Headlines

UPSC Chairperson: ಕೇಂದ್ರ ಲೋಕಸೇವಾ ಆಯೋಗದ ಅಧ್ಯಕ್ಷ ಮನೋಜ್ ಸೋನಿ ರಾಜೀನಾಮೆ, ಕಾರಣವೇನು?”

ನವದೆಹಲಿ: ಕೇಂದ್ರ ಲೋಕಸೇವಾ ಆಯೋಗದ (UPSC Chairperson) ಅಧ್ಯಕ್ಷ ಮನೋಜ್ ಸೋನಿ ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ. 2029ರ ಮೇವರೆಗೆ ಅವರ ಕಾರ್ಯಕಾಲ ಮುಂದುವರೆಯಬೇಕಾಗಿತ್ತು, ಐಎಎಸ್‌ ಪ್ರೊಬೇಷನರಿ ಅಧಿಕಾರಿ ಪೂಜಾ ಖೇಡ್ಕರ್ ನೇಮಕಾತಿ ಕುರಿತಾದ ವಿವಾದ ಹಾಗೂ ಆರೋಪಗಳಿಗೆ ಇದಕ್ಕೆ ಯಾವುದೇ ಸಂಬಂಧವಿಲ್ಲ ಎಂದು ಸ್ಪಷ್ಟಪಡಿಸಲಾಗಿದೆ. ವೈಯಕ್ತಿಕ ಕಾರಣಗಳಿಂದಲೇ ಈ ನಿರ್ಧಾರ ಕೈಗೊಂಡಿದ್ದೇನೆ ಎಂದು ಮನೋಜ್ ಸೋನಿ ಹೇಳಿದ್ದಾರೆ.ಇದನ್ನೂ ಓದಿ: 7ನೇ ವೇತನ ಆಯೋಗದ ಶಿಫಾರಸಿಗೆ ₹18,000 ಕೋಟಿ ಅಗತ್ಯ: ಡಾ. ಜಿ….

Read More

CM Siddaramaiah: ಜಿಲ್ಲಾಧಿಕಾರಿಗಳು ಮಹಾರಾಜರಂತೆ ಆಡಳಿತ ನಡೆಸಿದರೆ ಅಭಿವೃದ್ಧಿ ಸಾಧ್ಯವಿಲ್ಲ: ಸಿಎಂ

ಬೆಂಗಳೂರು: ತಮಗೆ ತಾವು ಮಹಾರಾಜರು ಎಂಬ ಭಾವನೆ ಇದ್ದರೆ, ಅಭಿವೃದ್ಧಿ ಮತ್ತು ಪ್ರಗತಿ ಸಾಧ್ಯವಿಲ್ಲ ಎಂದು ಜಿಲ್ಲಾಧಿಕಾರಿಗಳಿಗೆ (CM Siddaramaiah) ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚರಿಸಿದ್ದಾರೆ. ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆದ ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿವೃತ್ತನಾಧಿಕಾರಿಗಳು ಮತ್ತು ಉಸ್ತುವಾರಿ ಕಾರ್ಯದರ್ಶಿಗಳ ಸಭೆಯಲ್ಲಿ ಅವರು ಮಾತನಾಡಿದರು. “ರಾಜಕಾರಣಿಗಳು ಮತ್ತು ಅಧಿಕಾರಿಗಳು ಇಬ್ಬರೂ ಜನಸೇವಕರು. ಈ ಸತ್ಯವನ್ನು ಮನಗಾಣಿಸಿ, ಜನಸೇವೆ ಮಾಡಬೇಕು. ಕರ್ತವ್ಯ ಲೋಪಕ್ಕೆ ಹೆಚ್ಚುವರಿಯಾಗಿ ಹಿರಿಯ ಅಧಿಕಾರಿಗಳನ್ನು ಹೊಣೆ ಮಾಡಲಾಗುವುದು,” ಎಂದು ಅವರು ತಿಳಿಸಿದರು.ಇದನ್ನೂ ಓದಿ: ರಾಜ್ಯದಲ್ಲಿ…

Read More

Prajwal Revanna Video Case: ಬೇಗನೆ ಭಾರತಕ್ಕೆ ಬಂದು ಶರಣಾಗುವಂತೆ ಪ್ರಜ್ವಲ್ ಗೆ ದೇವಗೌಡರ ಸೂಚನೆ.

ಹಾಸನದ ಸಂಸದ ಹಾಗೂ ಪೆನ್ ಡ್ರೈವ್ ಪ್ರಕರಣದ ಆರೋಪಿ ಮೊಮ್ಮಗ ಪ್ರಜ್ವಲ್ ಗೆ ಬೇಗನೆ ವಿದೇಶದಿಂದ ಬಂದು ಪೊಲೀಸರ ಮುಂದೆ ಶರಣಾಗುವಂತೆ EX PM ಎಚ್. ಡಿ. ದೇವೇಗೌಡರು ಸೂಚನೆ ಕೊಟ್ಟಿದ್ದಾರೆಂದು ತಿಳಿಬಂದಿದೆ. ಈ ಸೂಚನೆಯಂತೆ ಪ್ರಜ್ವಲ್ ಎರಡು ದಿನಗಳಲ್ಲಿ ಬೆಂಗಳೂರಿಗೆ ಆಗಮಿಸುವ ಸಾಧ್ಯತೆಯಿದೆ. Prajwal Revanna ಬಗ್ಗೆ ಜನರು ಆಕ್ರೋಹಿತರಾಗಿದ್ದು, ತಡವಾದಷ್ಟು ಕುಟುಂಬಕ್ಕೆ ಡ್ಯಾಮೇಜ್ ಆಗುತ್ತದೆ. ಆದ್ದರಿಂದ ಕೂಡಲೇ ವಿಚಾರಣೆಗೆ ಹಾಜರಾಗಿ, ಕಾನೂನು ಹೋರಾಟಕ್ಕೆ ಮುಂದಾಗುವಂತೆ ದೇವೇಗೌಡರು ಸೂಚಿಸಿದ್ದಾರೆಂದು ತಿಳಿದು ಬಂದಿದೆ. Join WhatsApp channel…

Read More

ಮುಡಾ ಪ್ರಕರಣ: ಸಿಎಂ ಸಿದ್ದರಾಮಯ್ಯ ಅರ್ಜಿ ವಿಚಾರಣೆ ಆ.31ಕ್ಕೆ ಮುಂದೂಡಿದ ಹೈಕೋರ್ಟ್

ಬೆಂಗಳೂರು: ಹೈಕೋರ್ಟ್‌ನಲ್ಲಿ ನಡೆದ ವಿಚಾರಣೆಯಲ್ಲಿ ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ಆ. 31 (ಶನಿವಾರ)ಕ್ಕೆ ಮುಂದೂಡಲಾಗಿದೆ. ಈ ಪ್ರಕರಣದಲ್ಲಿ ಸಿಎಂ ಪರವಾಗಿ ಹಿರಿಯ ವಕೀಲ ಅಭಿಷೇಕ್ ಮನು ಸಿಂಘ್ವಿ ವಾದ ಮಂಡಿಸಿದ್ದಾರೆ.  ಇದು ಮುಖ್ಯಮಂತ್ರಿ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್​​ಗೆ ಅನುಮತಿ ನೀಡಿರುವ ವಿಷಯಕ್ಕೆ ಸಂಬಂಧಿಸಿದೆ, ಮತ್ತು ಈ ಬಗ್ಗೆ ಹೈಕೋರ್ಟ್‌ ನಿರ್ಣಯವನ್ನು ಆ. 31ರಂದು ನೀಡಲಿದ್ದು, ಈ ವಿಚಾರಣೆ ಕೋರ್ಟಿನಲ್ಲಿ ಮುಂದುವರಿಯಲಿದೆ. Join WhatsApp channel

Read More

Karnataka Revenue Department Recruitment 2025: ಕರ್ನಾಟಕ ಕಂದಾಯ ಇಲಾಖೆಯಲ್ಲಿ ಹುದ್ದೆಗಳಿಗೆ ನೇಮಕಾತಿ ಅಧಿಸೂಚನೆ

ಕರ್ನಾಟಕ ಕಂದಾಯ ಇಲಾಖೆಯಲ್ಲಿ (Karnataka Revenue Department Recruitment 2025) ನಲ್ಲಿ ಖಾಲಿ ಇರುವ 06 ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಹುದ್ದೆಗಳ ನೇಮಕಾತಿಗಾಗಿ ಆನ್‌ಲೈನ್ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆನ್‌ಲೈನ್ ಮೂಲಕ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಕೆಳಗೆ ಅಧಿಕೃತ ಅಧಿಸೂಚನೆ ಲಿಂಕ್ ಹಾಗೂ ಅಧಿಕೃತ ವೆಬ್ಸೈಟ್ ಲಿಂಕ್ ಮೂಲಕ ನೇಮಕಾತಿ ಕುರಿತ ಹೆಚ್ಚಿನ ಮಾಹಿತಿಯನ್ನು ಕೆಳಗಿನಂತೆ ನೀಡಲಾಗಿದೆ Karnataka Revenue Department Recruitment 2025 Edit ಇಲಾಖೆ ಹೆಸರು:- ಕಂದಾಯ ಇಲಾಖೆ ಹುದ್ದೆಯ ಹೆಸರು…

Read More

Arvind Kejriwal Arrest: ಮಾರ್ಚ್ 31 ರಂದು ದೆಹಲಿಯ ರಾಮಲೀಲಾ ಮೈದಾನದಲ್ಲಿ ಕೇಜ್ರಿವಾಲ್ ಬಂಧನದ ವಿರುದ್ಧ ಎಎಪಿ ಬೃಹತ್ ವಿರೋಧ ಪಕ್ಷದ ರ್ಯಾಲಿಯನ್ನು ಘೋಷಿಸಿತು

ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಬಂಧನಕ್ಕೆ ವಿರೋಧ ವ್ಯಕ್ತಪಡಿಸಲು ಭಾರತ ಬ್ಲಾಕ್ ಮಾರ್ಚ್ 31 ರಂದು ರಮಿಲಾ ಮೈದಾನದಲ್ಲಿ ಬೃಹತ್ ಮೆರವಣಿಗೆ ನಡೆಸಲಿದೆ ಎಂದು ಎಎಪಿ ನಾಯಕ ಮತ್ತು ದೆಹಲಿ ಸಚಿವ ಗೋಪಾಲ್ ರೈ ಭಾನುವಾರ ಹೇಳಿಕೆ ನೀಡಿದ್ದಾರೆ. ದೆಹಲಿಯ ಇಂಡಿಯಾ ಬ್ಲಾಕ್‌ನ ನಾಯಕರೊಂದಿಗೆ ಜಂಟಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ರೈ, “ಇಂದು ಶಾಹಿದಿ ದಿವಸ್; ನಾವು ಭಗತ್ ಸಿಂಗ್‌ಗೆ ಗೌರವ ಸಲ್ಲಿಸಲು ಬಯಸಿದ್ದೇವೆ, ಆದರೆ ಅಲ್ಲಿಯೂ ನಮ್ಮನ್ನು ಅಪರಾಧಿಗಳಂತೆ ನಡೆಸಲಾಯಿತು. ನಮ್ಮ ಯಾವುದೇ ಸಚಿವರು ಅಥವಾ…

Read More

BS Yediyurappa: ಮಾಜಿ ಮುಖ್ಯಮಂತ್ರಿ ವಿರುದ್ಧ ಪೋಕ್ಸೊ ಕೇಸ್ ದಾಖಲಿಸಿದ್ದ ಮಹಿಳೆ ಸಾವು

ಮಾಜಿ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ (BS Yediyurappa) ವಿರುದ್ಧ ಪೋಕ್ಸೊ ಕೇಸ್‌ ದಾಖಲಿಸಿದ್ದ ಮಹಿಳೆ ನಿಧನವಾಗಿದ್ದಾಳೆ. ಮಮತಾ ಮೃತ ಮಹಿಳೆ ಉಸಿರಾಟ ಸಮಸ್ಯೆ ಸಂಬಂಧ ಆಸ್ಪತ್ರೆಗೆ ದಾಖಲಾಗಿದ್ದು,  ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾಳೆ ಎಂದು ತಿಳಿದುಬಂದಿದೆ. ಇದನ್ನೂ ಓದಿ: Arvind Kejriwal ಜಾಮೀನು ವಿಸ್ತರಣೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್ ನಿರಾಕರಿಸಿದೆ. ಮಹಿಳೆಯು ತನ್ನ ಅಪ್ರಾಪ್ತ ವಯಸ್ಸಿನ ಮಗಳ ಮೇಲೆ ಈ ಹಿಂದೆ ನಡೆದ  ಲೈಂಗಿಕ ದೌರ್ಜನ್ಯ  ಕುರಿತು ತಿಳಿಸಲು 2024ರ ಫೆಬ್ರವರಿ 2ರಂದು ಯಡಿಯೂರಪ್ಪನವರ ಮನೆಗೆ ಮಗಳ…

Read More

Bangalore Airport Rail Link : ಬೆಂಗಳೂರಿಗೆ ಹೊಸ ರೈಲು ಮಾರ್ಗ: ವಿಮಾನ ನಿಲ್ದಾಣ ಸಂಪರ್ಕ ಇನ್ನಷ್ಟು ಸುಗಮ

ಬೆಂಗಳೂರು: ನಗರದ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣವನ್ನು ನೇರವಾಗಿ ರೈಲು ಸಂಪರ್ಕವಿಲ್ಲದಿದ್ದ( Bangalore Airport Rail Link ) ಸಮಸ್ಯೆಯನ್ನು ನಿವಾರಿಸಲು ಹೊಸ ಯೋಜನೆಯನ್ನು ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಶನಿವಾರ ಘೋಷಿಸಿದ್ದಾರೆ. ಈ ಯೋಜನೆಯಡಿ, ದೊಡ್ಡಜಾಲ ಮತ್ತು ವಿಮಾನ ನಿಲ್ದಾಣವನ್ನು ಸಂಪರ್ಕಿಸುವ 7.9 ಕಿ.ಮೀ. ಉದ್ದದ ಹೊಸ ರೈಲು ಮಾರ್ಗವನ್ನು ನಿರ್ಮಿಸುವ ಉದ್ದೇಶ ಹೊಂದಲಾಗಿದೆ. ಇದರಲ್ಲಿ 6.25 ಕಿ.ಮೀ. ಮೇಲ್ಸೇತುವೆ ಮತ್ತು 1.65 ಕಿ.ಮೀ. ಭೂಗರ್ಭ ರೈಲು ಮಾರ್ಗ ಒಳಗೊಂಡಿರಲಿದೆ. ಪ್ರಸ್ತಾವಿತ ಯೋಜನೆಗೆ ಕೆಲವು ತಾಂತ್ರಿಕ…

Read More
error: Content is protected !!