ನವದೆಹಲಿ: ಎನ್ ಡಿಎ (NDA) ಮೈತ್ರಿಕೂಟದ ನಾಯಕರಾಗಿ ನರೇಂದ್ರ ಮೋದಿ (Narendra Modi) ಆಯ್ಕೆಯಾಗಿದ್ದಾರೆ. ರಾಷ್ಟ್ರಪತಿ ಶ್ರೀಮತಿ ದ್ರೌಪದಿ ಮುರ್ಮು ಅವರನ್ನು ಭೇಟಿ ಮಾಡಿ ನರೇಂದ್ರ ಮೋದಿ ಅವರ ಸರ್ಕಾರ ರಚನೆಗೆ ಹಕ್ಕು ಮಂಡಿಸಿದರು.ಇದನ್ನೂ ಓದಿ: PM Narendra Modi: ಪ್ರಧಾನಿ ನರೇಂದ್ರ ಮೋದಿ ರಾಜೀನಾಮೆ: 17ನೇ ಲೋಕಸಭೆಯ ವಿಸರ್ಜನೆ ಜೂನ್ 9 ರಂದು ಸಂಜೆ 07.15 ಕ್ಕೆ ರಾಷ್ಟ್ರಪತಿ ಭವನದಲ್ಲಿ ಸತತ ಮೂರನೇ ಬಾರಿ ಪ್ರಧಾನಿಯಾಗಿ ನರೇಂದ್ರ ಮೋದಿContinue Reading

ನವದೆಹಲಿ: ನೇಶನಲ್ ಡೆಮಾಕ್ರಟಿಕ್ ಅಲಯನ್ಸ್ (NDA) ಮೈತ್ರಿಕೂಟದ ನಾಯಕರಾಗಿ ನರೇಂದ್ರ ಮೋದಿ ಆಯ್ಕೆಯಾಗಿದ್ದಾರೆ. ಇದನ್ನೂ ಓದಿ: PM Narendra Modi: ಪ್ರಧಾನಿ ನರೇಂದ್ರ ಮೋದಿ ರಾಜೀನಾಮೆ: 17ನೇ ಲೋಕಸಭೆಯ ವಿಸರ್ಜನೆ ಮೋದಿ ಅವರು 2024ರ ಲೋಕಸಭೆ ಚುನಾವಣೆಯಲ್ಲಿ NDAನ ಮತ್ತೊಮ್ಮೆ ಜಯಭೇರಿ, ತನ್ನ ಪ್ರಭಾವಶಾಲಿ ನಾಯಕತ್ವವನ್ನು ಮತ್ತೊಮ್ಮೆ ಸಾಬೀತುಪಡಿಸಿದರು. ಅವರು ಜೂನ್ 8 ರಂದು ತಮ್ಮ ಮೂರನೇ ಅವಧಿಗೆ ಭಾರತದ ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಈಗಲೇ ವಾಟ್ಸಾಪ್ ಚಾನೆಲ್ ಫಾಲೋContinue Reading

ನವದೆಹಲಿ: ಇಂದು ಬುಧವಾರ ದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ (PM Narendra Modi) ಅವರು 17ನೇ ಲೋಕಸಭೆ ವಿಸರ್ಜನೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಭೇಟಿಯಾಗಿದ್ದಾರೆ. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಪ್ರಧಾನಿ ನರೇಂದ್ರ ಮೋದಿ ಅವರು ರಾಜೀನಾಮೆಯನ್ನು ಸಲ್ಲಿಸಿದರು. ಇದನ್ನೂ ಓದಿ: Lok Sabha Election Results 2024: ಕರ್ನಾಟಕದಲ್ಲಿ ಗೆದ್ದವರು ಯಾರು? ಸಂಪೂರ್ಣ ಪಟ್ಟಿ ಇಲ್ಲಿದೆ ಜೂನ್ 8 ಶನಿವಾರದಂದು ನರೇಂದ್ರ ಮೋದಿಯವರು ಸತತ ಮೂರನೇ ಅವಧಿಗೆContinue Reading

ಲೋಕಸಭಾ ಚುನಾವಣಾ ಫಲಿತಾಂಶ 2024ರ ( Lok Sabha Election Results 2024 ) ಕರ್ನಾಟಕದಲ್ಲಿ ಬಿಜೆಪಿ 17, ಕಾಂಗ್ರೆಸ್ 09, ಜೆಡಿಎಸ್ 02 ಸ್ಥಾನಗಳು ಸೇರಿದೆ.ಕರ್ನಾಟಕ ಲೋಕಸಭಾ ಚುನಾವಣೆ 28 ಕ್ಷೇತ್ರಗಳಲ್ಲಿ ಗೆದ್ದವರು ಪಟ್ಟಿ • ಬಾಗಲಕೋಟೆ ಕ್ಷೇತ್ರ: ಪಿಸಿ. ಗದ್ದಿಗೌಡರ್ (ಬಿಜೆಪಿ)• ಬೆಂಗಳೂರು ಕೇಂದ್ರ ಕ್ಷೇತ್ರ: ಪಿ.ಸಿ.ಮೋಹನ್ (ಬಿಜೆಪಿ)• ಬೆಂಗಳೂರು ಉತ್ತರ ಕ್ಷೇತ್ರ: ಶೋಭಾ ಕರಂದ್ಲಾಜೆ (ಬಿಜೆಪಿ)• ಬೆಂಗಳೂರು ದಕ್ಷಿಣ ಕ್ಷೇತ್ರ: ತೇಜಸ್ವಿ ಸೂರ್ಯ (ಬಿಜೆಪಿ)• ಬೆಂಗಳೂರುContinue Reading

ಲೋಕಸಭಾ ಚುನಾವಣೆಯ ಫಲಿತಾಂಶ ಎಕ್ಸಿಟ್ ಪೋಲ್‌ಗಳಲ್ಲಿ (Exit Poll) ತೋರಿಸಿರುವ ಫಲಿತಾಂಶಕ್ಕೆ ಸಂಪೂರ್ಣ ಭಿನ್ನವಾಗಿ ಇರುತ್ತದೆ ಎಂದು ತುಂಬಾ ವಿಶ್ವಾಸ ಇದೆ ಎಂದು ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಅವರು ಹೇಳಿದ್ದಾರೆ.ಇದನ್ನೂ ಓದಿ: ಲೋಕಸಭಾ ಚುನಾವಣೆ ಮತ ಎಣಿಕೆ ಹಿನ್ನೆಲೆಯಲ್ಲಿ ಜೂನ್ 4ರಂದು ಬೆಂಗಳೂರಿನಲ್ಲಿ ನಿಷೇಧಾಜ್ಞೆ. ಮಂಗಳವಾರ ಪ್ರಕಟವಾಗಲಿರುವ ಫಲಿತಾಂಶದ ಬಗ್ಗೆ ತಮ್ಮ ನಿರೀಕ್ಷೆ ಏನಿದೆ ಎಂಬುದನ್ನು ಅವರು ತಿಳಿಸಿದರು. “ನಾವು ಕಾಯಬೇಕು, ಕಾದು ನೋಡಬೇಕು” ಎಂದು‌ ಸೋನಿಯಾ ಅವರುContinue Reading

ಬೆಂಗಳೂರು: ಲೋಕಸಭೆ ಚುನಾವಣೆ ಮತ ಎಣಿಕೆ ಹಿನ್ನೆಲೆಯಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ತಡೆಯಲು ಜೂನ್ 4 ರಂದು ಬೆಂಗಳೂರಿನಲ್ಲಿ ನಿಷೇಧಾಜ್ಞೆ ಜಾರಿಮಾಡಿ ಪೊಲೀಸ್ ಕಮೀಷನರ್ ದಯಾನಂದ ಅವರು ಆದೇಶ ಹೊರಡಿಸಿದ್ದಾರೆ. ಇದನ್ನೂ ಓದಿ: BS Yediyurappa: ಮಾಜಿ ಮುಖ್ಯಮಂತ್ರಿ ವಿರುದ್ಧ ಪೋಕ್ಸೊ ಕೇಸ್ ದಾಖಲಿಸಿದ್ದ ಮಹಿಳೆ ಸಾವು ಯಾವುದೇ ತರಹದ ಮಾರಕಾಸ್ತ್ರಗಳೊಂದಿಗೆ ತಿರುಗಾಡಬಾರದು, ಬ್ಯಾನರ್‌ಳನ್ನು ಹಾಕಬಾರದು, ಪಟಾಕಿ ಸಿಡಿಸಬಾರದು, ಐದು ಜನರಿಗಿಂತ ಹೆಚ್ಚು ಜನರು ಗುಂಪುಗೂಡಿ ತಿರುಗಾಡುವಂತಿಲ್ಲ ಎಂದುContinue Reading

ನವದೆಹಲಿ: ಕೊನೆಗೂ ಘೋಷಿತವಾಯಿತು ಲೋಕಸಭಾ ಚುನಾವಣೆ. ಕೇಂದ್ರ ಚುನಾವಣಾ ಆಯೋಗದಿಂದ ಏಳು ಹಂತಗಳಲ್ಲಿ ಚುನಾವಣೆ ನಡೆಸಲು ನಿರ್ಧಾರ. ಇಂದಿನಿಂದ ದೇಶಾದ್ಯಂತ ನೀತಿ ಸಂಹಿತೆ ಜಾರಿಯಾಗಿದೆ. ಮೊದಲ ಹಂತದ ಮತದಾನ ಎಪ್ರಿಲ್ 19, ಕೊನೆಯ ಹಂತದ ಮತದಾನ ಜೂನ್ 1 ಫಲಿತಾಂಶ ಜೂನ್ 4 ರಂದು ಪ್ರಕಟ ವಾಗಲಿದೆ. ಚುನಾವಣಾ ಆಯೋಗದ ಮುಖ್ಯ ಆಯುಕ್ತ ರಾಜೀವಕುಮಾರ ಸುದ್ದಿ ಗೋಷ್ಠಿಯಲ್ಲಿ ಪ್ರಕಟಿಸಿದರು. ರಾಷ್ಟ್ರವ್ಯಾಪಿ ಚುನಾವಣಾ ವೇಳಾಪಟ್ಟಿಗೆ ಅನುಗುಣವಾಗಿ ಕರ್ನಾಟಕದ ಲೋಕಸಭೆ ಚುನಾವಣೆ ಹಂತContinue Reading

ನವದೆಹಲಿ: 2024ರ ಲೋಕಸಭೆ ಚುನಾವಣೆಯ ದಿನಾಂಕವನ್ನು ಮಧ್ಯಾಹ್ನ 3 ಗಂಟೆಗೆ ಬಹಿರಂಗಪಡಿಸಲಾಗುವುದು ಎಂದು ಭಾರತೀಯ ಚುನಾವಣಾ ಆಯೋಗ ಶುಕ್ರವಾರ ತಿಳಿಸಿದೆ. ಶನಿವಾರದಂದು. ಅದೇ ಸಮಯದಲ್ಲಿ ನಡೆಯಲಿರುವ ನಾಲ್ಕು ವಿಧಾನಸಭಾ ಚುನಾವಣೆಗಳ ದಿನಾಂಕಗಳನ್ನು ಸಹ ಸಾರ್ವಜನಿಕಗೊಳಿಸಲಾಗುವುದು ಎಂದು ಸೂಚಿಸಿದೆ. ದಿನಾಂಕಗಳನ್ನು ಪ್ರಕಟಿಸಿದ ಕ್ಷಣದಲ್ಲಿ, ಮಾದರಿ ನೀತಿ ಸಂಹಿತೆ ಜಾರಿಯಲ್ಲಿರುತ್ತದೆ. ಅರುಣಾಚಲ ಪ್ರದೇಶ, ಆಂಧ್ರಪ್ರದೇಶ, ಒಡಿಶಾ ಮತ್ತು ಸಿಕ್ಕಿಂ ನಾಲ್ಕು ರಾಜ್ಯಗಳು ಏಪ್ರಿಲ್ ಅಥವಾ ಮೇ ತಿಂಗಳಲ್ಲಿ ಮತ ಚಲಾಯಿಸಲು ನಿರೀಕ್ಷಿಸಲಾಗಿದೆ; ಮಹಾರಾಷ್ಟ್ರ,Continue Reading

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಲೋಕಸಭೆ ಚುನಾವಣೆಗೆ ರಾಜ್ಯದ 42 ಸ್ಥಾನಗಳಿಗೆ ಎಲ್ಲಾ ಅಭ್ಯರ್ಥಿಗಳ ಹೆಸರನ್ನು ಘೋಷಿಸಿದ್ದಾರೆ. ಟೀಮ್ ಇಂಡಿಯಾದ ಮಾಜಿ ಕ್ರಿಕೆಟಿಗ ಯೂಸುಫ್ ಪಠಾಣ್ ಅವರು ಲೋಕಸಭೆ ಅಭ್ಯರ್ಥಿಯಾಗಿ ಚುನಾವಣೆಗೆ ಸ್ಪರ್ಧಿಸಲಿದ್ದಾರೆ. ಯೂಸುಫ್ ಪಠಾಣ್ ಅವರು ಬಹರಂಪುರದಿಂದ ತೃಣಮೂಲ ಅಭ್ಯರ್ಥಿಯಾಗಿ ಅಧೀರ್ ರಂಜನ್ ಚೌಧರಿ ವಿರುದ್ಧ ಸ್ಪರ್ಧಿಸಲಿದ್ದಾರೆ. ನಗರದ ಬ್ರಿಗೇಡ್‌ ಪರೇಡ್‌ ಮೈದಾನದಲ್ಲಿ ನಡೆಯುವ ಟಿಎಂಸಿಯ ಬೃಹತ್‌ ರ‍್ಯಾಲಿ ವೇಳೆ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅಭ್ಯರ್ಥಿಗಳContinue Reading