Ronaldo makes history as Brazil join the party
Lorem Ipsum is simply dummy text of the printing and typesetting industry. Lorem Ipsum has been the industry’s standard
Lorem Ipsum is simply dummy text of the printing and typesetting industry. Lorem Ipsum has been the industry’s standard
ರಾಷ್ಟ್ರೀಯ ಚಲನಚಿತ್ರ ಅಭಿವೃದ್ಧಿ ನಿಗಮಯಿಂದ (NFDC Recruitment 2025) ಹೊಸ ನೇಮಕಾತಿ ಅಧಿಸೂಚನೆ ಖಾಲಿ ಇರುವ 11 ವಿವಿಧ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಹುದ್ದೆಗಳ ನೇಮಕಾತಿಗಾಗಿ ಆನ್ಲೈನ್ (Online) ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆನ್ಲೈನ್ (Online) ಮೂಲಕ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಕೆಳಗೆ ಅಧಿಕೃತ ಅಧಿಸೂಚನೆ ಲಿಂಕ್ ಹಾಗೂ ಅಧಿಕೃತ ವೆಬ್ಸೈಟ್ ಲಿಂಕ್ ಮೂಲಕ ನೇಮಕಾತಿ ಕುರಿತ ಹೆಚ್ಚಿನ ಮಾಹಿತಿಯನ್ನು ಕೆಳಗಿನಂತೆ ನೀಡಲಾಗಿದೆ NFDC Recruitment 2025 Edit ಇಲಾಖೆ ಹೆಸರು:- ರಾಷ್ಟ್ರೀಯ…
ಫ್ರಾನ್ಸ್, ಪ್ಯಾರಿಸ್: ಭಾರತ ಕ್ರಿಕೆಟ್ ತಂಡದ ಮಾಜಿ ಮುಖ್ಯ ಕೋಚ್ ರಾಹುಲ್ ದ್ರಾವಿಡ್ (Rahul Dravid), 2028ರಲ್ಲಿ ಲಾಸ್ ಏಂಜಲೀಸ್ನಲ್ಲಿ ನಡೆಯಲಿರುವ ಒಲಿಂಪಿಕ್ಸ್ ಕ್ರೀಡಾಕೂಟಕ್ಕೆ ಕ್ರಿಕೆಟ್ ಸೇರ್ಪಡೆಗೆ ತನ್ನ ಪ್ರತಿಕ್ರಿಯೆ ವ್ಯಕ್ತಪಡಿಸಿ, ಇದೊಂದು ಸಾಧಾರಣ ಬೆಳವಣಿಗೆ ಎಂದು ಹೇಳಿದ್ದಾರೆ.ಇದನ್ನೂ ಓದಿ: ದೆಹಲಿ: ಐಎಎಸ್ ಕೋಚಿಂಗ್ ಸೆಂಟರ್ಗೆ ನೀರು ತುಂಬಿ ಮೂವರು ಅಭ್ಯರ್ಥಿಗಳ ಸಾವು ಡ್ರೀಮ್ ಸ್ಪೋರ್ಟ್ಸ್ ಆಯೋಜಿಸಿದ್ದ ’ಕ್ರಿಕೆಟ್ ಅಟ್ ದಿ ಒಲಿಂಪಿಕ್ಸ್–ಡಾನ್ ಆಫ್ ಎ ನ್ಯೂ ಎರಾ’ ಎಂಬ ಚರ್ಚಾ ಕಾರ್ಯಕ್ರಮದಲ್ಲಿ ಅವರು ಪಾಲ್ಗೊಂಡು ಮಾತನಾಡಿದರು….
ಬೆಂಗಳೂರು: ಭಾರತ ತಂಡದ ಮಾಜಿ ಕ್ರಿಕೆಟರ್ ಡೇವಿಡ್ ಜಾನ್ಸನ್ (52) ಗುರುವಾರ ಕಟ್ಟಡದಿಂದ ಮೇಲಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇದನ್ನೂ ಓದಿ: Karnataka Petrol Diesel Price: ರಾಜ್ಯದಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ, ತೆರಿಗೆ ಹೆಚ್ಚಿಸಿದ ಸರ್ಕಾರ ಡೇವಿಡ್ ಜಾನ್ಸನ್ ಅವರು 1996ರಲ್ಲಿ ಭಾರತ ಪರ 2 ಟೆಸ್ಟ್ ಪಂದ್ಯಗಳಲ್ಲಿ ಆಡಿದ್ದರು. ಆಸ್ಟ್ರೇಲಿಯಾ ವಿರುದ್ಧದ ಟೆಸ್ಟ್ ಸರಣಿ ಇದು. ಸ್ಥಳಕ್ಕೆ ಕೊತ್ತನೂರು ಪೊಲೀಸರು ಭೇಟಿ ನೀಡಿ ಘಟನೆಯ ಸಂಬಂಧ ಹೆಚ್ಚಿನ ಮಾಹಿತಿಯನ್ನು ಕಲೆಹಾಕುತ್ತಿದ್ದಾರೆ. ಮೃತದೇಹವನ್ನು ಮರಣೋತ್ತರ…
ಲೋಕಸಭಾ ಚುನಾವಣೆಯ ಫಲಿತಾಂಶ ಎಕ್ಸಿಟ್ ಪೋಲ್ಗಳಲ್ಲಿ (Exit Poll) ತೋರಿಸಿರುವ ಫಲಿತಾಂಶಕ್ಕೆ ಸಂಪೂರ್ಣ ಭಿನ್ನವಾಗಿ ಇರುತ್ತದೆ ಎಂದು ತುಂಬಾ ವಿಶ್ವಾಸ ಇದೆ ಎಂದು ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಅವರು ಹೇಳಿದ್ದಾರೆ.ಇದನ್ನೂ ಓದಿ: ಲೋಕಸಭಾ ಚುನಾವಣೆ ಮತ ಎಣಿಕೆ ಹಿನ್ನೆಲೆಯಲ್ಲಿ ಜೂನ್ 4ರಂದು ಬೆಂಗಳೂರಿನಲ್ಲಿ ನಿಷೇಧಾಜ್ಞೆ. ಮಂಗಳವಾರ ಪ್ರಕಟವಾಗಲಿರುವ ಫಲಿತಾಂಶದ ಬಗ್ಗೆ ತಮ್ಮ ನಿರೀಕ್ಷೆ ಏನಿದೆ ಎಂಬುದನ್ನು ಅವರು ತಿಳಿಸಿದರು. “ನಾವು ಕಾಯಬೇಕು, ಕಾದು ನೋಡಬೇಕು” ಎಂದು ಸೋನಿಯಾ ಅವರು ತಿಳಿಸಿದ್ದಾರೆ. ಎಕ್ಸಿಟ್ ಪೋಲ್ ಗಿಂತ ನಿಜವಾದ…
ಬೆಂಗಳೂರು: ಹೈಕೋರ್ಟ್ನಲ್ಲಿ ನಡೆದ ವಿಚಾರಣೆಯಲ್ಲಿ ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ಆ. 31 (ಶನಿವಾರ)ಕ್ಕೆ ಮುಂದೂಡಲಾಗಿದೆ. ಈ ಪ್ರಕರಣದಲ್ಲಿ ಸಿಎಂ ಪರವಾಗಿ ಹಿರಿಯ ವಕೀಲ ಅಭಿಷೇಕ್ ಮನು ಸಿಂಘ್ವಿ ವಾದ ಮಂಡಿಸಿದ್ದಾರೆ. ಇದು ಮುಖ್ಯಮಂತ್ರಿ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್ಗೆ ಅನುಮತಿ ನೀಡಿರುವ ವಿಷಯಕ್ಕೆ ಸಂಬಂಧಿಸಿದೆ, ಮತ್ತು ಈ ಬಗ್ಗೆ ಹೈಕೋರ್ಟ್ ನಿರ್ಣಯವನ್ನು ಆ. 31ರಂದು ನೀಡಲಿದ್ದು, ಈ ವಿಚಾರಣೆ ಕೋರ್ಟಿನಲ್ಲಿ ಮುಂದುವರಿಯಲಿದೆ. Join WhatsApp channel
India Post Jobs :ಕರ್ನಾಟಕ ಅಂಚೆ ಇಲಾಖೆಯಲ್ಲಿ (India Post Recruitment 2025) ನಲ್ಲಿ ಖಾಲಿ ಇರುವ 21413 ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಹುದ್ದೆಗಳ ನೇಮಕಾತಿಗಾಗಿ ಆನ್ಲೈನ್ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆನ್ಲೈನ್ ಮೂಲಕ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಕೆಳಗೆ ಅಧಿಕೃತ ಅಧಿಸೂಚನೆ ಲಿಂಕ್ ಹಾಗೂ ಅಧಿಕೃತ ವೆಬ್ಸೈಟ್ ಲಿಂಕ್ ಮೂಲಕ ನೇಮಕಾತಿ ಕುರಿತ ಹೆಚ್ಚಿನ ಮಾಹಿತಿಯನ್ನು ಕೆಳಗಿನಂತೆ ನೀಡಲಾಗಿದೆ. India Post Recruitment 2025 Edit ಇಲಾಖೆ ಹೆಸರು:- ಕರ್ನಾಟಕ ಭಾರತೀಯ ಅಂಚೆ…
Job News : ಸಿಬ್ಬಂದಿ ಆಯ್ಕೆ ಆಯೋಗ (SSC) 312 ಹಿಂದಿ ಅನುವಾದಕರ ಹುದ್ದೆಗಳಿಗೆ ನೇಮಕಾತಿ ಅಧಿಸೂಚನೆ ಪ್ರಕಟವಾಗಿದೆ, ಹುದ್ದೆಗಳ ನೇಮಕಾತಿಗಾಗಿ ಆನ್ಲೈನ್ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆನ್ಲೈನ್ ಮೂಲಕ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಕೆಳಗೆ ಅಧಿಕೃತ ಅಧಿಸೂಚನೆ ಲಿಂಕ್ ಹಾಗೂ ಅಧಿಕೃತ ವೆಬ್ಸೈಟ್ ಲಿಂಕ್ ಮೂಲಕ ನೇಮಕಾತಿ ಕುರಿತ ಹೆಚ್ಚಿನ ಮಾಹಿತಿಯನ್ನು ಕೆಳಗಿನಂತೆ ನೀಡಲಾಗಿದೆ Edit ಇಲಾಖೆ ಹೆಸರು:- ಸಿಬ್ಬಂದಿ ಆಯ್ಕೆ ಆಯೋಗ (SSC) ಹುದ್ದೆಯ ಹೆಸರು :- ಅನುವಾದಕರು (Translators) ಒಟ್ಟು…
Railway Jobs: ಕೊಂಕಣ ರೈಲ್ವೆ ಕಾರ್ಪೊರೇಷನ್ ಲಿಮಿಟೆಡ್ (KRCL) ಹುದ್ದೆಗಳ ನೇಮಕಾತಿ ಅಧಿಸೂಚನೆ ಪ್ರಕಟವಾಗಿದೆ, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ.ಇದನ್ನೂ ಓದಿ: Ramoji Rao: ರಾಮೋಜಿ ಫಿಲ್ಮ್ ಸಿಟಿ ಸಂಸ್ಥಾಪಕ, ರಾಮೋಜಿ ರಾವ್ ನಿಧನ, ಗಣ್ಯರಿಂದ ಸಂತಾಪ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸೂಚಿತ ಸಮಯದೊಳಗೆ ಅರ್ಜಿ ಸಲ್ಲಿಸಬಹುದು. ನೇಮಕಾತಿ ಕುರಿತ ಹೆಚ್ಚಿನ ಮಾಹಿತಿಯನ್ನು ಕೆಳಗಿನಂತೆ ನೀಡಲಾಗಿದೆ. ಈಗಲೇ ವಾಟ್ಸಾಪ್ ಚಾನೆಲ್ ಫಾಲೋ ಮಾಡಿಹೆಚ್ಚಿನ ಮಾಹಿತಿ: ಆಸಕ್ತ ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ ಮತ್ತು ಆನ್ಲೈನ್ನಲ್ಲಿ…
ನವದೆಹಲಿ: ನಟ ಹಾಗೂ ತೃಣಮೂಲ ಕಾಂಗ್ರೆಸ್ನ (TMC) ಸಂಸದ ಶತ್ರುಘ್ನ ಸಿನ್ಹಾ ಅವರು ಇಂದು ಸೋಮವಾರ ಲೋಕಸಭಾ ಸದಸ್ಯರಾಗಿ ಪ್ರಮಾಣ ವಚನ ಸ್ವೀಕರಿಸಿದರು. ಶತ್ರುಘ್ನ ಸಿನ್ಹಾ ಅವರು ಪಶ್ಚಿಮ ಬಂಗಾಳದ ಅಸನ್ಸೋಲ್ ಕ್ಷೇತ್ರದಿಂದ ಸ್ಪರ್ಧಿಸಿ ಚುನಾವಣೆಯಲ್ಲಿ ಜಯಭೇರಿ ಬಾರಿಸಿದರು. ಜೂನ್ನಲ್ಲಿ ನಡೆದ ಮೊದಲ ಅಧಿವೇಶನದಲ್ಲಿ ಕಾರಣಗಳಿಂದಾಗಿ ಅವರು ಪ್ರಮಾಣ ವಚನ ಸ್ವೀಕರಿಸಲು ಸಾಧ್ಯವಾಗಿರಲಿಲ್ಲ. ಆದ್ದರಿಂದ ಇಂದು ಸಂಸತ್ತಿನಲ್ಲಿ ದೇವರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರು. ಇದರಿಂದ ಅವರು ಅಧಿಕೃತವಾಗಿ ಲೋಕಸಭಾ ಸದಸ್ಯರಾಗಿ ತಮ್ಮ ಕರ್ತವ್ಯಗಳನ್ನು ಪ್ರಾರಂಭಿಸಿದರು. Join…