Headlines

Paris Olympics : ಒಲಿಂಪಿಕ್ಸ್ ಫೈನಲ್‌ನಿಂದ ವಿನೇಶ್ ಫೋಗಟ್ ಅನರ್ಹ!

ನವದೆಹಲಿ: ಭಾರತಕ್ಕೆ ಮಹಿಳೆಯರ ಕುಸ್ತಿ ವಿಭಾಗದಲ್ಲಿ ಚಿನ್ನದ ಪದಕ ಗೆಲ್ಲುವ ಕನಸು ಕಾಣುತ್ತಿದ್ದ ಕೋಟ್ಯಂತರ ಜನರ ಆಸೆ ನುಚ್ಚುನೂರಾಗಿದೆ. ಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ (Paris Olympics) ಫೈನಲ್ ಪ್ರವೇಶಿಸಿದ್ದ ಕುಸ್ತಿಪಟು ವಿನೇಶ್ ಫೋಗಟ್, ಅಧಿಕ ತೂಕದ ಕಾರಣಕ್ಕಾಗಿ ಮಹಿಳೆಯರ 50 ಕೆಜಿ ಕುಸ್ತಿ ವಿಭಾಗದಿಂದ ಅನರ್ಹಗೊಂಡಿದ್ದಾರೆ.ಇದನ್ನೂ ಓದಿ: ಉತ್ತರ ಕರ್ನಾಟಕ ಮತ್ತು ಕಲ್ಯಾಣ ಕರ್ನಾಟಕದ ಭಾಗಗಳಿಗೆ ವಿಶೇಷ ರೈಲುಗಳ ವ್ಯವಸ್ಥೆ ಭಾರತೀಯ ತಂಡವು ವಿಷಾದದಿಂದ ಈ ಸುದ್ದಿಯನ್ನು ಹಂಚಿಕೊಂಡಿದ್ದು, ರಾತ್ರಿಯಿಡೀ ಅತ್ಯುತ್ತಮ ಪ್ರಯತ್ನಗಳ ಹೊರತಾಗಿಯೂ, ಇಂದು ಬೆಳಗ್ಗೆ 50…

Read More

Wayanad Landslide: ಸಂತ್ರಸ್ತರಿಗೆ ನಟ ಅಲ್ಲು ಅರ್ಜುನ್ ₹25 ಲಕ್ಷ ಆರ್ಥಿಕ ನೆರವು

ಹೈದರಾಬಾದ್: ವಯನಾಡ್ ಜಿಲ್ಲೆಯಲ್ಲಿ ಭಾರಿ ಭೂಕುಸಿತಕ್ಕೆ ( Wayanad Landslide ) ತುತ್ತಾದ  ಜನರಿಗೆ ನೆರವಾಗಲು ತೆಲುಗು ನಟ ಅಲ್ಲು ಅರ್ಜುನ್ ₹25 ಲಕ್ಷವನ್ನು ಕೇರಳ ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ದೇಣಿಗೆ ನೀಡಿದ್ದಾರೆ.ಇದನ್ನೂ ಓದಿ: Wayanad Landslide : ಸಂತ್ರಸ್ತರಿಗೆ ಕಾಂಗ್ರೆಸ್‌ನಿಂದ 100 ಮನೆ ನಿರ್ಮಾಣ: ರಾಹುಲ್‌ ಗಾಂಧಿ ವಯನಾಡಿನ ಭೂಕುಸಿತದಿಂದಾಗಿ ಅನೇಕ ಕಲಾವಿದರು ಕೂಡ ಸಹಾಯ ಮಾಡುತ್ತಿದ್ದಾರೆ. ಲೆಫ್ಟಿನೆಂಟ್ ಕರ್ನಲ್ ಮತ್ತು ನಟ ಮೋಹನ್ ಲಾಲ್ ಅವರ ವಿಶ್ವಶಾಂತಿ ಫೌಂಡೇಷನ್ ಮುಂಡಕ್ಕೈ ಸರ್ಕಾರಿ ಶಾಲೆಯನ್ನು ಪುನರ್ನಿರ್ಮಾಣ…

Read More

Wayanad Landslide : ಸಂತ್ರಸ್ತರಿಗೆ ಕಾಂಗ್ರೆಸ್‌ನಿಂದ 100 ಮನೆ ನಿರ್ಮಾಣ: ರಾಹುಲ್‌ ಗಾಂಧಿ

ವಯನಾಡು: ವಯನಾಡಿನಲ್ಲಿ ಭೂಕುಸಿತದಿಂದ (Wayanad Landslide) ಸಂಕಷ್ಟದಲ್ಲಿರುವ ಸಂತ್ರಸ್ತರಿಗೆ ಕಾಂಗ್ರೆಸ್‌ ಪಕ್ಷ 100 ಮನೆಗಳನ್ನು ನಿರ್ಮಿಸಿಕೊಡಲಾಗುತ್ತದೆ ಎಂಬ ಭರವಸೆ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್‌ ಗಾಂಧಿ ಹೇಳಿದ್ದಾರೆ.ಇದನ್ನೂ ಓದಿ: Paris Olympics : ಶೂಟಿಂಗ್ 50 ಮೀಟರ್ ರೈಫಲ್ 3 ಪೊಸಿಷನ್‌ನಲ್ಲಿ ಸ್ವಪ್ನಿಲ್ ಕುಸಾಲೆಗೆ ಕಂಚು ರಾಹುಲ್‌ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ವಾದ್ರಾ ನಿನ್ನೆ ಭೂಕುಸಿತ ಸಂಭವಿಸಿದ ವಯನಾಡಿನ ಗ್ರಾಮಗಳಿಗೆ ಭೇಟಿ ನೀಡಿ, ವಿನಾಶದ ವ್ಯಾಪ್ತಿಯನ್ನು ವೀಕ್ಷಿಸಿದರು. ಅವರು ಈ ಘಟನೆಗೆ ರಾಷ್ಟ್ರೀಯ ವಿಪತ್ತು…

Read More

ಭಾರತದ ಮಾಜಿ ಕ್ರಿಕೆಟಿಗ ಅಂಶುಮಾನ್ ಗಾಯಕ್ವಾಡ್ ನಿಧನ: ಪ್ರಧಾನಿ ಮೋದಿ ಸೇರಿದಂತೆ ಗಣ್ಯರ ಸಂತಾಪ

ನವದೆಹಲಿ: ಭಾರತದ ಮಾಜಿ ಕ್ರಿಕೆಟಿಗ ಅಂಶುಮಾನ್ ಗಾಯಕ್ವಾಡ್ ಅವರು ಕೆಲ ವರ್ಷಗಳಿಂದ ಕ್ಯಾನ್ಸರ್‌ನಿಂದ ಬಳಲುತ್ತಿದ್ದರಿಂದ ಕಳೆದ ರಾತ್ರಿ ನಿಧನರಾಗಿದ್ದಾರೆ.ಇದನ್ನೂ ಓದಿ: Rahul Dravid : 2028ರಲ್ಲಿ ಒಲಿಂಪಿಕ್ಸ್‌ನಲ್ಲಿ ಕ್ರಿಕೆಟ್ ಸೇರ್ಪಡೆ: ರಾಹುಲ್ ದ್ರಾವಿಡ್ ಪ್ರತಿಕ್ರಿಯೆ 71 ವರ್ಷ ವಯಸ್ಸಿನ ಗಾಯಕ್ವಾಡ್ ಅವರು ಭಾರತಕ್ಕಾಗಿ 40 ಟೆಸ್ಟ್ ಮತ್ತು 15 ಏಕದಿನ ಪಂದ್ಯಗಳನ್ನು ಆಡಿದ್ದಾರೆ. ಅವರು ಭಾರತ ತಂಡದ ಕೋಚ್ ಮತ್ತು ರಾಷ್ಟ್ರೀಯ ಆಯ್ಕೆಗಾರರೂ ಆಗಿದ್ದರು. ಗಾಯಕ್ವಾಡ್ ಅವರು ಕಳೆದ ತಿಂಗಳು ಲಂಡನ್‌ನ ಕಿಂಗ್ಸ್ ಕಾಲೇಜು ಆಸ್ಪತ್ರೆಯಲ್ಲಿ ರಕ್ತದ…

Read More

Train Accident: ಜಾರ್ಖಂಡ್‌ನಲ್ಲಿ ಮುಂಬೈ–ಹೌರಾ ರೈಲು ಹಳಿತಪ್ಪಿ, 2 ಮೃತ್ಯು, 20 ಪ್ರಯಾಣಿಕರಿಗೆ ಗಾಯ

ಜಾರ್ಖಂಡ, ರಾಂಚಿ: ಜಾರ್ಖಂಡ್‌ನ ಸೆರೈಕೆಲಾ-ಖಾರ್ಸಾ ವಾನ್‌ ಜಿಲ್ಲೆಯಲ್ಲಿ ಇಂದು ಮುಂಜಾನೆ (Train Accident) ಮುಂಬೈ–ಹೌರಾ ರೈಲಿನ 18 ಬೋಗಿಗಳು ಹಳಿತಪ್ಪಿ, ಇಬ್ಬರು ಮೃತಪಟ್ಟಿದ್ದಾರೆ ಮತ್ತು 20 ಮಂದಿ ಪ್ರಯಾಣಿಕರು ಗಾಯಗೊಂಡಿದ್ದಾರೆ. ಈ ಅವಘಡ ಮುಂಜಾನೆ 3.45 ಗಂಟೆಗೆ, ಚಕ್ರಧರಪುರ ವಿಭಾಗದ ಜಮ್‌ಶೆಡ್‌ಪುರದಿಂದ ಸುಮಾರು 80 ಕಿ.ಮೀ ದೂರದಲ್ಲಿರುವ ಬರಬಂಬೂ ಬಳಿ ಸಂಭವಿಸಿದೆ.ಇದನ್ನೂ ಓದಿ: ದೆಹಲಿ: ಐಎಎಸ್ ಕೋಚಿಂಗ್ ಸೆಂಟರ್‌ಗೆ ನೀರು ತುಂಬಿ ಮೂವರು ಅಭ್ಯರ್ಥಿಗಳ ಸಾವು ಆಗ್ನೇಯ ರೈಲ್ವೆಯ ಹಿರಿಯ ಅಧಿಕಾರಿಯೊಬ್ಬರು ಈ ವಿಷಯವನ್ನು ಸ್ಪಷ್ಟಪಡಿಸಿದರು, ಅಪಘಾತಕ್ಕೀಡಾದ…

Read More

ದೆಹಲಿ: ಐಎಎಸ್ ಕೋಚಿಂಗ್ ಸೆಂಟರ್‌ಗೆ ನೀರು ತುಂಬಿ ಮೂವರು ಅಭ್ಯರ್ಥಿಗಳ ಸಾವು

ನವದೆಹಲಿ: ನವದೆಹಲಿಯಲ್ಲಿ ಭಾರಿ ಮಳೆಯಿಂದ ನೆಲಮಾಳಿಗೆಯ ಕೋಚಿಂಗ್ ಸೆಂಟರ್‌ಗೆ ನೀರು ತುಂಬಿಕೊಂಡು, ನಾಗರಿಕ ಸೇವಾ ಪರೀಕ್ಷೆಗೆ ಸಿದ್ಧರಾಗುತ್ತಿದ್ದ ಮೂವರು ಅಭ್ಯರ್ಥಿಗಳು ಮೃತಪಟ್ಟಿದ್ದಾರೆ. ಈ ಘಟನೆ ಕೇಂದ್ರ ದೆಹಲಿಯ ಹಳೆಯ ರಾಜಿಂದರ್ ನಗರದಲ್ಲಿ ಸಂಭವಿಸಿದೆ.ಇದನ್ನೂ ಓದಿ: ಅಂಗನವಾಡಿ ಕಾರ್ಯಕರ್ತೆಯರ ಗೌರವಧನ ಹೆಚ್ಚಳ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭಾರಿ ಮಳೆಯ ಹಿನ್ನೆಲೆಯಲ್ಲಿ ‘ರಾಜೂಸ್ ಐಎಎಸ್ ಸ್ಟಡಿ ಸರ್ಕಲ್’ನ ನೆಲಮಾಳಿಗೆಯು ಸಂಪೂರ್ಣ ನೀರಿನಿಂದ ಆವೃತ್ತವಾಗಿದ್ದಕ್ಕಾಗಿ ಅಗ್ನಿಶಾಮಕ ಇಲಾಖೆಗೆ ರಾತ್ರಿ 7 ಗಂಟೆ ಸುಮಾರಿಗೆ ಕರೆ ಬಂದಿತು. 5 ಅಗ್ನಿಶಾಮಕ ವಾಹನಗಳನ್ನು ಸ್ಥಳಕ್ಕೆ…

Read More

Union Budget 2024: 2024-25ರ ಕೇಂದ್ರ ಬಜೆಟ್ ನಲ್ಲಿ ಯಾವುದು ಕಡಿಮೆ, ಯಾವುದು ಹೆಚ್ಚು?

ನವದೆಹಲಿ,Union Budget 2024 : ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮೋದಿ ಸರ್ಕಾರ 3.0 ಅವಧಿಯ ಮೊದಲ ಬಜೆಟ್‌ ಅನ್ನು ಮಂಡಿಸಿದ್ದು, ಬಜೆಟ್‌ನಲ್ಲಿ ಹಲವಾರು ಸರಕು ಹಾಗೂ ಸೇವೆಗಳ ಮೇಲಿನ ತೆರಿಗೆಗಳಲ್ಲಿ ಬದಲಾವಣೆ ಮಾಡಲಾಗಿದೆ. ಈ ಬಜೆಟ್‌ ನಂತರ ಯಾವುದು ಕಡಿಮೆ ಮತ್ತು ಯಾವುದು ಹೆಚ್ಚಾಗುತ್ತಿವೆ ಎಂಬ ವಿವರ ಇಲ್ಲಿದೆ:ಈಗಲೇ ವಾಟ್ಸಾಪ್ ಚಾನೆಲ್ ಫಾಲೋ ಮಾಡಿ ಯಾವುದು ಕಡಿಮೆ:1. ಚಿನ್ನ, ಬೆಳ್ಳಿ, ಪ್ಲಾಟಿನಂ: ಆಮದು ಸುಂಕ ಕಡಿತ.2. ತಾಮ್ರ: ತೆರಿಗೆ ಕಡಿತ.3. ಮೊಬೈಲ್ ಫೋನ್…

Read More

ನಟ ಶತ್ರುಘ್ನ ಸಿನ್ಹಾ ಲೋಕಸಭೆ ಸದಸ್ಯರಾಗಿ ಪ್ರಮಾಣ ವಚನ ಸ್ವೀಕರಿಸಿದರು

ನವದೆಹಲಿ: ನಟ ಹಾಗೂ ತೃಣಮೂಲ ಕಾಂಗ್ರೆಸ್‌ನ (TMC) ಸಂಸದ ಶತ್ರುಘ್ನ ಸಿನ್ಹಾ ಅವರು ಇಂದು ಸೋಮವಾರ ಲೋಕಸಭಾ ಸದಸ್ಯರಾಗಿ ಪ್ರಮಾಣ ವಚನ ಸ್ವೀಕರಿಸಿದರು. ಶತ್ರುಘ್ನ ಸಿನ್ಹಾ ಅವರು ಪಶ್ಚಿಮ ಬಂಗಾಳದ ಅಸನ್ಸೋಲ್ ಕ್ಷೇತ್ರದಿಂದ ಸ್ಪರ್ಧಿಸಿ ಚುನಾವಣೆಯಲ್ಲಿ ಜಯಭೇರಿ ಬಾರಿಸಿದರು. ಜೂನ್‌ನಲ್ಲಿ ನಡೆದ ಮೊದಲ ಅಧಿವೇಶನದಲ್ಲಿ ಕಾರಣಗಳಿಂದಾಗಿ ಅವರು ಪ್ರಮಾಣ ವಚನ ಸ್ವೀಕರಿಸಲು ಸಾಧ್ಯವಾಗಿರಲಿಲ್ಲ. ಆದ್ದರಿಂದ ಇಂದು ಸಂಸತ್ತಿನಲ್ಲಿ ದೇವರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರು. ಇದರಿಂದ ಅವರು ಅಧಿಕೃತವಾಗಿ ಲೋಕಸಭಾ ಸದಸ್ಯರಾಗಿ ತಮ್ಮ ಕರ್ತವ್ಯಗಳನ್ನು ಪ್ರಾರಂಭಿಸಿದರು. Join…

Read More

UPSC Chairperson: ಕೇಂದ್ರ ಲೋಕಸೇವಾ ಆಯೋಗದ ಅಧ್ಯಕ್ಷ ಮನೋಜ್ ಸೋನಿ ರಾಜೀನಾಮೆ, ಕಾರಣವೇನು?”

ನವದೆಹಲಿ: ಕೇಂದ್ರ ಲೋಕಸೇವಾ ಆಯೋಗದ (UPSC Chairperson) ಅಧ್ಯಕ್ಷ ಮನೋಜ್ ಸೋನಿ ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ. 2029ರ ಮೇವರೆಗೆ ಅವರ ಕಾರ್ಯಕಾಲ ಮುಂದುವರೆಯಬೇಕಾಗಿತ್ತು, ಐಎಎಸ್‌ ಪ್ರೊಬೇಷನರಿ ಅಧಿಕಾರಿ ಪೂಜಾ ಖೇಡ್ಕರ್ ನೇಮಕಾತಿ ಕುರಿತಾದ ವಿವಾದ ಹಾಗೂ ಆರೋಪಗಳಿಗೆ ಇದಕ್ಕೆ ಯಾವುದೇ ಸಂಬಂಧವಿಲ್ಲ ಎಂದು ಸ್ಪಷ್ಟಪಡಿಸಲಾಗಿದೆ. ವೈಯಕ್ತಿಕ ಕಾರಣಗಳಿಂದಲೇ ಈ ನಿರ್ಧಾರ ಕೈಗೊಂಡಿದ್ದೇನೆ ಎಂದು ಮನೋಜ್ ಸೋನಿ ಹೇಳಿದ್ದಾರೆ.ಇದನ್ನೂ ಓದಿ: 7ನೇ ವೇತನ ಆಯೋಗದ ಶಿಫಾರಸಿಗೆ ₹18,000 ಕೋಟಿ ಅಗತ್ಯ: ಡಾ. ಜಿ….

Read More

ಉತ್ತರ ಪ್ರದೇಶ: ಚಂಡೀಗಢ–ದಿಬ್ರುಗಢ ಎಕ್ಸ್‌ಪ್ರೆಸ್‌ ಹಳಿ ತಪ್ಪಿದ ಘಟನೆ: ನಾಲ್ವರು ಸಾವು

ಗೊಂಡಾ: ಚಂಡೀಗಢ–ದಿಬ್ರುಗಢ ಎಕ್ಸ್‌ಪ್ರೆಸ್‌ ಪ್ರಯಾಣಿಕ ರೈಲು ಉತ್ತರ ಪ್ರದೇಶದ ಗೊಂಡಾ ಬಳಿ ಹಳಿ ತಪ್ಪಿದ ಪರಿಣಾಮ 4 ಜನರು ಸಾವನ್ನಪ್ಪಿದ್ದಾರೆ ಮತ್ತು 20ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಸ್ಥಳದಲ್ಲಿ 40 ವೈದ್ಯಕೀಯ ಸಿಬ್ಬಂದಿ ಮತ್ತು 15 ಆಂಬುಲೆನ್ಸ್‌ಗಳು ಸಜ್ಜಾಗಿವೆ. ಇನ್ನಷ್ಟು ವೈದ್ಯಕೀಯ ತಂಡಗಳು ಮತ್ತು ಆಂಬುಲೆನ್ಸ್‌ಗಳು ಸ್ಥಳಕ್ಕೆ ಧಾವಿಸುತ್ತಿವೆ ಎಂದು ಉತ್ತರ ಪ್ರದೇಶ ವಿಪತ್ತು ನಿರ್ವಹಣಾ ವಿಭಾಗದ ಹಿರಿಯ ಅಧಿಕಾರಿ ತಿಳಿಸಿದ್ದಾರೆ.ಈಗಲೇ ವಾಟ್ಸಾಪ್ ಚಾನೆಲ್ ಫಾಲೋ ಮಾಡಿ ಸ್ಥಳದಲ್ಲಿ ರೈಲಿನ ಹಲವು ಬೋಗಿಗಳು ಹಳಿ ತಪ್ಪಿದ್ದು, ಪ್ರಯಾಣಿಕರು…

Read More
error: Content is protected !!