ನವದೆಹಲಿ: ವಯನಾಡಿನಲ್ಲಿ ಸಂಭವಿಸಿರುವ ಭೂಕುಸಿತದ (wayanad landslide) ಕುರಿತು ಪ್ರಧಾನಿ ನರೇಂದ್ರ ಮೋದಿ   ಅವರ, ಭೇಟಿಯ ಬಗ್ಗೆ ರಾಹುಲ್ ಗಾಂಧಿ ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದಾರೆ “ಮೋದಿಜಿಯವರು ವೈಯಕ್ತಿಕವಾಗಿ ಈ ವಿಪತ್ತು ನೇರವಾಗಿ ಅವಲೋಕಿಸಿದ ನಂತರ, ಅದನ್ನು ರಾಷ್ಟ್ರೀಯ ವಿಪತ್ತು ಎಂದು ಘೋಷಿಸುವ ವಿಶ್ವಾಸವಿದೆ,” ಎಂದು ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ. ಪ್ರಧಾನಿ ಮೋದಿ ಅವರು, ಇಂದು ಬೆಳಿಗ್ಗೆ 11 ಗಂಟೆಗೆ ಕಣ್ಣೂರಿಗೆ ಬಂದು, ವಯನಾಡಿನ ಭೂಕುಸಿತContinue Reading

ನವದೆಹಲಿ: ಭಾರತಕ್ಕೆ ಮಹಿಳೆಯರ ಕುಸ್ತಿ ವಿಭಾಗದಲ್ಲಿ ಚಿನ್ನದ ಪದಕ ಗೆಲ್ಲುವ ಕನಸು ಕಾಣುತ್ತಿದ್ದ ಕೋಟ್ಯಂತರ ಜನರ ಆಸೆ ನುಚ್ಚುನೂರಾಗಿದೆ. ಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ (Paris Olympics) ಫೈನಲ್ ಪ್ರವೇಶಿಸಿದ್ದ ಕುಸ್ತಿಪಟು ವಿನೇಶ್ ಫೋಗಟ್, ಅಧಿಕ ತೂಕದ ಕಾರಣಕ್ಕಾಗಿ ಮಹಿಳೆಯರ 50 ಕೆಜಿ ಕುಸ್ತಿ ವಿಭಾಗದಿಂದ ಅನರ್ಹಗೊಂಡಿದ್ದಾರೆ.ಇದನ್ನೂ ಓದಿ: ಉತ್ತರ ಕರ್ನಾಟಕ ಮತ್ತು ಕಲ್ಯಾಣ ಕರ್ನಾಟಕದ ಭಾಗಗಳಿಗೆ ವಿಶೇಷ ರೈಲುಗಳ ವ್ಯವಸ್ಥೆ ಭಾರತೀಯ ತಂಡವು ವಿಷಾದದಿಂದ ಈ ಸುದ್ದಿಯನ್ನು ಹಂಚಿಕೊಂಡಿದ್ದು, ರಾತ್ರಿಯಿಡೀ ಅತ್ಯುತ್ತಮContinue Reading

ಹೈದರಾಬಾದ್: ವಯನಾಡ್ ಜಿಲ್ಲೆಯಲ್ಲಿ ಭಾರಿ ಭೂಕುಸಿತಕ್ಕೆ ( Wayanad Landslide ) ತುತ್ತಾದ  ಜನರಿಗೆ ನೆರವಾಗಲು ತೆಲುಗು ನಟ ಅಲ್ಲು ಅರ್ಜುನ್ ₹25 ಲಕ್ಷವನ್ನು ಕೇರಳ ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ದೇಣಿಗೆ ನೀಡಿದ್ದಾರೆ.ಇದನ್ನೂ ಓದಿ: Wayanad Landslide : ಸಂತ್ರಸ್ತರಿಗೆ ಕಾಂಗ್ರೆಸ್‌ನಿಂದ 100 ಮನೆ ನಿರ್ಮಾಣ: ರಾಹುಲ್‌ ಗಾಂಧಿ ವಯನಾಡಿನ ಭೂಕುಸಿತದಿಂದಾಗಿ ಅನೇಕ ಕಲಾವಿದರು ಕೂಡ ಸಹಾಯ ಮಾಡುತ್ತಿದ್ದಾರೆ. ಲೆಫ್ಟಿನೆಂಟ್ ಕರ್ನಲ್ ಮತ್ತು ನಟ ಮೋಹನ್ ಲಾಲ್ ಅವರ ವಿಶ್ವಶಾಂತಿContinue Reading

ವಯನಾಡು: ವಯನಾಡಿನಲ್ಲಿ ಭೂಕುಸಿತದಿಂದ (Wayanad Landslide) ಸಂಕಷ್ಟದಲ್ಲಿರುವ ಸಂತ್ರಸ್ತರಿಗೆ ಕಾಂಗ್ರೆಸ್‌ ಪಕ್ಷ 100 ಮನೆಗಳನ್ನು ನಿರ್ಮಿಸಿಕೊಡಲಾಗುತ್ತದೆ ಎಂಬ ಭರವಸೆ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್‌ ಗಾಂಧಿ ಹೇಳಿದ್ದಾರೆ.ಇದನ್ನೂ ಓದಿ: Paris Olympics : ಶೂಟಿಂಗ್ 50 ಮೀಟರ್ ರೈಫಲ್ 3 ಪೊಸಿಷನ್‌ನಲ್ಲಿ ಸ್ವಪ್ನಿಲ್ ಕುಸಾಲೆಗೆ ಕಂಚು ರಾಹುಲ್‌ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ವಾದ್ರಾ ನಿನ್ನೆ ಭೂಕುಸಿತ ಸಂಭವಿಸಿದ ವಯನಾಡಿನ ಗ್ರಾಮಗಳಿಗೆ ಭೇಟಿ ನೀಡಿ, ವಿನಾಶದ ವ್ಯಾಪ್ತಿಯನ್ನು ವೀಕ್ಷಿಸಿದರು.Continue Reading

ಪ್ಯಾರಿಸ್: ಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ (Paris Olympics) ಪುರುಷರ ಶೂಟಿಂಗ್ ವೈಯಕ್ತಿಕ 50 ಮೀಟರ್ ವಿಭಾಗದ ರೈಫಲ್ 3 ಪೊಸಿಷನ್‌ನಲ್ಲಿ ಭಾರತದ ಸ್ವಪ್ನಿಲ್ ಕುಸಾಲೆ ಕಂಚಿನ ಪದಕ ಗೆದ್ದಿದ್ದಾರೆ.ಇದನ್ನೂ ಓದಿ: Karnataka: ರಾಜ್ಯದಲ್ಲಿ ಭಾರಿ ಮಳೆಯ ಪರಿಣಾಮ, ಕಟ್ಟೆಚ್ಚರ ವಹಿಸಲು ಡಿಸಿಗಳಿಗೆ ಸಿಎಂ ಸಿದ್ದರಾಮಯ್ಯ ಸೂಚನೆ ಸ್ವಪ್ನಿಲ್ 50 ಮೀಟರ್‌ ರೈಫಲ್ 3 ಪೊಸಿಷನ್‌ನಲ್ಲಿ ಪದಕ ಗೆದ್ದ ಮೊದಲ ಭಾರತೀಯ ಎನ್ನುವ ಹೆಗ್ಗಲಿಕೆಯನ್ನು ಹೊಂದಿದ್ದಾರೆ. ಶತೋಹು ಶೂಟಿಂಗ್ ರೇಂಜ್‌ನಲ್ಲಿ ಬುಧವಾರ ನಡೆದContinue Reading

ನವದೆಹಲಿ: ಭಾರತದ ಮಾಜಿ ಕ್ರಿಕೆಟಿಗ ಅಂಶುಮಾನ್ ಗಾಯಕ್ವಾಡ್ ಅವರು ಕೆಲ ವರ್ಷಗಳಿಂದ ಕ್ಯಾನ್ಸರ್‌ನಿಂದ ಬಳಲುತ್ತಿದ್ದರಿಂದ ಕಳೆದ ರಾತ್ರಿ ನಿಧನರಾಗಿದ್ದಾರೆ.ಇದನ್ನೂ ಓದಿ: Rahul Dravid : 2028ರಲ್ಲಿ ಒಲಿಂಪಿಕ್ಸ್‌ನಲ್ಲಿ ಕ್ರಿಕೆಟ್ ಸೇರ್ಪಡೆ: ರಾಹುಲ್ ದ್ರಾವಿಡ್ ಪ್ರತಿಕ್ರಿಯೆ 71 ವರ್ಷ ವಯಸ್ಸಿನ ಗಾಯಕ್ವಾಡ್ ಅವರು ಭಾರತಕ್ಕಾಗಿ 40 ಟೆಸ್ಟ್ ಮತ್ತು 15 ಏಕದಿನ ಪಂದ್ಯಗಳನ್ನು ಆಡಿದ್ದಾರೆ. ಅವರು ಭಾರತ ತಂಡದ ಕೋಚ್ ಮತ್ತು ರಾಷ್ಟ್ರೀಯ ಆಯ್ಕೆಗಾರರೂ ಆಗಿದ್ದರು. ಗಾಯಕ್ವಾಡ್ ಅವರು ಕಳೆದ ತಿಂಗಳುContinue Reading

ಜಾರ್ಖಂಡ, ರಾಂಚಿ: ಜಾರ್ಖಂಡ್‌ನ ಸೆರೈಕೆಲಾ-ಖಾರ್ಸಾ ವಾನ್‌ ಜಿಲ್ಲೆಯಲ್ಲಿ ಇಂದು ಮುಂಜಾನೆ (Train Accident) ಮುಂಬೈ–ಹೌರಾ ರೈಲಿನ 18 ಬೋಗಿಗಳು ಹಳಿತಪ್ಪಿ, ಇಬ್ಬರು ಮೃತಪಟ್ಟಿದ್ದಾರೆ ಮತ್ತು 20 ಮಂದಿ ಪ್ರಯಾಣಿಕರು ಗಾಯಗೊಂಡಿದ್ದಾರೆ. ಈ ಅವಘಡ ಮುಂಜಾನೆ 3.45 ಗಂಟೆಗೆ, ಚಕ್ರಧರಪುರ ವಿಭಾಗದ ಜಮ್‌ಶೆಡ್‌ಪುರದಿಂದ ಸುಮಾರು 80 ಕಿ.ಮೀ ದೂರದಲ್ಲಿರುವ ಬರಬಂಬೂ ಬಳಿ ಸಂಭವಿಸಿದೆ.ಇದನ್ನೂ ಓದಿ: ದೆಹಲಿ: ಐಎಎಸ್ ಕೋಚಿಂಗ್ ಸೆಂಟರ್‌ಗೆ ನೀರು ತುಂಬಿ ಮೂವರು ಅಭ್ಯರ್ಥಿಗಳ ಸಾವು ಆಗ್ನೇಯ ರೈಲ್ವೆಯ ಹಿರಿಯContinue Reading

ಫ್ರಾನ್ಸ್, ಪ್ಯಾರಿಸ್: ಭಾರತ ಕ್ರಿಕೆಟ್ ತಂಡದ ಮಾಜಿ ಮುಖ್ಯ ಕೋಚ್ ರಾಹುಲ್ ದ್ರಾವಿಡ್ (Rahul Dravid), 2028ರಲ್ಲಿ ಲಾಸ್ ಏಂಜಲೀಸ್‌ನಲ್ಲಿ ನಡೆಯಲಿರುವ ಒಲಿಂಪಿಕ್ಸ್ ಕ್ರೀಡಾಕೂಟಕ್ಕೆ ಕ್ರಿಕೆಟ್ ಸೇರ್ಪಡೆಗೆ ತನ್ನ ಪ್ರತಿಕ್ರಿಯೆ ವ್ಯಕ್ತಪಡಿಸಿ, ಇದೊಂದು ಸಾಧಾರಣ ಬೆಳವಣಿಗೆ ಎಂದು ಹೇಳಿದ್ದಾರೆ.ಇದನ್ನೂ ಓದಿ: ದೆಹಲಿ: ಐಎಎಸ್ ಕೋಚಿಂಗ್ ಸೆಂಟರ್‌ಗೆ ನೀರು ತುಂಬಿ ಮೂವರು ಅಭ್ಯರ್ಥಿಗಳ ಸಾವು ಡ್ರೀಮ್ ಸ್ಪೋರ್ಟ್ಸ್ ಆಯೋಜಿಸಿದ್ದ ’ಕ್ರಿಕೆಟ್ ಅಟ್ ದಿ ಒಲಿಂಪಿಕ್ಸ್–ಡಾನ್ ಆಫ್ ಎ ನ್ಯೂ ಎರಾ’ ಎಂಬContinue Reading

ನವದೆಹಲಿ: ನವದೆಹಲಿಯಲ್ಲಿ ಭಾರಿ ಮಳೆಯಿಂದ ನೆಲಮಾಳಿಗೆಯ ಕೋಚಿಂಗ್ ಸೆಂಟರ್‌ಗೆ ನೀರು ತುಂಬಿಕೊಂಡು, ನಾಗರಿಕ ಸೇವಾ ಪರೀಕ್ಷೆಗೆ ಸಿದ್ಧರಾಗುತ್ತಿದ್ದ ಮೂವರು ಅಭ್ಯರ್ಥಿಗಳು ಮೃತಪಟ್ಟಿದ್ದಾರೆ. ಈ ಘಟನೆ ಕೇಂದ್ರ ದೆಹಲಿಯ ಹಳೆಯ ರಾಜಿಂದರ್ ನಗರದಲ್ಲಿ ಸಂಭವಿಸಿದೆ.ಇದನ್ನೂ ಓದಿ: ಅಂಗನವಾಡಿ ಕಾರ್ಯಕರ್ತೆಯರ ಗೌರವಧನ ಹೆಚ್ಚಳ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭಾರಿ ಮಳೆಯ ಹಿನ್ನೆಲೆಯಲ್ಲಿ ‘ರಾಜೂಸ್ ಐಎಎಸ್ ಸ್ಟಡಿ ಸರ್ಕಲ್’ನ ನೆಲಮಾಳಿಗೆಯು ಸಂಪೂರ್ಣ ನೀರಿನಿಂದ ಆವೃತ್ತವಾಗಿದ್ದಕ್ಕಾಗಿ ಅಗ್ನಿಶಾಮಕ ಇಲಾಖೆಗೆ ರಾತ್ರಿ 7 ಗಂಟೆ ಸುಮಾರಿಗೆ ಕರೆContinue Reading

ನವದೆಹಲಿ,Union Budget 2024 : ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮೋದಿ ಸರ್ಕಾರ 3.0 ಅವಧಿಯ ಮೊದಲ ಬಜೆಟ್‌ ಅನ್ನು ಮಂಡಿಸಿದ್ದು, ಬಜೆಟ್‌ನಲ್ಲಿ ಹಲವಾರು ಸರಕು ಹಾಗೂ ಸೇವೆಗಳ ಮೇಲಿನ ತೆರಿಗೆಗಳಲ್ಲಿ ಬದಲಾವಣೆ ಮಾಡಲಾಗಿದೆ. ಈ ಬಜೆಟ್‌ ನಂತರ ಯಾವುದು ಕಡಿಮೆ ಮತ್ತು ಯಾವುದು ಹೆಚ್ಚಾಗುತ್ತಿವೆ ಎಂಬ ವಿವರ ಇಲ್ಲಿದೆ:ಈಗಲೇ ವಾಟ್ಸಾಪ್ ಚಾನೆಲ್ ಫಾಲೋ ಮಾಡಿ ಯಾವುದು ಕಡಿಮೆ:1. ಚಿನ್ನ, ಬೆಳ್ಳಿ, ಪ್ಲಾಟಿನಂ: ಆಮದು ಸುಂಕ ಕಡಿತ.2.Continue Reading