ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ (Darshan) ಬೆಂಗಳೂರಿನ ಪೊಲೀಸರಿಂದ ಬಂಧಿಸಿದ್ದಾರೆ. ಪವಿತ್ರಾ ಗೌಡಗೆ ಅಶ್ಲೀಲವಾಗಿ ಮೆಸೇಜ್ ಮಾಡಿದ್ದಕ್ಕೆ ರೇಣುಕಾ ಸ್ವಾಮಿ ಎಂಬುವವರು ಕೊಲೆ ಆಗಿದ್ದರು. ನಟ ದರ್ಶನ್ ಅವರ ಸೂಚನೆ ಮೇರೆಗೆ ಕೊಲೆ ನಡೆದಿದೆ ಎನ್ನಲಾಗಿದೆ.ಇದನ್ನೂ ಓದಿ: Salman Khan & Rashmika: ಸಲ್ಮಾನ್ ಖಾನ್ ಮತ್ತು ರಶ್ಮಿಕಾ ಮಂದಣ್ಣ ಅಭಿನಯದ ‘ಸಿಕಂದರ್’ ಚಿತ್ರದ ಶೂಟಿಂಗ್ ಜೂನ್ 18ರಿಂದ ಪ್ರಾರಂಭ ಪವಿತ್ರಾ ಗೌಡಗೆ ಚಿತ್ರದುರ್ಗದContinue Reading

ಬೆಂಗಳೂರು: ಕನ್ನಡ ಚಿತ್ರರಂಗದ ಮಹಾನ್ ನಟ ಡಾ. ರಾಜ್‌ ಕುಮಾರ್ ಅವರ ಕುಟುಂಬದ ಕುಡಿ ಯುವ ರಾಜ್‌ಕುಮಾರ್ ಮತ್ತು ಶ್ರೀದೇವಿ ಅವರ ಡಿವೋರ್ಸ್ ಕೋರಿ ಅವರು ಕೌಟುಂಬಿಕ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದ್ದಾರೆ. (Yuva Sridevi Divorce) ರಾಘವೇಂದ್ರ ರಾಜಕುಮಾರ್ ಅವರ ಪುತ್ರ ಯುವ ರಾಜ್‌ಕುಮಾರ್‌. ಭಾರತೀಯ ವಿವಾಹ ಕಾಯ್ದೆ 13(1)ಅಡಿ ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ್ದಾರೆ. ಸದ್ಯ ಶ್ರೀದೇವಿ ಅಮೆರಿಕಾದಲ್ಲಿದ್ದಾರೆ.ಇದನ್ನೂ ಓದಿ: Salman Khan & Rashmika: ಸಲ್ಮಾನ್ ಖಾನ್ ಮತ್ತುContinue Reading

Chikkaballapur Accident ಚಿಕ್ಕಬಳ್ಳಾಪುರ: ಗೌರಿಬಿದನೂರು ತಾಲೂಕಿನ ವಾಟದಹೊಸಹಳ್ಳಿ ಬಳಿ ಕಾರು ಕಾಲುವೆಗೆ ಬಿದ್ದು ಮೂವರು ಬೆಸ್ಕಾಂ ಸಿಬ್ಬಂದಿ ಮೃತಪಟ್ಟಿದ್ದಾರೆ. ಇದನ್ನೂ ಓದಿ: Prajwal revanna ಅಶ್ಲೀಲ ವಿಡಿಯೋ ಪ್ರಕರಣ: ಎಸ್ಐಟಿ ಕಸ್ಟಡಿ ವಿಸ್ತರಿಸಿದ ಕೋರ್ಟ್ ಗುರುವಾರ ನಡುರಾತ್ರಿ ಸಂಭವಿಸಿದ ಭೀಕರ ಅಪಘಾತದಲ್ಲಿ ಬೆಸ್ಕಾಂ ಸಿಬ್ಬಂದಿ ವೇಣಗೋಪಾಲ್ (34) ಹಾಗೂ ಶ್ರೀಧರ್ (35) ಮತ್ತು ಬೆಸ್ಕಾಂನ ಲೈನ್ ಮ್ಯಾನ್ ಮಂಜಪ್ಪ (35) ಮೃತರು. ಎಂದು ಗುರುತಿಸಲಾಗಿದೆ. ಓರ್ವ ಪ್ರಾಣಾಪಾಯದಿಂದ‌ ಪಾರಾಗಿದ್ದಾರೆ. ಈಗContinue Reading

ಬೆಂಗಳೂರು: ಹಾಸನ ಮಾಜಿ ಸಂಸದ ಪ್ರಜ್ವಲ್ ರೇವಣ್ಣ (Prajwal revanna) ಅವರನ್ನು ಅಶ್ಲೀಲ ವಿಡಿಯೋ ಪೆನ್ಡ್ರೈವ್ ಪ್ರಕರಣದ ಆರೋಪದ ಮೇಲೆ ಎಸಿಎಂಎಂ ನ್ಯಾಯಾಲಯ ಜೂನ್ 10ರವರೆಗೆ ಪೊಲೀಸ ಕಸ್ಟಡಿ ನೀಡಿದೆ.ಇದನ್ನೂ ಓದಿ: NDA ಮೋದಿಯನ್ನೇ ನಾಯಕರಾಗಿ ಆಯ್ಕೆ : ಜೂನ್ 8 ರಂದು ಪ್ರಧಾನಿಯಾಗಿ ಮೋದಿ ಪ್ರಮಾಣವಚನ ಪ್ರಜ್ವಲ್ ರೇವಣ್ಣ ಅವರ ಪೊಲೀಸ್ ಕಸ್ಟಡಿ ಅವಧಿ ಅಂತ್ಯಗೊಂಡ ಕಾರಣ ಆರೋಪಿ ಪ್ರಜ್ವಲ್ ಅವರನ್ನು ಎಸ್ಐಟಿ ಅಧಿಕಾರಿಗಳು ಗುರುವಾರ ಮಧ್ಯಾಹ್ನ 3Continue Reading

ಬೆಂಗಳೂರು: ಲೋಕಸಭೆ ಚುನಾವಣೆ ಮತ ಎಣಿಕೆ ಹಿನ್ನೆಲೆಯಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ತಡೆಯಲು ಜೂನ್ 4 ರಂದು ಬೆಂಗಳೂರಿನಲ್ಲಿ ನಿಷೇಧಾಜ್ಞೆ ಜಾರಿಮಾಡಿ ಪೊಲೀಸ್ ಕಮೀಷನರ್ ದಯಾನಂದ ಅವರು ಆದೇಶ ಹೊರಡಿಸಿದ್ದಾರೆ. ಇದನ್ನೂ ಓದಿ: BS Yediyurappa: ಮಾಜಿ ಮುಖ್ಯಮಂತ್ರಿ ವಿರುದ್ಧ ಪೋಕ್ಸೊ ಕೇಸ್ ದಾಖಲಿಸಿದ್ದ ಮಹಿಳೆ ಸಾವು ಯಾವುದೇ ತರಹದ ಮಾರಕಾಸ್ತ್ರಗಳೊಂದಿಗೆ ತಿರುಗಾಡಬಾರದು, ಬ್ಯಾನರ್‌ಳನ್ನು ಹಾಕಬಾರದು, ಪಟಾಕಿ ಸಿಡಿಸಬಾರದು, ಐದು ಜನರಿಗಿಂತ ಹೆಚ್ಚು ಜನರು ಗುಂಪುಗೂಡಿ ತಿರುಗಾಡುವಂತಿಲ್ಲ ಎಂದುContinue Reading

ಮಾಜಿ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ (BS Yediyurappa) ವಿರುದ್ಧ ಪೋಕ್ಸೊ ಕೇಸ್‌ ದಾಖಲಿಸಿದ್ದ ಮಹಿಳೆ ನಿಧನವಾಗಿದ್ದಾಳೆ. ಮಮತಾ ಮೃತ ಮಹಿಳೆ ಉಸಿರಾಟ ಸಮಸ್ಯೆ ಸಂಬಂಧ ಆಸ್ಪತ್ರೆಗೆ ದಾಖಲಾಗಿದ್ದು,  ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾಳೆ ಎಂದು ತಿಳಿದುಬಂದಿದೆ. ಇದನ್ನೂ ಓದಿ: Arvind Kejriwal ಜಾಮೀನು ವಿಸ್ತರಣೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್ ನಿರಾಕರಿಸಿದೆ. ಮಹಿಳೆಯು ತನ್ನ ಅಪ್ರಾಪ್ತ ವಯಸ್ಸಿನ ಮಗಳ ಮೇಲೆ ಈ ಹಿಂದೆ ನಡೆದ  ಲೈಂಗಿಕ ದೌರ್ಜನ್ಯ  ಕುರಿತು ತಿಳಿಸಲು 2024ರContinue Reading

ಬೆಂಗಳೂರು: ಜೆಡಿಎಸ್ ಶಾಸಕ HD Revanna ಅವರು ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಇಂದು (ಮೇ 17) ಜಾಮೀನು ಸಿಗುವ ನಿರೀಕ್ಷೆಯಲ್ಲಿದ್ದರು. ಆದರೆ, ಬೆಂಗಳೂರಿನ 42ನೇ ಎಸಿಎಂಎಂ ನ್ಯಾಯಾಲಯವು ರೇವಣ್ಣ ಅವರ ಜಾಮೀನು ಅರ್ಜಿ ವಿಚಾರಣೆ ನಡೆಸಿ, ಅಂತಿಮ ಆದೇಶವನ್ನು ಮೇ 20ಕ್ಕೆ ಕಾಯ್ದಿರಿಸಿದೆ. ಮೇ 20ರವರೆಗೆ ಮಧ್ಯಂತರ ಜಾಮೀನು ಮುಂದುವರಿಸಿರುವುದರಿಂದ, ರೇವಣ್ಣ ಅವರನ್ನು ತಕ್ಷಣ ಜೈಲಿಗೆ ಕಳುಹಿಸುವ ಅವಶ್ಯಕತೆಯಿಲ್ಲ. ಆದರೂ, ಲೈಂಗಿಕ ದೌರ್ಜನ್ಯ ಪ್ರಕರಣದ ತೀರ್ಮಾನ ಅವರು ಎದುರಿಸುತ್ತಿರುವ ಇನ್ನೂContinue Reading

ಜೆಡಿಎಸ್ ಪಕ್ಷದ ಮುಖಂಡ ಎಚ್. ಡಿ. ರೇವಣ್ಣ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೆ ಒಳಗಾಗಿದ್ದಾರೆ. ನಿರೀಕ್ಷಣಾ ಜಾಮೀನಿಗಾಗಿ ಅವರು ಸಲ್ಲಿಸಿದ್ದ ಅರ್ಜಿ ವಜಾ ಆಗಿರುವ ಹಿಂದೆಯೇ ಎಸ್.ಐ.ಟಿ. ಅಧಿಕಾರಿಗಳು ಬೆಂಗಳೂರಿನ ಪದ್ಮನಾಭ ನಗರದ ಅವರ ನಿವಾಸದಿಂದ ಬಂಧಿಸಿದ್ದಾರೆ. ಸಂತ್ರಸ್ಥೆಯ ಮಗ ಮೈಸೂರಿನ ಕೆ.ಆರ್. ನಗರದ ಪೊಲೀಸ್ ಠಾಣೆಯಲ್ಲಿ ತಾಯಿಯ ಅಪಹರಣವಾಗಿದೆಯೆಂದು ದೂರು ನೀಡಿದ್ದರು. ಎಪ್ರಿಲ್ 29 ರಂದು ಸಂತ್ರಸ್ಥೆಯನ್ನು ಅಪಹರಿಸಿ ರೇವಣ್ಣನ ಆಪ್ತ ಸಹಾಯಕ ರಾಜಶೇಖರನ ತೋಟದಲ್ಲಿ ಇರಿಸಲಾಗಿತ್ತು. ಅಲ್ಲಿಂದContinue Reading

ಹಾಸನದ ಸಂಸದ ಹಾಗೂ ಪೆನ್ ಡ್ರೈವ್ ಪ್ರಕರಣದ ಆರೋಪಿ ಮೊಮ್ಮಗ ಪ್ರಜ್ವಲ್ ಗೆ ಬೇಗನೆ ವಿದೇಶದಿಂದ ಬಂದು ಪೊಲೀಸರ ಮುಂದೆ ಶರಣಾಗುವಂತೆ EX PM ಎಚ್. ಡಿ. ದೇವೇಗೌಡರು ಸೂಚನೆ ಕೊಟ್ಟಿದ್ದಾರೆಂದು ತಿಳಿಬಂದಿದೆ. ಈ ಸೂಚನೆಯಂತೆ ಪ್ರಜ್ವಲ್ ಎರಡು ದಿನಗಳಲ್ಲಿ ಬೆಂಗಳೂರಿಗೆ ಆಗಮಿಸುವ ಸಾಧ್ಯತೆಯಿದೆ. Prajwal Revanna ಬಗ್ಗೆ ಜನರು ಆಕ್ರೋಹಿತರಾಗಿದ್ದು, ತಡವಾದಷ್ಟು ಕುಟುಂಬಕ್ಕೆ ಡ್ಯಾಮೇಜ್ ಆಗುತ್ತದೆ. ಆದ್ದರಿಂದ ಕೂಡಲೇ ವಿಚಾರಣೆಗೆ ಹಾಜರಾಗಿ, ಕಾನೂನು ಹೋರಾಟಕ್ಕೆ ಮುಂದಾಗುವಂತೆ ದೇವೇಗೌಡರು ಸೂಚಿಸಿದ್ದಾರೆಂದುContinue Reading

ಕರ್ನಾಟಕ ಶಿಕ್ಷಣ ಮಂಡಳಿಯು (KSEEB) 2024 ರ SSLC ಪರೀಕ್ಷೆಯ ಫಲಿತಾಂಶವನ್ನು ಬಿಡುಗಡೆ ಮಾಡಲು ಬಹುಶಃ ಮೇ 10 ರಂದು ಆಯ್ಕೆ ಮಾಡಬಹುದು. 8.5 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದಾರೆ, ಅವರು ತಮ್ಮ ಫಲಿತಾಂಶಗಳನ್ನು ಉತ್ಸಾಹದಿಂದ ಕಾಯುತ್ತಿದ್ದಾರೆ. ಫಲಿತಾಂಶ ಪ್ರಕಟಣೆಗೆ ಮೊದಲೇ ಕೆಲವು ದಿನಗಳ ಮುಂಚೆ ನಿಖರವಾದ ದಿನಾಂಕ ಮತ್ತು ಸಮಯವನ್ನು ಘೋಷಿಸಬಹುದು. SSLC ಫಲಿತಾಂಶ 2024 ಯಾವಾಗ ಪ್ರಕಟಗೊಳಿಸಲಾಗುತ್ತದೆ? ಕರ್ನಾಟಕ ಪರೀಕ್ಷಾ ಮಂಡಳಿಯ ಅಧಿಕೃತ ವೆಬ್‌ಸೈಟ್‌ನ ಪ್ರಕಾರ,Continue Reading