ಹೈದರಾಬಾದ್: ಆಂಧ್ರಪ್ರದೇಶ ಮತ್ತು ತೆಲಂಗಾಣದಲ್ಲಿ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದಾಗಿ ಭಾರಿ ಮಳೆಯಾಗಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ. ಹೈದರಾಬಾದ್ ಸೇರಿದಂತೆ ತೆಲಂಗಾಣದ ಹಲವೆಡೆ ಭಾರಿ ಮಳೆ ಮುಂದುವರಿದಿದ್ದು, ಹವಾಮಾನ ಇಲಾಖೆ ‘ರೆಡ್ ಅಲರ್ಟ್’ ಘೋಷಿಸಿದೆ. ಸಿಎಂ ಎ. ರೇವಂತ್ ರೆಡ್ಡಿ ಅವರು ಮಳೆ ಪೀಡಿತ ಪ್ರದೇಶಗಳ ಪರಿಸ್ಥಿತಿಯನ್ನು ಗಮನಿಸಿ, ತಮ್ಮ ಸಚಿವರು ಮತ್ತು ಅಧಿಕಾರಿಗಳೊಂದಿಗೆ ತುರ್ತು ಸಭೆ ನಡೆಸಿದ್ದಾರೆ. ಅವರು ಮಂತ್ರಿಗಳಾದ ಭಟ್ಟಿ ವಿಕ್ರಮಾರ್ಕ, ಎನ್. ಉತ್ತಮ್ ಕುಮಾರ್ ರೆಡ್ಡಿ, ತುಮ್ಮಲContinue Reading

ಹೈದರಾಬಾದ್: ವಯನಾಡ್ ಜಿಲ್ಲೆಯಲ್ಲಿ ಭಾರಿ ಭೂಕುಸಿತಕ್ಕೆ ( Wayanad Landslide ) ತುತ್ತಾದ  ಜನರಿಗೆ ನೆರವಾಗಲು ತೆಲುಗು ನಟ ಅಲ್ಲು ಅರ್ಜುನ್ ₹25 ಲಕ್ಷವನ್ನು ಕೇರಳ ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ದೇಣಿಗೆ ನೀಡಿದ್ದಾರೆ.ಇದನ್ನೂ ಓದಿ: Wayanad Landslide : ಸಂತ್ರಸ್ತರಿಗೆ ಕಾಂಗ್ರೆಸ್‌ನಿಂದ 100 ಮನೆ ನಿರ್ಮಾಣ: ರಾಹುಲ್‌ ಗಾಂಧಿ ವಯನಾಡಿನ ಭೂಕುಸಿತದಿಂದಾಗಿ ಅನೇಕ ಕಲಾವಿದರು ಕೂಡ ಸಹಾಯ ಮಾಡುತ್ತಿದ್ದಾರೆ. ಲೆಫ್ಟಿನೆಂಟ್ ಕರ್ನಲ್ ಮತ್ತು ನಟ ಮೋಹನ್ ಲಾಲ್ ಅವರ ವಿಶ್ವಶಾಂತಿContinue Reading

ಹೈದರಾಬಾದ್: ಎಸ್‌. ಎಸ್‌. ರಾಜಮೌಳಿ ಅವರ ಜೀವನ ಮತ್ತು ಕಾರ್ಯಚಟುವಟಿಕೆಗಳ ಕುರಿತಾದ ಸಾಕ್ಷ್ಯಚಿತ್ರ ‘ಮಾಡರ್ನ್ ಮಾಸ್ಟರ್ಸ್’( Modern Masters ) ಆಗಸ್ಟ್ 2ರಂದು ನೆಟ್‌ಫ್ಲಿಕ್ಸ್‌ನಲ್ಲಿ ಬಿಡುಗಡೆಯಾಗುತ್ತಿದೆ. ಈ ಸಾಕ್ಷ್ಯಚಿತ್ರವನ್ನು ರಾಘವ್ ಖನ್ನಾ ನಿರ್ದೇಶಿಸಿದ್ದು, ಅಪ್ಲಾಸ್‌ ಎಂಟರ್‌ಟೈನ್‌ಮೆಂಟ್ ಹಾಗೂ ಫಿಲ್ಮ್ ಕಂಪಾನಿಯನ್ ಸ್ಟುಡಿಯೋ ನಿರ್ಮಾಣ ಮಾಡಿದೆ.ಇದನ್ನೂ ಓದಿ: Union Budget 2024: 2024-25ರ ಕೇಂದ್ರ ಬಜೆಟ್ ನಲ್ಲಿ ಯಾವುದು ಕಡಿಮೆ, ಯಾವುದು ಹೆಚ್ಚು? ಈ ಡಾಕ್ಯುಮೆಂಟರಿಯ 2 ನಿಮಿಷದ ಟ್ರೇಲರ್ ಈಗಾಗಲೇContinue Reading

ಹೈದೆರಾಬಾದ್: ರಾಮೋಜಿ ಫಿಲ್ಮ್ ಸಿಟಿ (Ramoji Film City) ಸಂಸ್ಥಾಪಕ ರಾಮೋಜಿ ರಾವ್ (Ramoji Rao) ಅವರು ಇಂದು ಶನಿವಾರ ಬೆಳಗಿನ ಜಾವ 3:45ಕ್ಕೆ ನಿಧನರಾಗಿದ್ದಾರೆ. ಹಲವು ವರ್ಷಗಳಿಂದ ಅವರು ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದರು.ಇಂದು ಹೈದರಾಬಾದ್‌ ನ ಸ್ಟಾರ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.ಇದನ್ನೂ ಓದಿ: NCB Recruitment: ಸಬ್ ಇನ್ಸೆಕ್ಟರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ ಮಾಧ್ಯಮ ಮತ್ತು ಚಲನಚಿತ್ರ ಕ್ಷೇತ್ರದಲ್ಲಿ ಅತ್ಯಂತ ಪ್ರಭಾವಶಾಲಿ ವ್ಯಕ್ತಿಗಳಲ್ಲಿ ಒಬ್ಬರಾಗಿದ್ದ ಅವರು, ತಮ್ಮ ಜೀವನಕಾಲದಲ್ಲಿ ಅನೇಕContinue Reading