WHO warns of oral disease: Top health stories this week
Lorem Ipsum is simply dummy text of the printing and typesetting industry. Lorem Ipsum has been the industry’s standard
Lorem Ipsum is simply dummy text of the printing and typesetting industry. Lorem Ipsum has been the industry’s standard
ನವದೆಹಲಿ: ನೇಶನಲ್ ಡೆಮಾಕ್ರಟಿಕ್ ಅಲಯನ್ಸ್ (NDA) ಮೈತ್ರಿಕೂಟದ ನಾಯಕರಾಗಿ ನರೇಂದ್ರ ಮೋದಿ ಆಯ್ಕೆಯಾಗಿದ್ದಾರೆ. ಇದನ್ನೂ ಓದಿ: PM Narendra Modi: ಪ್ರಧಾನಿ ನರೇಂದ್ರ ಮೋದಿ ರಾಜೀನಾಮೆ: 17ನೇ ಲೋಕಸಭೆಯ ವಿಸರ್ಜನೆ ಮೋದಿ ಅವರು 2024ರ ಲೋಕಸಭೆ ಚುನಾವಣೆಯಲ್ಲಿ NDAನ ಮತ್ತೊಮ್ಮೆ ಜಯಭೇರಿ, ತನ್ನ ಪ್ರಭಾವಶಾಲಿ ನಾಯಕತ್ವವನ್ನು ಮತ್ತೊಮ್ಮೆ ಸಾಬೀತುಪಡಿಸಿದರು. ಅವರು ಜೂನ್ 8 ರಂದು ತಮ್ಮ ಮೂರನೇ ಅವಧಿಗೆ ಭಾರತದ ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಈಗಲೇ ವಾಟ್ಸಾಪ್ ಚಾನೆಲ್ ಫಾಲೋ ಮಾಡಿ ಮೋದಿ ಅಧ್ಯಕ್ಷತೆಯಲ್ಲಿ ನಡೆದ NDA…
ಬ್ಯಾಂಕ್ ಆಫ್ ಬರೋಡಾ (BOB Recruitment 2025) ಖಾಲಿ ಇರುವ 4000 ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಹುದ್ದೆಗಳ ನೇಮಕಾತಿಗಾಗಿ ಆನ್ಲೈನ್ (Online) ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆನ್ಲೈನ್ (Online) ಮೂಲಕ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಕೆಳಗೆ ಅಧಿಕೃತ ಅಧಿಸೂಚನೆ ಲಿಂಕ್ ಹಾಗೂ ಅಧಿಕೃತ ವೆಬ್ಸೈಟ್ ಲಿಂಕ್ ಮೂಲಕನೇಮಕಾತಿ ಕುರಿತ ಹೆಚ್ಚಿನ ಮಾಹಿತಿಯನ್ನು ಕೆಳಗಿನಂತೆ ನೀಡಲಾಗಿದೆ BOB Recruitment 2025 Edit ಇಲಾಖೆ ಹೆಸರು:- ಬ್ಯಾಂಕ್ ಆಫ್ ಬರೋಡಾ (BOB) ಹುದ್ದೆಯ ಹೆಸರು…
ಬೆಂಗಳೂರು: ಭಾರತ ತಂಡದ ಮಾಜಿ ಕ್ರಿಕೆಟರ್ ಡೇವಿಡ್ ಜಾನ್ಸನ್ (52) ಗುರುವಾರ ಕಟ್ಟಡದಿಂದ ಮೇಲಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇದನ್ನೂ ಓದಿ: Karnataka Petrol Diesel Price: ರಾಜ್ಯದಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ, ತೆರಿಗೆ ಹೆಚ್ಚಿಸಿದ ಸರ್ಕಾರ ಡೇವಿಡ್ ಜಾನ್ಸನ್ ಅವರು 1996ರಲ್ಲಿ ಭಾರತ ಪರ 2 ಟೆಸ್ಟ್ ಪಂದ್ಯಗಳಲ್ಲಿ ಆಡಿದ್ದರು. ಆಸ್ಟ್ರೇಲಿಯಾ ವಿರುದ್ಧದ ಟೆಸ್ಟ್ ಸರಣಿ ಇದು. ಸ್ಥಳಕ್ಕೆ ಕೊತ್ತನೂರು ಪೊಲೀಸರು ಭೇಟಿ ನೀಡಿ ಘಟನೆಯ ಸಂಬಂಧ ಹೆಚ್ಚಿನ ಮಾಹಿತಿಯನ್ನು ಕಲೆಹಾಕುತ್ತಿದ್ದಾರೆ. ಮೃತದೇಹವನ್ನು ಮರಣೋತ್ತರ…
Lorem Ipsum is simply dummy text of the printing and typesetting industry. Lorem Ipsum has been the industry’s standard
ನವದೆಹಲಿ,Union Budget 2024 : ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮೋದಿ ಸರ್ಕಾರ 3.0 ಅವಧಿಯ ಮೊದಲ ಬಜೆಟ್ ಅನ್ನು ಮಂಡಿಸಿದ್ದು, ಬಜೆಟ್ನಲ್ಲಿ ಹಲವಾರು ಸರಕು ಹಾಗೂ ಸೇವೆಗಳ ಮೇಲಿನ ತೆರಿಗೆಗಳಲ್ಲಿ ಬದಲಾವಣೆ ಮಾಡಲಾಗಿದೆ. ಈ ಬಜೆಟ್ ನಂತರ ಯಾವುದು ಕಡಿಮೆ ಮತ್ತು ಯಾವುದು ಹೆಚ್ಚಾಗುತ್ತಿವೆ ಎಂಬ ವಿವರ ಇಲ್ಲಿದೆ:ಈಗಲೇ ವಾಟ್ಸಾಪ್ ಚಾನೆಲ್ ಫಾಲೋ ಮಾಡಿ ಯಾವುದು ಕಡಿಮೆ:1. ಚಿನ್ನ, ಬೆಳ್ಳಿ, ಪ್ಲಾಟಿನಂ: ಆಮದು ಸುಂಕ ಕಡಿತ.2. ತಾಮ್ರ: ತೆರಿಗೆ ಕಡಿತ.3. ಮೊಬೈಲ್ ಫೋನ್…
T20 World Cup: ಟಿ20 ವಿಶ್ವಕಪ್ ಟೂರ್ನಮೆಂಟ್ ಗೆದ್ದುಕೊಳ್ಳಲು ಭಾರತ ತಂಡಕ್ಕೆ ದೇಶಾದ್ಯಂತ ಅಭಿಮಾನಿಗಳು ಹೋಮ, ಹವನದ ಮೂಲಕ ಶುಭಾಶಯ ಕೋರಿದ್ದಾರೆ. ವಿವಿಧ ನಗರಗಳಲ್ಲಿ ಪೂಜೆಗಳನ್ನು ನೆರವೇರಿಸಿದರು. ಟೀಮ್ ಇಂಡಿಯಾದ ಈ ಸಾಧನೆಗೆ ಈ ಭಕ್ತಿಯ ಕಾರ್ಯಗಳು ಸಾಕ್ಷಿಯಾಗಿದೆ.ಇದನ್ನೂ ಓದಿ: CM Siddaramaiah: ಅಂಗನವಾಡಿಯಲ್ಲಿ ಎಲ್ ಕೆಜಿ, ಯುಕೆಜಿ ಆರಂಭಕ್ಕೆ ಸಿಎಂ ಸಮ್ಮತಿ ಕೋಹ್ಲಿ ಮತ್ತು ಶರ್ಮಾ ಭರ್ಜರಿ ತಯಾರಿ ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ ತಮ್ಮ ಶ್ರದ್ಧೆಯಿಂದ ಅಭ್ಯಾಸ ಮಾಡುತ್ತಿದ್ದು, ಈ ಬಾರಿ ತಂಡವನ್ನು…
ಜೆಡಿಎಸ್ ಪಕ್ಷದ ಮುಖಂಡ ಎಚ್. ಡಿ. ರೇವಣ್ಣ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೆ ಒಳಗಾಗಿದ್ದಾರೆ. ನಿರೀಕ್ಷಣಾ ಜಾಮೀನಿಗಾಗಿ ಅವರು ಸಲ್ಲಿಸಿದ್ದ ಅರ್ಜಿ ವಜಾ ಆಗಿರುವ ಹಿಂದೆಯೇ ಎಸ್.ಐ.ಟಿ. ಅಧಿಕಾರಿಗಳು ಬೆಂಗಳೂರಿನ ಪದ್ಮನಾಭ ನಗರದ ಅವರ ನಿವಾಸದಿಂದ ಬಂಧಿಸಿದ್ದಾರೆ. ಸಂತ್ರಸ್ಥೆಯ ಮಗ ಮೈಸೂರಿನ ಕೆ.ಆರ್. ನಗರದ ಪೊಲೀಸ್ ಠಾಣೆಯಲ್ಲಿ ತಾಯಿಯ ಅಪಹರಣವಾಗಿದೆಯೆಂದು ದೂರು ನೀಡಿದ್ದರು. ಎಪ್ರಿಲ್ 29 ರಂದು ಸಂತ್ರಸ್ಥೆಯನ್ನು ಅಪಹರಿಸಿ ರೇವಣ್ಣನ ಆಪ್ತ ಸಹಾಯಕ ರಾಜಶೇಖರನ ತೋಟದಲ್ಲಿ ಇರಿಸಲಾಗಿತ್ತು. ಅಲ್ಲಿಂದ ಸಂತ್ರಸ್ಥೆಯನ್ನು ರಕ್ಷಿಸಲಾಗಿದೆ ಎಂದು ತಿಳಿದು ಬಂದಿದೆ….
ಬೆಂಗಳೂರು: ಹೈಕೋರ್ಟ್ನಲ್ಲಿ ನಡೆದ ವಿಚಾರಣೆಯಲ್ಲಿ ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ಆ. 31 (ಶನಿವಾರ)ಕ್ಕೆ ಮುಂದೂಡಲಾಗಿದೆ. ಈ ಪ್ರಕರಣದಲ್ಲಿ ಸಿಎಂ ಪರವಾಗಿ ಹಿರಿಯ ವಕೀಲ ಅಭಿಷೇಕ್ ಮನು ಸಿಂಘ್ವಿ ವಾದ ಮಂಡಿಸಿದ್ದಾರೆ. ಇದು ಮುಖ್ಯಮಂತ್ರಿ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್ಗೆ ಅನುಮತಿ ನೀಡಿರುವ ವಿಷಯಕ್ಕೆ ಸಂಬಂಧಿಸಿದೆ, ಮತ್ತು ಈ ಬಗ್ಗೆ ಹೈಕೋರ್ಟ್ ನಿರ್ಣಯವನ್ನು ಆ. 31ರಂದು ನೀಡಲಿದ್ದು, ಈ ವಿಚಾರಣೆ ಕೋರ್ಟಿನಲ್ಲಿ ಮುಂದುವರಿಯಲಿದೆ. Join WhatsApp channel
ಕರ್ನಾಟಕ ಪರೀಕ್ಷಾ ಪ್ರಾಧಿಕಾರವು (KEA) ಕರ್ನಾಟಕದಲ್ಲಿ ಗ್ರಾಮ ಆಡಳಿತಾಧಿಕಾರಿ ಹುದ್ದೆಗಳಿಗೆ ಅರ್ಜಿಯನ್ನು ಕರೆಯಲಾಗಿದೆ. ನೀವು ಅರ್ಹತೆ ಮತ್ತು ಆಸಕ್ತಿ ಹೊಂದಿದ್ದರೆ, ಆನ್ಲೈನ್ ಅರ್ಜಿಯನ್ನು ಸಲ್ಲಿಸಿ. ಕರ್ನಾಟಕ ಪರೀಕ್ಷಾ ಪ್ರಾಧಿಕಾರವು (KEA) ಕರ್ನಾಟಕ ಕಂದಾಯ ಇಲಾಖೆ ಉದ್ಯೋಗಗಳು 2024 ಅನ್ನು ಗ್ರಾಮ ಪಂಚಾಯಿತಿಗೆ ಸಂಬಂಧಿಸಿದಂತೆ ಗ್ರಾಮ ಆಡಳಿತಾಧಿಕಾರಿ ಹುದ್ದೆಗಳಿಗೆ ಬಿಡುಗಡೆ ಮಾಡಿದೆ. ನೇಮಕಾತಿಯ ಪ್ರಕಾರ ಒಟ್ಟು 1000 ಹುದ್ದೆಗಳಿಗೆ ಅರ್ಜಿಯನ್ನು ಕರೆಯಲಾಗಿದೆ.. ಗ್ರಾಮ ಆಡಳಿತಾಧಿಕಾರಿ Edit ಹುದ್ದೆಯ ಹೆಸರು :- ಗ್ರಾಮ ಆಡಳಿತ ಅಧಿಕಾರಿ ಒಟ್ಟು ಹುದ್ದೆ :-…