ಹಾಸನದ ಸಂಸದ ಹಾಗೂ ಪೆನ್ ಡ್ರೈವ್ ಪ್ರಕರಣದ ಆರೋಪಿ ಮೊಮ್ಮಗ ಪ್ರಜ್ವಲ್ ಗೆ ಬೇಗನೆ ವಿದೇಶದಿಂದ ಬಂದು ಪೊಲೀಸರ ಮುಂದೆ ಶರಣಾಗುವಂತೆ EX PM ಎಚ್. ಡಿ. ದೇವೇಗೌಡರು ಸೂಚನೆ ಕೊಟ್ಟಿದ್ದಾರೆಂದು ತಿಳಿಬಂದಿದೆ. ಈ ಸೂಚನೆಯಂತೆ ಪ್ರಜ್ವಲ್ ಎರಡು ದಿನಗಳಲ್ಲಿ ಬೆಂಗಳೂರಿಗೆ ಆಗಮಿಸುವ ಸಾಧ್ಯತೆಯಿದೆ. Prajwal Revanna ಬಗ್ಗೆ ಜನರು ಆಕ್ರೋಹಿತರಾಗಿದ್ದು, ತಡವಾದಷ್ಟು ಕುಟುಂಬಕ್ಕೆ ಡ್ಯಾಮೇಜ್ ಆಗುತ್ತದೆ. ಆದ್ದರಿಂದ ಕೂಡಲೇ ವಿಚಾರಣೆಗೆ ಹಾಜರಾಗಿ, ಕಾನೂನು ಹೋರಾಟಕ್ಕೆ ಮುಂದಾಗುವಂತೆ ದೇವೇಗೌಡರು ಸೂಚಿಸಿದ್ದಾರೆಂದು ತಿಳಿದು ಬಂದಿದೆ.
2024-05-05