ಮಾಜಿ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ (BS Yediyurappa) ವಿರುದ್ಧ ಪೋಕ್ಸೊ ಕೇಸ್‌ ದಾಖಲಿಸಿದ್ದ ಮಹಿಳೆ ನಿಧನವಾಗಿದ್ದಾಳೆ. ಮಮತಾ ಮೃತ ಮಹಿಳೆ ಉಸಿರಾಟ ಸಮಸ್ಯೆ ಸಂಬಂಧ ಆಸ್ಪತ್ರೆಗೆ ದಾಖಲಾಗಿದ್ದು,  ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾಳೆ ಎಂದು ತಿಳಿದುಬಂದಿದೆ. ಇದನ್ನೂ ಓದಿ: Arvind Kejriwal ಜಾಮೀನು ವಿಸ್ತರಣೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್ ನಿರಾಕರಿಸಿದೆ. ಮಹಿಳೆಯು ತನ್ನ ಅಪ್ರಾಪ್ತ ವಯಸ್ಸಿನ ಮಗಳ ಮೇಲೆ ಈ ಹಿಂದೆ ನಡೆದ  ಲೈಂಗಿಕ ದೌರ್ಜನ್ಯ  ಕುರಿತು ತಿಳಿಸಲು 2024ರContinue Reading

ನವದೆಹಲಿ: ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ (Arvind Kejriwal) ಅವರು ಆರೋಗ್ಯ ಸಮಸ್ಯೆ ಹಿನ್ನೆಲೆಯಲ್ಲಿ ಜಾಮೀನು ವಿಸ್ತರಣೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್ ತುರ್ತು ವಿಚಾರಣೆಗೆ ನಿರಾಕರಿಸಿದೆ. ಮುಖ್ಯ ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ್ ಅವರು ಈ ವಿಚಾರದಲ್ಲಿ ಸೂಕ್ತ ನಿರ್ಧಾರ ತೆಗೆದುಕೊಳ್ಳುತ್ತಾರೆ ಎಂದು ಪೀಠ ಹೇಳಿದೆ. ಇದನ್ನೂ ಓದಿ: ಭಾರತದಲ್ಲಿ ವ್ಯಾಟ್ಸಪ್ ಬಂದ್ ಆಗುತ್ತದೆಯೇ? ಕೇಜ್ರಿವಾಲ್ ಅವರು ಆರೋಗ್ಯ ಸಂಬಂಧಿತ ಸಮಸ್ಯೆಗಳನ್ನು ನೆವಿಗೆ ಮಾಡಿ ಜಾಮೀನು ವಿಸ್ತರಣೆಗೆ ಅರ್ಜಿ ಸಲ್ಲಿಸಿದ್ದರು.ಆದರೆ, ಸುಪ್ರೀಂಕೋರ್ಟ್Continue Reading

ನವದೆಹಲಿ: ದೆಹಲಿ ಮುಖ್ಯಮಂತ್ರಿ Arvind Kejriwal ಅವರು ಸುಪ್ರೀಂ ಕೋರ್ಟ್‌ಗೆ ಮಧ್ಯಂತರ ಜಾಮೀನಿನ ಅವಧಿಯನ್ನು 7 ದಿನಗಳ ಕಾಲ ವಿಸ್ತರಿಸಲು ವಿನಂತಿಸಿದ್ದಾರೆ. ಸುಪ್ರೀಂ ಕೋರ್ಟ್ ಕೇಜ್ರಿವಾಲ್ ಅವರಿಗೆ ಜೂನ್ 1 ರವರೆಗೆ ಮಧ್ಯಂತರ ಜಾಮೀನು ನೀಡಿತ್ತು. ಅರವಿಂದ್ ಕೇಜ್ರಿವಾಲ್ ಅವರ ವಕೀಲರು ಸುಪ್ರೀಂ ಕೋರ್ಟ್‌ಗೆ ಜೂನ್ 5ರವರೆಗೆ ಜಾಮೀನು ವಿಸ್ತರಿಸಲು ಮನವಿ ಮಾಡಿದ್ದಾರೆ. ಇದನ್ನೂ ಓದಿ ‘Pushpa 2’ ಸಿನಿಮಾಗೆ ದೊಡ್ಡ ಆಘಾತ: ಪ್ರಮುಖ ತಂತ್ರಜ್ಞ ತಂಡ ತೊರೆದರು ಮ್ಯಾಕ್ಸ್Continue Reading

ಟೆಹ್ರಾನ್: ಇರಾನ್ ಅಧ್ಯಕ್ಷ ಇಬ್ರಾಹಿಂ ರೈಸಿ (Ebrahim Raisi) ಮೇ 19, 2024 ರಂದು ಹೆಲಿಕಾಪ್ಟರ್ ಪತನದಲ್ಲಿ ನಿಧನವಾಗಿರುವ ಮಾಹಿತಿ ಲಭ್ಯವಾಗಿದೆ. ಈ ದುರಂತದಲ್ಲಿ ವಿದೇಶಾಂಗ ಸಚಿವ ಹೋಸೆನ್ ಅಮೀರ್-ಅಬ್ದೋಲ್ಲಾಹಿಯನ್ ಸೇರಿದಂತೆ ಇನ್ನೂ ನಾಲ್ವರು ಸಾವನ್ನಪ್ಪಿದ್ದಾರೆ. ರವಿವಾರ ಪರ್ವತಗಳಲ್ಲಿ ಪತನಗೊಂಡ ಹೆಲಿಕಾಪ್ಟರ್ ನ ಅವಶೇಷಗಳ ರಕ್ಷಣಾ ಪಡೆ ಪತ್ತೆ ಮಾಡಿದೆ.   ಅಧ್ಯಕ್ಷರ ಬೆಂಗಾವಲು ಹೆಲಿಕಾಪ್ಟರ್‌ಗಳಲ್ಲಿ ಇಂಧನ ಸಚಿವ ಅಲಿ ಅಕ್ಬರ್ ಮೆಹ್ರಾಬಿಯಾನ್ ಹಾಗೂ ವಸತಿ ಸಚಿವ ಮೆಹ್ರದಾದ್ ಇದ್ದುContinue Reading

ಬೆಂಗಳೂರು: ಜೆಡಿಎಸ್ ಶಾಸಕ HD Revanna ಅವರು ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಇಂದು (ಮೇ 17) ಜಾಮೀನು ಸಿಗುವ ನಿರೀಕ್ಷೆಯಲ್ಲಿದ್ದರು. ಆದರೆ, ಬೆಂಗಳೂರಿನ 42ನೇ ಎಸಿಎಂಎಂ ನ್ಯಾಯಾಲಯವು ರೇವಣ್ಣ ಅವರ ಜಾಮೀನು ಅರ್ಜಿ ವಿಚಾರಣೆ ನಡೆಸಿ, ಅಂತಿಮ ಆದೇಶವನ್ನು ಮೇ 20ಕ್ಕೆ ಕಾಯ್ದಿರಿಸಿದೆ. ಮೇ 20ರವರೆಗೆ ಮಧ್ಯಂತರ ಜಾಮೀನು ಮುಂದುವರಿಸಿರುವುದರಿಂದ, ರೇವಣ್ಣ ಅವರನ್ನು ತಕ್ಷಣ ಜೈಲಿಗೆ ಕಳುಹಿಸುವ ಅವಶ್ಯಕತೆಯಿಲ್ಲ. ಆದರೂ, ಲೈಂಗಿಕ ದೌರ್ಜನ್ಯ ಪ್ರಕರಣದ ತೀರ್ಮಾನ ಅವರು ಎದುರಿಸುತ್ತಿರುವ ಇನ್ನೂContinue Reading

ಜೆಡಿಎಸ್ ಪಕ್ಷದ ಮುಖಂಡ ಎಚ್. ಡಿ. ರೇವಣ್ಣ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೆ ಒಳಗಾಗಿದ್ದಾರೆ. ನಿರೀಕ್ಷಣಾ ಜಾಮೀನಿಗಾಗಿ ಅವರು ಸಲ್ಲಿಸಿದ್ದ ಅರ್ಜಿ ವಜಾ ಆಗಿರುವ ಹಿಂದೆಯೇ ಎಸ್.ಐ.ಟಿ. ಅಧಿಕಾರಿಗಳು ಬೆಂಗಳೂರಿನ ಪದ್ಮನಾಭ ನಗರದ ಅವರ ನಿವಾಸದಿಂದ ಬಂಧಿಸಿದ್ದಾರೆ. ಸಂತ್ರಸ್ಥೆಯ ಮಗ ಮೈಸೂರಿನ ಕೆ.ಆರ್. ನಗರದ ಪೊಲೀಸ್ ಠಾಣೆಯಲ್ಲಿ ತಾಯಿಯ ಅಪಹರಣವಾಗಿದೆಯೆಂದು ದೂರು ನೀಡಿದ್ದರು. ಎಪ್ರಿಲ್ 29 ರಂದು ಸಂತ್ರಸ್ಥೆಯನ್ನು ಅಪಹರಿಸಿ ರೇವಣ್ಣನ ಆಪ್ತ ಸಹಾಯಕ ರಾಜಶೇಖರನ ತೋಟದಲ್ಲಿ ಇರಿಸಲಾಗಿತ್ತು. ಅಲ್ಲಿಂದContinue Reading

ಹಾಸನದ ಸಂಸದ ಹಾಗೂ ಪೆನ್ ಡ್ರೈವ್ ಪ್ರಕರಣದ ಆರೋಪಿ ಮೊಮ್ಮಗ ಪ್ರಜ್ವಲ್ ಗೆ ಬೇಗನೆ ವಿದೇಶದಿಂದ ಬಂದು ಪೊಲೀಸರ ಮುಂದೆ ಶರಣಾಗುವಂತೆ EX PM ಎಚ್. ಡಿ. ದೇವೇಗೌಡರು ಸೂಚನೆ ಕೊಟ್ಟಿದ್ದಾರೆಂದು ತಿಳಿಬಂದಿದೆ. ಈ ಸೂಚನೆಯಂತೆ ಪ್ರಜ್ವಲ್ ಎರಡು ದಿನಗಳಲ್ಲಿ ಬೆಂಗಳೂರಿಗೆ ಆಗಮಿಸುವ ಸಾಧ್ಯತೆಯಿದೆ. Prajwal Revanna ಬಗ್ಗೆ ಜನರು ಆಕ್ರೋಹಿತರಾಗಿದ್ದು, ತಡವಾದಷ್ಟು ಕುಟುಂಬಕ್ಕೆ ಡ್ಯಾಮೇಜ್ ಆಗುತ್ತದೆ. ಆದ್ದರಿಂದ ಕೂಡಲೇ ವಿಚಾರಣೆಗೆ ಹಾಜರಾಗಿ, ಕಾನೂನು ಹೋರಾಟಕ್ಕೆ ಮುಂದಾಗುವಂತೆ ದೇವೇಗೌಡರು ಸೂಚಿಸಿದ್ದಾರೆಂದುContinue Reading

Whatsapp stop service in India: ಇಂದು ಎಲ್ಲರ ಮೊಬೈಲ್ ನಲ್ಲಿ ಮಹತ್ವದ ಮೆಸೇಜ್ ಸ್ಥಾನ ಹೊಂದಿರುವ ವ್ಯಾಟ್ಸಪ್ ಬಂದಾದರೆ ಹೇಗೆ? ಎಂದು ಆಲೋಚಿಸಿದರೆ ದಿಗ್ಭ್ರಮೆ ಉಂಟಾಗುತ್ತದೆ. ಹಾಗೇನಾದರೂ ಆದರೆ ಬದುಕಿನ ಒಂದು ಭಾಗವೇ ಬಂದಾದಂತೆ. ಅಷ್ಟೊಂದು ಎಲ್ಲರೂ ವ್ಯಾಟ್ಸಪ್ ಮೇಲೆ ಅವಲಂಬಿತರಾಗಿದ್ದಾರೆ. ಕೇಂದ್ರ ಸರಕಾರದ ಬಿಗಿ ಐಟಿ ಕಾನೂನು ಹಾಗೂ ವ್ಯಾಟ್ಸಪ್ ಕಂಪನಿ ಮೆಟಾ ನಡುವೆ ತೀವ್ರವಾದ ಸಂಘರ್ಷ ಉಂಟಾಗಿದೆ. ನೆಲದ ಕಾನೂನಿಗಿಂತ ತನ್ನ ಬಳಕೆದಾರರ ಗೌಪ್ಯತೆ ಮುಖ್ಯ,Continue Reading

ಬೀಜಿಂಗ್: ಚೀನಾದ ದಕ್ಷಿಣ ಗುವಾಂಗ್‌ಡಾಂಗ್ ಪ್ರಾಂತ್ಯದಲ್ಲಿ ಭಾರೀ ಮಳೆಯಿಂದ ಹೆದ್ದಾರಿ ಕುಸಿದು ಸಾವನ್ನಪ್ಪಿದವರ ಸಂಖ್ಯೆ 48 ಕ್ಕೆ ಏರಿದೆ. ಮೀಝ ನಗರದಿಂದ ಡಾಬು ಕೌಂಟಿಯ ಕಡೆಗೆ ಹೋಗುವ ರಸ್ತೆಯ ಮೇಲೆ ಮಳೆಯಿಂದ ರಸ್ತೆ ಕುಸಿತವಾಗಿವೆ. ಚೀನಾದ ಮಾಧ್ಯಮಗಳು ವರದಿ ಮಾಡಿವೆ, ವೇಗವಾಗಿ ಬರುತ್ತಿದ್ದ 20ಕ್ಕೂ ಹೆಚ್ಚು ವಾಹನಗಳು ಪ್ರಪಾತಕ್ಕೆ ಬಿದ್ದು ಬೆಂಕಿ ಹೊತ್ತಿಕೊಂಡಿವೆ. ಈ ಅವಧಿಯಲ್ಲಿ, ಗುವಾಂಗ್‌ಡಾಂಗ್ ಕ್ಷೇತ್ರದ ಪ್ರಮುಖ ವ್ಯಾಪಾರ ಪ್ರದೇಶವಾದ ಗುವಾಂಗ್‌ಡಾಂಗ್ ಗೆ ಕೂಡಿಬರುವ ಮಳೆಯಿಂದ ಭೀಮಾದಂಡContinue Reading

HSRP: ಎಚ್‌ಎಸ್‌ಆರ್‌ಪಿ ನಂಬರ್ ಪ್ಲೇಟ್‌ಗಳನ್ನು ಅಳವಡಿಸಲು ಸಾರಿಗೆ ಇಲಾಖೆಯಿಂದ ಮೂರು ತಿಂಗಳು ನಿಗದಿಪಡಿಸಲಾಗಿದೆ. ಈ ಕುರಿತು ಆದೇಶ ಹೊರಡಿಸಿದ್ದು, ಮೇ 31ರಂದು ಆದೇಶ ಹೊರಡಿಸಿದ್ದು, HSRP ಜಾರಿಯಾಗದಿದ್ದರೂ ಸರ್ಕಾರ ಈ ಹಂತದವರೆಗೆ ಆದೇಶ ವಿಸ್ತರಿಸುತ್ತಿದೆ. ಈ ವಾಹನಗಳಿಗೆ 2019 ರ ಮೊದಲು ಖರೀದಿಸಿ ನೋಂದಾಯಿಸಲಾಗಿದ್ದರೂ, ಅವುಗಳಿಗೆ HSRP ನಂಬರ್ ಪ್ಲೇಟ್‌ಗಳನ್ನು ಅಳವಡಿಸಲು ಅದು ಸಾಧ್ಯವಿಲ್ಲ ಎನ್ನಲಾಗಿದೆ. ಏಪ್ರಿಲ್ 1, 2019 ರ ಮೊದಲು ದೇಶದಲ್ಲಿ ನೋಂದಾಯಿಸಲಾದ ವಾಹನಗಳು ಮೇ 31Continue Reading