ನವದೆಹಲಿ: ದಿಲ್ಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ (Arvind Kejriwal) ಅವರನ್ನು ನ್ಯಾಯಾಂಗ ಬಂಧನದಲ್ಲಿ ಇಡುವ ಅವಧಿಯನ್ನು ದಿಲ್ಲಿ ಕೋರ್ಟ್ ಜುಲೈ 3 ರವರೆಗೆ ವಿಸ್ತರಿಸಿದೆ. ಅರವಿಂದ್ ಕೇಜ್ರಿವಾಲ್ ಅವರ ನ್ಯಾಯಾಂಗ ಬಂಧನದ ಅವಧಿ ಇಂದು ಅಂತ್ಯಗೊಂಡಿದ್ದು ವಿಡಿಯೊ ಕಾನ್ಫರೆನ್ಸ್ ಮೂಲಕ ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು. ವಿಶೇಷ ನ್ಯಾಯಾಧೀಶ ನಿಯಾಯ್ ಬಿಂದು ಅವರು ಕೇಜ್ರಿವಾಲ್ ಅವರ ನ್ಯಾಯಾಂಗ ಬಂಧನದ ಅವಧಿಯನ್ನು ವಿಸ್ತರಿಸಿದರು. ಈಗಲೇ ವಾಟ್ಸಾಪ್ ಚಾನೆಲ್ ಫಾಲೋ ಮಾಡಿ ವಿಚಾರಣೆ ವೇಳೆContinue Reading

ನವದೆಹಲಿ: 1,563 NEET Exam (NATIONAL ELIGIBILITY CUM ENTRANCE TEST) ಅಭ್ಯರ್ಥಿಗಳಿಗೆ ನೀಡಲಾಗಿದ್ದ ಗ್ರೇಸ್ ಅಂಕಗಳನ್ನು ಕೇಂದ್ರ ಸರ್ಕಾರ ರದ್ದುಪಡಿಸಿದೆ ಎಂದು ಕೇಂದ್ರ ಸರ್ಕಾರವು ಸುಪ್ರೀಂ ಕೋರ್ಟ್‌ಗೆ ತಿಳಿಸಿದೆ. ಈ ನಿರ್ಧಾರದಂತೆ, ಈ ಅಭ್ಯರ್ಥಿಗಳಿಗೆ ಜೂನ್ 23, 2024 ರಂದು ಮರು ಪರೀಕ್ಷೆ ನಡೆಸಲಾಗುವುದು.ಇದನ್ನೂ ಓದಿ: Railway Jobs: ಕರ್ನಾಟಕ ರೈಲ್ವೆ ಇಲಾಖೆಯಲ್ಲಿನ ಹುದ್ದೆಗಳಿಗೆ ಅರ್ಜಿ ಆಹ್ವಾನ  ಜುಲೈ 6 ರಂದು ನಡೆಯಲಿರುವ ಕೌನ್ಸೆಲಿಂಗ್ ಅನ್ನು ನಿಷೇಧಿಸಲು ಸುಪ್ರೀಂContinue Reading

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಮುಂದುವರಿದಿರುವ Modi 3.0 ಸರಕಾರವು ಪಿಎಂ ಕಿಸಾನ್ ಯೋಜನೆ (Prime Minister Kisan Samman Nidhi) 17ನೇ ಕಂತು ಬಿಡುಗಡೆಗೆ ಸಹಿ ಹಾಕುವ ಮೂಲಕ ತಮ್ಮ ಮೂರನೇ ಅವಧಿಯನ್ನು ಆರಂಭಿಸಿದ್ದಾರೆ. ಪಿಎಂ ಕಿಸಾನ್ ಯೋಜನೆ ಅಡಿಯಲ್ಲಿ ರೈತರಿಗೆ ನೇರ ಆರ್ಥಿಕ ಸಹಾಯ ನೀಡುವ ಯೋಜನೆಯ ಅನುದಾನ ಬಿಡುಗಡೆಗೆ ಸೋಮವಾರ ಪ್ರಧಾನಿ ಮೋದಿ ಸಹಿ ಹಾಕಿದರು.ಇದನ್ನೂ ಓದಿ: Salman Khan & Rashmika:Continue Reading

ನವದೆಹಲಿ: ಎನ್ ಡಿಎ (NDA) ಮೈತ್ರಿಕೂಟದ ನಾಯಕರಾಗಿ ನರೇಂದ್ರ ಮೋದಿ (Narendra Modi) ಆಯ್ಕೆಯಾಗಿದ್ದಾರೆ. ರಾಷ್ಟ್ರಪತಿ ಶ್ರೀಮತಿ ದ್ರೌಪದಿ ಮುರ್ಮು ಅವರನ್ನು ಭೇಟಿ ಮಾಡಿ ನರೇಂದ್ರ ಮೋದಿ ಅವರ ಸರ್ಕಾರ ರಚನೆಗೆ ಹಕ್ಕು ಮಂಡಿಸಿದರು.ಇದನ್ನೂ ಓದಿ: PM Narendra Modi: ಪ್ರಧಾನಿ ನರೇಂದ್ರ ಮೋದಿ ರಾಜೀನಾಮೆ: 17ನೇ ಲೋಕಸಭೆಯ ವಿಸರ್ಜನೆ ಜೂನ್ 9 ರಂದು ಸಂಜೆ 07.15 ಕ್ಕೆ ರಾಷ್ಟ್ರಪತಿ ಭವನದಲ್ಲಿ ಸತತ ಮೂರನೇ ಬಾರಿ ಪ್ರಧಾನಿಯಾಗಿ ನರೇಂದ್ರ ಮೋದಿContinue Reading

ಹೈದೆರಾಬಾದ್: ರಾಮೋಜಿ ಫಿಲ್ಮ್ ಸಿಟಿ (Ramoji Film City) ಸಂಸ್ಥಾಪಕ ರಾಮೋಜಿ ರಾವ್ (Ramoji Rao) ಅವರು ಇಂದು ಶನಿವಾರ ಬೆಳಗಿನ ಜಾವ 3:45ಕ್ಕೆ ನಿಧನರಾಗಿದ್ದಾರೆ. ಹಲವು ವರ್ಷಗಳಿಂದ ಅವರು ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದರು.ಇಂದು ಹೈದರಾಬಾದ್‌ ನ ಸ್ಟಾರ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.ಇದನ್ನೂ ಓದಿ: NCB Recruitment: ಸಬ್ ಇನ್ಸೆಕ್ಟರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ ಮಾಧ್ಯಮ ಮತ್ತು ಚಲನಚಿತ್ರ ಕ್ಷೇತ್ರದಲ್ಲಿ ಅತ್ಯಂತ ಪ್ರಭಾವಶಾಲಿ ವ್ಯಕ್ತಿಗಳಲ್ಲಿ ಒಬ್ಬರಾಗಿದ್ದ ಅವರು, ತಮ್ಮ ಜೀವನಕಾಲದಲ್ಲಿ ಅನೇಕContinue Reading

ಬೆಂಗಳೂರು: ಹಾಸನ ಮಾಜಿ ಸಂಸದ ಪ್ರಜ್ವಲ್ ರೇವಣ್ಣ (Prajwal revanna) ಅವರನ್ನು ಅಶ್ಲೀಲ ವಿಡಿಯೋ ಪೆನ್ಡ್ರೈವ್ ಪ್ರಕರಣದ ಆರೋಪದ ಮೇಲೆ ಎಸಿಎಂಎಂ ನ್ಯಾಯಾಲಯ ಜೂನ್ 10ರವರೆಗೆ ಪೊಲೀಸ ಕಸ್ಟಡಿ ನೀಡಿದೆ.ಇದನ್ನೂ ಓದಿ: NDA ಮೋದಿಯನ್ನೇ ನಾಯಕರಾಗಿ ಆಯ್ಕೆ : ಜೂನ್ 8 ರಂದು ಪ್ರಧಾನಿಯಾಗಿ ಮೋದಿ ಪ್ರಮಾಣವಚನ ಪ್ರಜ್ವಲ್ ರೇವಣ್ಣ ಅವರ ಪೊಲೀಸ್ ಕಸ್ಟಡಿ ಅವಧಿ ಅಂತ್ಯಗೊಂಡ ಕಾರಣ ಆರೋಪಿ ಪ್ರಜ್ವಲ್ ಅವರನ್ನು ಎಸ್ಐಟಿ ಅಧಿಕಾರಿಗಳು ಗುರುವಾರ ಮಧ್ಯಾಹ್ನ 3Continue Reading

ನವದೆಹಲಿ: ನೇಶನಲ್ ಡೆಮಾಕ್ರಟಿಕ್ ಅಲಯನ್ಸ್ (NDA) ಮೈತ್ರಿಕೂಟದ ನಾಯಕರಾಗಿ ನರೇಂದ್ರ ಮೋದಿ ಆಯ್ಕೆಯಾಗಿದ್ದಾರೆ. ಇದನ್ನೂ ಓದಿ: PM Narendra Modi: ಪ್ರಧಾನಿ ನರೇಂದ್ರ ಮೋದಿ ರಾಜೀನಾಮೆ: 17ನೇ ಲೋಕಸಭೆಯ ವಿಸರ್ಜನೆ ಮೋದಿ ಅವರು 2024ರ ಲೋಕಸಭೆ ಚುನಾವಣೆಯಲ್ಲಿ NDAನ ಮತ್ತೊಮ್ಮೆ ಜಯಭೇರಿ, ತನ್ನ ಪ್ರಭಾವಶಾಲಿ ನಾಯಕತ್ವವನ್ನು ಮತ್ತೊಮ್ಮೆ ಸಾಬೀತುಪಡಿಸಿದರು. ಅವರು ಜೂನ್ 8 ರಂದು ತಮ್ಮ ಮೂರನೇ ಅವಧಿಗೆ ಭಾರತದ ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಈಗಲೇ ವಾಟ್ಸಾಪ್ ಚಾನೆಲ್ ಫಾಲೋContinue Reading

ನವದೆಹಲಿ: ಇಂದು ಬುಧವಾರ ದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ (PM Narendra Modi) ಅವರು 17ನೇ ಲೋಕಸಭೆ ವಿಸರ್ಜನೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಭೇಟಿಯಾಗಿದ್ದಾರೆ. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಪ್ರಧಾನಿ ನರೇಂದ್ರ ಮೋದಿ ಅವರು ರಾಜೀನಾಮೆಯನ್ನು ಸಲ್ಲಿಸಿದರು. ಇದನ್ನೂ ಓದಿ: Lok Sabha Election Results 2024: ಕರ್ನಾಟಕದಲ್ಲಿ ಗೆದ್ದವರು ಯಾರು? ಸಂಪೂರ್ಣ ಪಟ್ಟಿ ಇಲ್ಲಿದೆ ಜೂನ್ 8 ಶನಿವಾರದಂದು ನರೇಂದ್ರ ಮೋದಿಯವರು ಸತತ ಮೂರನೇ ಅವಧಿಗೆContinue Reading

ಲೋಕಸಭಾ ಚುನಾವಣಾ ಫಲಿತಾಂಶ 2024ರ ( Lok Sabha Election Results 2024 ) ಕರ್ನಾಟಕದಲ್ಲಿ ಬಿಜೆಪಿ 17, ಕಾಂಗ್ರೆಸ್ 09, ಜೆಡಿಎಸ್ 02 ಸ್ಥಾನಗಳು ಸೇರಿದೆ.ಕರ್ನಾಟಕ ಲೋಕಸಭಾ ಚುನಾವಣೆ 28 ಕ್ಷೇತ್ರಗಳಲ್ಲಿ ಗೆದ್ದವರು ಪಟ್ಟಿ • ಬಾಗಲಕೋಟೆ ಕ್ಷೇತ್ರ: ಪಿಸಿ. ಗದ್ದಿಗೌಡರ್ (ಬಿಜೆಪಿ)• ಬೆಂಗಳೂರು ಕೇಂದ್ರ ಕ್ಷೇತ್ರ: ಪಿ.ಸಿ.ಮೋಹನ್ (ಬಿಜೆಪಿ)• ಬೆಂಗಳೂರು ಉತ್ತರ ಕ್ಷೇತ್ರ: ಶೋಭಾ ಕರಂದ್ಲಾಜೆ (ಬಿಜೆಪಿ)• ಬೆಂಗಳೂರು ದಕ್ಷಿಣ ಕ್ಷೇತ್ರ: ತೇಜಸ್ವಿ ಸೂರ್ಯ (ಬಿಜೆಪಿ)• ಬೆಂಗಳೂರುContinue Reading

ಲೋಕಸಭಾ ಚುನಾವಣೆಯ ಫಲಿತಾಂಶ ಎಕ್ಸಿಟ್ ಪೋಲ್‌ಗಳಲ್ಲಿ (Exit Poll) ತೋರಿಸಿರುವ ಫಲಿತಾಂಶಕ್ಕೆ ಸಂಪೂರ್ಣ ಭಿನ್ನವಾಗಿ ಇರುತ್ತದೆ ಎಂದು ತುಂಬಾ ವಿಶ್ವಾಸ ಇದೆ ಎಂದು ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಅವರು ಹೇಳಿದ್ದಾರೆ.ಇದನ್ನೂ ಓದಿ: ಲೋಕಸಭಾ ಚುನಾವಣೆ ಮತ ಎಣಿಕೆ ಹಿನ್ನೆಲೆಯಲ್ಲಿ ಜೂನ್ 4ರಂದು ಬೆಂಗಳೂರಿನಲ್ಲಿ ನಿಷೇಧಾಜ್ಞೆ. ಮಂಗಳವಾರ ಪ್ರಕಟವಾಗಲಿರುವ ಫಲಿತಾಂಶದ ಬಗ್ಗೆ ತಮ್ಮ ನಿರೀಕ್ಷೆ ಏನಿದೆ ಎಂಬುದನ್ನು ಅವರು ತಿಳಿಸಿದರು. “ನಾವು ಕಾಯಬೇಕು, ಕಾದು ನೋಡಬೇಕು” ಎಂದು‌ ಸೋನಿಯಾ ಅವರುContinue Reading