಸಿಬ್ಬಂದಿ ವೇಣಗೋಪಾಲ್ (34) ಹಾಗೂ ಶ್ರೀಧರ್ (35) ಮತ್ತು ಬೆಸ್ಕಾಂನ ಲೈನ್ ಮ್ಯಾನ್ ಮಂಜಪ್ಪ (35) ಮೃತರು. ಎಂದು ಗುರುತಿಸಲಾಗಿದೆ. ಓರ್ವ ಪ್ರಾಣಾಪಾಯದಿಂದ‌ ಪಾರಾಗಿದ್ದಾರೆ. ಈಗContinue Reading

ಬೆಂಗಳೂರು: ಹಾಸನ ಮಾಜಿ ಸಂಸದ ಪ್ರಜ್ವಲ್ ರೇವಣ್ಣ (Prajwal revanna) ಅವರನ್ನು ಅಶ್ಲೀಲ ವಿಡಿಯೋ ಪೆನ್ಡ್ರೈವ್ ಪ್ರಕರಣದ ಆರೋಪದ ಮೇಲೆ ಎಸಿಎಂಎಂ ನ್ಯಾಯಾಲಯ ಜೂನ್ 10ರವರೆಗೆ ಪೊಲೀಸ ಕಸ್ಟಡಿ ನೀಡಿದೆ.ಇದನ್ನೂ ಓದಿ: NDA ಮೋದಿಯನ್ನೇ ನಾಯಕರಾಗಿ ಆಯ್ಕೆ : ಜೂನ್ 8 ರಂದು ಪ್ರಧಾನಿಯಾಗಿ ಮೋದಿ ಪ್ರಮಾಣವಚನ ಪ್ರಜ್ವಲ್ ರೇವಣ್ಣ ಅವರ ಪೊಲೀಸ್ ಕಸ್ಟಡಿ ಅವಧಿ ಅಂತ್ಯಗೊಂಡ ಕಾರಣ ಆರೋಪಿ ಪ್ರಜ್ವಲ್ ಅವರನ್ನು ಎಸ್ಐಟಿ ಅಧಿಕಾರಿಗಳು ಗುರುವಾರ ಮಧ್ಯಾಹ್ನ 3Continue Reading

ಬೆಂಗಳೂರು: ಲೋಕಸಭೆ ಚುನಾವಣೆ ಮತ ಎಣಿಕೆ ಹಿನ್ನೆಲೆಯಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ತಡೆಯಲು ಜೂನ್ 4 ರಂದು ಬೆಂಗಳೂರಿನಲ್ಲಿ ನಿಷೇಧಾಜ್ಞೆ ಜಾರಿಮಾಡಿ ಪೊಲೀಸ್ ಕಮೀಷನರ್ ದಯಾನಂದ ಅವರು ಆದೇಶ ಹೊರಡಿಸಿದ್ದಾರೆ. ಇದನ್ನೂ ಓದಿ: BS Yediyurappa: ಮಾಜಿ ಮುಖ್ಯಮಂತ್ರಿ ವಿರುದ್ಧ ಪೋಕ್ಸೊ ಕೇಸ್ ದಾಖಲಿಸಿದ್ದ ಮಹಿಳೆ ಸಾವು ಯಾವುದೇ ತರಹದ ಮಾರಕಾಸ್ತ್ರಗಳೊಂದಿಗೆ ತಿರುಗಾಡಬಾರದು, ಬ್ಯಾನರ್‌ಳನ್ನು ಹಾಕಬಾರದು, ಪಟಾಕಿ ಸಿಡಿಸಬಾರದು, ಐದು ಜನರಿಗಿಂತ ಹೆಚ್ಚು ಜನರು ಗುಂಪುಗೂಡಿ ತಿರುಗಾಡುವಂತಿಲ್ಲ ಎಂದುContinue Reading

ಮಾಜಿ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ (BS Yediyurappa) ವಿರುದ್ಧ ಪೋಕ್ಸೊ ಕೇಸ್‌ ದಾಖಲಿಸಿದ್ದ ಮಹಿಳೆ ನಿಧನವಾಗಿದ್ದಾಳೆ. ಮಮತಾ ಮೃತ ಮಹಿಳೆ ಉಸಿರಾಟ ಸಮಸ್ಯೆ ಸಂಬಂಧ ಆಸ್ಪತ್ರೆಗೆ ದಾಖಲಾಗಿದ್ದು,  ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾಳೆ ಎಂದು ತಿಳಿದುಬಂದಿದೆ. ಇದನ್ನೂ ಓದಿ: Arvind Kejriwal ಜಾಮೀನು ವಿಸ್ತರಣೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್ ನಿರಾಕರಿಸಿದೆ. ಮಹಿಳೆಯು ತನ್ನ ಅಪ್ರಾಪ್ತ ವಯಸ್ಸಿನ ಮಗಳ ಮೇಲೆ ಈ ಹಿಂದೆ ನಡೆದ  ಲೈಂಗಿಕ ದೌರ್ಜನ್ಯ  ಕುರಿತು ತಿಳಿಸಲು 2024ರContinue Reading

ಬೆಂಗಳೂರು: ಜೆಡಿಎಸ್ ಶಾಸಕ HD Revanna ಅವರು ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಇಂದು (ಮೇ 17) ಜಾಮೀನು ಸಿಗುವ ನಿರೀಕ್ಷೆಯಲ್ಲಿದ್ದರು. ಆದರೆ, ಬೆಂಗಳೂರಿನ 42ನೇ ಎಸಿಎಂಎಂ ನ್ಯಾಯಾಲಯವು ರೇವಣ್ಣ ಅವರ ಜಾಮೀನು ಅರ್ಜಿ ವಿಚಾರಣೆ ನಡೆಸಿ, ಅಂತಿಮ ಆದೇಶವನ್ನು ಮೇ 20ಕ್ಕೆ ಕಾಯ್ದಿರಿಸಿದೆ. ಮೇ 20ರವರೆಗೆ ಮಧ್ಯಂತರ ಜಾಮೀನು ಮುಂದುವರಿಸಿರುವುದರಿಂದ, ರೇವಣ್ಣ ಅವರನ್ನು ತಕ್ಷಣ ಜೈಲಿಗೆ ಕಳುಹಿಸುವ ಅವಶ್ಯಕತೆಯಿಲ್ಲ. ಆದರೂ, ಲೈಂಗಿಕ ದೌರ್ಜನ್ಯ ಪ್ರಕರಣದ ತೀರ್ಮಾನ ಅವರು ಎದುರಿಸುತ್ತಿರುವ ಇನ್ನೂContinue Reading