ಬೆಂಗಳೂರು: ಹಾಸನ ಮಾಜಿ ಸಂಸದ ಪ್ರಜ್ವಲ್ ರೇವಣ್ಣ (Prajwal revanna) ಅವರನ್ನು ಅಶ್ಲೀಲ ವಿಡಿಯೋ ಪೆನ್ಡ್ರೈವ್ ಪ್ರಕರಣದ ಆರೋಪದ ಮೇಲೆ ಎಸಿಎಂಎಂ ನ್ಯಾಯಾಲಯ ಜೂನ್ 10ರವರೆಗೆ ಪೊಲೀಸ ಕಸ್ಟಡಿ ನೀಡಿದೆ.ಇದನ್ನೂ ಓದಿ: NDA ಮೋದಿಯನ್ನೇ ನಾಯಕರಾಗಿ ಆಯ್ಕೆ : ಜೂನ್ 8 ರಂದು ಪ್ರಧಾನಿಯಾಗಿ ಮೋದಿ ಪ್ರಮಾಣವಚನ ಪ್ರಜ್ವಲ್ ರೇವಣ್ಣ ಅವರ ಪೊಲೀಸ್ ಕಸ್ಟಡಿ ಅವಧಿ ಅಂತ್ಯಗೊಂಡ ಕಾರಣ ಆರೋಪಿ ಪ್ರಜ್ವಲ್ ಅವರನ್ನು ಎಸ್ಐಟಿ ಅಧಿಕಾರಿಗಳು ಗುರುವಾರ ಮಧ್ಯಾಹ್ನ 3Continue Reading

ಬೆಂಗಳೂರು: ಜೆಡಿಎಸ್ ಶಾಸಕ HD Revanna ಅವರು ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಇಂದು (ಮೇ 17) ಜಾಮೀನು ಸಿಗುವ ನಿರೀಕ್ಷೆಯಲ್ಲಿದ್ದರು. ಆದರೆ, ಬೆಂಗಳೂರಿನ 42ನೇ ಎಸಿಎಂಎಂ ನ್ಯಾಯಾಲಯವು ರೇವಣ್ಣ ಅವರ ಜಾಮೀನು ಅರ್ಜಿ ವಿಚಾರಣೆ ನಡೆಸಿ, ಅಂತಿಮ ಆದೇಶವನ್ನು ಮೇ 20ಕ್ಕೆ ಕಾಯ್ದಿರಿಸಿದೆ. ಮೇ 20ರವರೆಗೆ ಮಧ್ಯಂತರ ಜಾಮೀನು ಮುಂದುವರಿಸಿರುವುದರಿಂದ, ರೇವಣ್ಣ ಅವರನ್ನು ತಕ್ಷಣ ಜೈಲಿಗೆ ಕಳುಹಿಸುವ ಅವಶ್ಯಕತೆಯಿಲ್ಲ. ಆದರೂ, ಲೈಂಗಿಕ ದೌರ್ಜನ್ಯ ಪ್ರಕರಣದ ತೀರ್ಮಾನ ಅವರು ಎದುರಿಸುತ್ತಿರುವ ಇನ್ನೂContinue Reading

ಜೆಡಿಎಸ್ ಪಕ್ಷದ ಮುಖಂಡ ಎಚ್. ಡಿ. ರೇವಣ್ಣ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೆ ಒಳಗಾಗಿದ್ದಾರೆ. ನಿರೀಕ್ಷಣಾ ಜಾಮೀನಿಗಾಗಿ ಅವರು ಸಲ್ಲಿಸಿದ್ದ ಅರ್ಜಿ ವಜಾ ಆಗಿರುವ ಹಿಂದೆಯೇ ಎಸ್.ಐ.ಟಿ. ಅಧಿಕಾರಿಗಳು ಬೆಂಗಳೂರಿನ ಪದ್ಮನಾಭ ನಗರದ ಅವರ ನಿವಾಸದಿಂದ ಬಂಧಿಸಿದ್ದಾರೆ. ಸಂತ್ರಸ್ಥೆಯ ಮಗ ಮೈಸೂರಿನ ಕೆ.ಆರ್. ನಗರದ ಪೊಲೀಸ್ ಠಾಣೆಯಲ್ಲಿ ತಾಯಿಯ ಅಪಹರಣವಾಗಿದೆಯೆಂದು ದೂರು ನೀಡಿದ್ದರು. ಎಪ್ರಿಲ್ 29 ರಂದು ಸಂತ್ರಸ್ಥೆಯನ್ನು ಅಪಹರಿಸಿ ರೇವಣ್ಣನ ಆಪ್ತ ಸಹಾಯಕ ರಾಜಶೇಖರನ ತೋಟದಲ್ಲಿ ಇರಿಸಲಾಗಿತ್ತು. ಅಲ್ಲಿಂದContinue Reading

ಹಾಸನದ ಸಂಸದ ಹಾಗೂ ಪೆನ್ ಡ್ರೈವ್ ಪ್ರಕರಣದ ಆರೋಪಿ ಮೊಮ್ಮಗ ಪ್ರಜ್ವಲ್ ಗೆ ಬೇಗನೆ ವಿದೇಶದಿಂದ ಬಂದು ಪೊಲೀಸರ ಮುಂದೆ ಶರಣಾಗುವಂತೆ EX PM ಎಚ್. ಡಿ. ದೇವೇಗೌಡರು ಸೂಚನೆ ಕೊಟ್ಟಿದ್ದಾರೆಂದು ತಿಳಿಬಂದಿದೆ. ಈ ಸೂಚನೆಯಂತೆ ಪ್ರಜ್ವಲ್ ಎರಡು ದಿನಗಳಲ್ಲಿ ಬೆಂಗಳೂರಿಗೆ ಆಗಮಿಸುವ ಸಾಧ್ಯತೆಯಿದೆ. Prajwal Revanna ಬಗ್ಗೆ ಜನರು ಆಕ್ರೋಹಿತರಾಗಿದ್ದು, ತಡವಾದಷ್ಟು ಕುಟುಂಬಕ್ಕೆ ಡ್ಯಾಮೇಜ್ ಆಗುತ್ತದೆ. ಆದ್ದರಿಂದ ಕೂಡಲೇ ವಿಚಾರಣೆಗೆ ಹಾಜರಾಗಿ, ಕಾನೂನು ಹೋರಾಟಕ್ಕೆ ಮುಂದಾಗುವಂತೆ ದೇವೇಗೌಡರು ಸೂಚಿಸಿದ್ದಾರೆಂದುContinue Reading