Headlines

wayanad landslide : ವಯನಾಡು ಭೂಕುಸಿತ ಮೋದಿಯವರ ಭೇಟಿ: ‘ರಾಷ್ಟ್ರೀಯ ವಿಪತ್ತು’ ಘೋಷಿಸುವ ವಿಶ್ವಾಸ ರಾಹುಲ್ ಗಾಂಧಿ

ನವದೆಹಲಿ: ವಯನಾಡಿನಲ್ಲಿ ಸಂಭವಿಸಿರುವ ಭೂಕುಸಿತದ (wayanad landslide) ಕುರಿತು ಪ್ರಧಾನಿ ನರೇಂದ್ರ ಮೋದಿ   ಅವರ, ಭೇಟಿಯ ಬಗ್ಗೆ ರಾಹುಲ್ ಗಾಂಧಿ ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದಾರೆ “ಮೋದಿಜಿಯವರು ವೈಯಕ್ತಿಕವಾಗಿ ಈ ವಿಪತ್ತು ನೇರವಾಗಿ ಅವಲೋಕಿಸಿದ ನಂತರ, ಅದನ್ನು ರಾಷ್ಟ್ರೀಯ ವಿಪತ್ತು ಎಂದು ಘೋಷಿಸುವ ವಿಶ್ವಾಸವಿದೆ,” ಎಂದು ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ. ಪ್ರಧಾನಿ ಮೋದಿ ಅವರು, ಇಂದು ಬೆಳಿಗ್ಗೆ 11 ಗಂಟೆಗೆ ಕಣ್ಣೂರಿಗೆ ಬಂದು, ವಯನಾಡಿನ ಭೂಕುಸಿತ ಪೀಡಿತ ಪ್ರದೇಶದಲ್ಲಿ ವೈಮಾನಿಕ ಸಮೀಕ್ಷೆ ನಡೆಸಲಿದ್ದಾರೆ….

Read More

Modi 3.0: ಪ್ರಧಾನಿ ಮೋದಿ ಪ್ರಮಾಣವಚನ ಸ್ವೀಕರಿಸಿದ ಬಳಿಕ ಮೊದಲ ಆದೇಶ, ಪಿಎಂ ಕಿಸಾನ್‌ ನಿಧಿ ಬಿಡುಗಡೆಗೆ ಸಹಿ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಮುಂದುವರಿದಿರುವ Modi 3.0 ಸರಕಾರವು ಪಿಎಂ ಕಿಸಾನ್ ಯೋಜನೆ (Prime Minister Kisan Samman Nidhi) 17ನೇ ಕಂತು ಬಿಡುಗಡೆಗೆ ಸಹಿ ಹಾಕುವ ಮೂಲಕ ತಮ್ಮ ಮೂರನೇ ಅವಧಿಯನ್ನು ಆರಂಭಿಸಿದ್ದಾರೆ. ಪಿಎಂ ಕಿಸಾನ್ ಯೋಜನೆ ಅಡಿಯಲ್ಲಿ ರೈತರಿಗೆ ನೇರ ಆರ್ಥಿಕ ಸಹಾಯ ನೀಡುವ ಯೋಜನೆಯ ಅನುದಾನ ಬಿಡುಗಡೆಗೆ ಸೋಮವಾರ ಪ್ರಧಾನಿ ಮೋದಿ ಸಹಿ ಹಾಕಿದರು.ಇದನ್ನೂ ಓದಿ: Salman Khan & Rashmika: ಸಲ್ಮಾನ್ ಖಾನ್ ಮತ್ತು ರಶ್ಮಿಕಾ ಮಂದಣ್ಣ…

Read More
error: Content is protected !!