Headlines

Prajwal Revanna Video Case: ಬೇಗನೆ ಭಾರತಕ್ಕೆ ಬಂದು ಶರಣಾಗುವಂತೆ ಪ್ರಜ್ವಲ್ ಗೆ ದೇವಗೌಡರ ಸೂಚನೆ.

ಹಾಸನದ ಸಂಸದ ಹಾಗೂ ಪೆನ್ ಡ್ರೈವ್ ಪ್ರಕರಣದ ಆರೋಪಿ ಮೊಮ್ಮಗ ಪ್ರಜ್ವಲ್ ಗೆ ಬೇಗನೆ ವಿದೇಶದಿಂದ ಬಂದು ಪೊಲೀಸರ ಮುಂದೆ ಶರಣಾಗುವಂತೆ EX PM ಎಚ್. ಡಿ. ದೇವೇಗೌಡರು ಸೂಚನೆ ಕೊಟ್ಟಿದ್ದಾರೆಂದು ತಿಳಿಬಂದಿದೆ. ಈ ಸೂಚನೆಯಂತೆ ಪ್ರಜ್ವಲ್ ಎರಡು ದಿನಗಳಲ್ಲಿ ಬೆಂಗಳೂರಿಗೆ ಆಗಮಿಸುವ ಸಾಧ್ಯತೆಯಿದೆ. Prajwal Revanna ಬಗ್ಗೆ ಜನರು ಆಕ್ರೋಹಿತರಾಗಿದ್ದು, ತಡವಾದಷ್ಟು ಕುಟುಂಬಕ್ಕೆ ಡ್ಯಾಮೇಜ್ ಆಗುತ್ತದೆ. ಆದ್ದರಿಂದ ಕೂಡಲೇ ವಿಚಾರಣೆಗೆ ಹಾಜರಾಗಿ, ಕಾನೂನು ಹೋರಾಟಕ್ಕೆ ಮುಂದಾಗುವಂತೆ ದೇವೇಗೌಡರು ಸೂಚಿಸಿದ್ದಾರೆಂದು ತಿಳಿದು ಬಂದಿದೆ.

Leave a Reply

Your email address will not be published. Required fields are marked *

error: Content is protected !!

Discover more from National News Info Kannada- ಕನ್ನಡ ನ್ಯೂಸ್

Subscribe now to keep reading and get access to the full archive.

Continue reading