Headlines

ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಚಿನ್ನ ಅಕ್ರಮ ಸಾಗಾಟ: 2.44 ಕೆಜಿ ಚಿನ್ನ ವಶಕ್ಕೆ

ಬೆಂಗಳೂರು: ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ, ಥಾಯ್ಲೆಂಡ್ ನಿಂದ ಬಂದ ಮೂರು ವಿದೇಶಿಗರು ಚಿನ್ನಾಭರಣಗಳನ್ನು ಸಾಗಿಸಲು ಪ್ರಯತ್ನಿಸಿದ್ದು, ಅಧಿಕಾರಿಗಳು 2.44 ಕೆಜಿ ಚಿನ್ನವನ್ನು ಜಪ್ತಿ ಮಾಡಿದ್ದಾರೆ. ಈ ಚಿನ್ನವು ಲಾಭದ ಮೌಲ್ಯದಲ್ಲಿ ಸುಮಾರು 1.71 ಕೋಟಿ ರೂಪಾಯಿಗಳ ಮೌಲ್ಯವನ್ನು ಹೊಂದಿತ್ತು. ವಿದೇಶದಿಂದ ಬಂದ ಮೂರು ಯಾತ್ರಿಕರು ಅಖ್ರಮವಾಗಿ ರಿಂಗ್ ಗಳಿಗೆ ಕಚ್ಚಾ ಬಂಗಾರವನ್ನು ಅಡಗಿಸಿಕೊಂಡು ಅದನ್ನು ಥಾಯ್ ಏರ್ ಲೈಸ್ ವಿಮಾನದಲ್ಲಿ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದು ಸಾಗಿಸಲು ಪ್ರಯತ್ನಿಸಿದ್ದರು ಎಂದು ಕಸ್ಟಮ್ಸ್ ಅಧಿಕಾರಿಗಳು…

Read More

Karnataka Jobs: 313 ಖಾಲಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ, ಕರ್ನಾಟಕ ಜಲಸಂಪನ್ಮೂಲ ಇಲಾಖೆ

ಕರ್ನಾಟಕ ಲೋಕಸೇವಾ ಆಯೋಗವು ಇತ್ತೀಚೆಗೆ ಕರ್ನಾಟಕ ರಾಜ್ಯದ ಜಲಸಂಪನ್ಮೂಲ ಇಲಾಖೆ ಮತ್ತು ಸಾರ್ವಜನಿಕ ಗ್ರಂಥಾಲಯ ಇಲಾಖೆಯಲ್ಲಿ ಖಾಲಿ ಇರುವ ಗ್ರೂಪ್ ಸಿ ಹುದ್ದೆಗಳಿಗೆ ಸಂಬಂಧಿಸಿವೆ. ಅರ್ಹತೆ ಮತ್ತು ಆಸಕ್ತಿ ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಆಹ್ವಾನಿಸಲಾಗಿದೆ. ಸಲ್ಲಿಕೆಗೆ ಅಂತಿಮ ದಿನಾಂಕವನ್ನು ಮೇ 28, 2024 ಕ್ಕೆ ನಿಗದಿಪಡಿಸಲಾಗಿದೆ. ಇದಲ್ಲದೆ, ಆಯೋಗವು ಗ್ರಂಥಾಲಯ ಸಹಾಯಕ ಮತ್ತು ಜೂನಿಯರ್ ಇಂಜಿನಿಯರ್ ಪಾತ್ರಗಳಿಗೆ ನೇರ ನೇಮಕಾತಿ ಪ್ರಕ್ರಿಯೆಗಳನ್ನು ಪ್ರಾರಂಭಿಸಿದೆ. ಈ ಹುದ್ದೆಗಳಿಗೆ ಅಧಿಕೃತ ಅಧಿಸೂಚನೆ ಹೊರಡಿಸಲಾಗಿದೆ. ಅರ್ಹತಾ ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಅರ್ಜಿ…

Read More

Lok Sabha Election 2024: ಲೋಕಸಭಾ ಚುನಾವಣೆ ಘೋಷಣೆ: ಮತದಾನದ ವೇಳಾಪಟ್ಟಿ ಇಲ್ಲಿದೆ.

ನವದೆಹಲಿ: ಕೊನೆಗೂ ಘೋಷಿತವಾಯಿತು ಲೋಕಸಭಾ ಚುನಾವಣೆ. ಕೇಂದ್ರ ಚುನಾವಣಾ ಆಯೋಗದಿಂದ ಏಳು ಹಂತಗಳಲ್ಲಿ ಚುನಾವಣೆ ನಡೆಸಲು ನಿರ್ಧಾರ. ಇಂದಿನಿಂದ ದೇಶಾದ್ಯಂತ ನೀತಿ ಸಂಹಿತೆ ಜಾರಿಯಾಗಿದೆ. ಮೊದಲ ಹಂತದ ಮತದಾನ ಎಪ್ರಿಲ್ 19, ಕೊನೆಯ ಹಂತದ ಮತದಾನ ಜೂನ್ 1 ಫಲಿತಾಂಶ ಜೂನ್ 4 ರಂದು ಪ್ರಕಟ ವಾಗಲಿದೆ. ಚುನಾವಣಾ ಆಯೋಗದ ಮುಖ್ಯ ಆಯುಕ್ತ ರಾಜೀವಕುಮಾರ ಸುದ್ದಿ ಗೋಷ್ಠಿಯಲ್ಲಿ ಪ್ರಕಟಿಸಿದರು. ರಾಷ್ಟ್ರವ್ಯಾಪಿ ಚುನಾವಣಾ ವೇಳಾಪಟ್ಟಿಗೆ ಅನುಗುಣವಾಗಿ ಕರ್ನಾಟಕದ ಲೋಕಸಭೆ ಚುನಾವಣೆ ಹಂತ ಹಂತವಾಗಿ ನಡೆಯಲಿದೆ ಎಂದು ಚುನಾವಣಾ ಆಯೋಗ…

Read More

BOB Recruitment 2025 : ಬ್ಯಾಂಕಿನಲ್ಲಿ 4000 ಹುದ್ದೆಗಳಿಗೆ ಅರ್ಜಿ ಆಹ್ವಾನ

ಬ್ಯಾಂಕ್ ಆಫ್ ಬರೋಡಾ (BOB Recruitment 2025) ಖಾಲಿ ಇರುವ 4000 ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಹುದ್ದೆಗಳ ನೇಮಕಾತಿಗಾಗಿ ಆನ್ಲೈನ್ (Online) ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆನ್ಲೈನ್ (Online) ಮೂಲಕ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಕೆಳಗೆ ಅಧಿಕೃತ ಅಧಿಸೂಚನೆ ಲಿಂಕ್ ಹಾಗೂ ಅಧಿಕೃತ ವೆಬ್ಸೈಟ್ ಲಿಂಕ್ ಮೂಲಕನೇಮಕಾತಿ ಕುರಿತ ಹೆಚ್ಚಿನ ಮಾಹಿತಿಯನ್ನು ಕೆಳಗಿನಂತೆ ನೀಡಲಾಗಿದೆ BOB Recruitment 2025 Edit ಇಲಾಖೆ ಹೆಸರು:- ಬ್ಯಾಂಕ್ ಆಫ್ ಬರೋಡಾ (BOB) ಹುದ್ದೆಯ ಹೆಸರು…

Read More

BS Yediyurappa: ಮಾಜಿ ಮುಖ್ಯಮಂತ್ರಿ ವಿರುದ್ಧ ಪೋಕ್ಸೊ ಕೇಸ್ ದಾಖಲಿಸಿದ್ದ ಮಹಿಳೆ ಸಾವು

ಮಾಜಿ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ (BS Yediyurappa) ವಿರುದ್ಧ ಪೋಕ್ಸೊ ಕೇಸ್‌ ದಾಖಲಿಸಿದ್ದ ಮಹಿಳೆ ನಿಧನವಾಗಿದ್ದಾಳೆ. ಮಮತಾ ಮೃತ ಮಹಿಳೆ ಉಸಿರಾಟ ಸಮಸ್ಯೆ ಸಂಬಂಧ ಆಸ್ಪತ್ರೆಗೆ ದಾಖಲಾಗಿದ್ದು,  ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾಳೆ ಎಂದು ತಿಳಿದುಬಂದಿದೆ. ಇದನ್ನೂ ಓದಿ: Arvind Kejriwal ಜಾಮೀನು ವಿಸ್ತರಣೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್ ನಿರಾಕರಿಸಿದೆ. ಮಹಿಳೆಯು ತನ್ನ ಅಪ್ರಾಪ್ತ ವಯಸ್ಸಿನ ಮಗಳ ಮೇಲೆ ಈ ಹಿಂದೆ ನಡೆದ  ಲೈಂಗಿಕ ದೌರ್ಜನ್ಯ  ಕುರಿತು ತಿಳಿಸಲು 2024ರ ಫೆಬ್ರವರಿ 2ರಂದು ಯಡಿಯೂರಪ್ಪನವರ ಮನೆಗೆ ಮಗಳ…

Read More

Karnataka Jobs : RTO ದಲ್ಲಿ ಖಾಲಿ ಇರುವ 76 ಹುದ್ದೆಗಳಿಗೆ ಅರ್ಜಿ ಆಹ್ವಾನ

Karnataka Jobs : ಮೋಟಾರು ವಾಹನ ನಿರೀಕ್ಷಕರು (Motor Vehicle Inspector) ಕರ್ನಾಟಕ ಲೋಕಸೇವಾ ಆಯೋಗದಿಂದ (KPSC) ನೇಮಕಾತಿ ಅಧಿಸೂಚನೆ ಪ್ರಕಟವಾಗಿದೆ, ಸಾರಿಗೆ ಇಲಾಖೆಯಲ್ಲಿ ಖಾಲಿ ಇರುವ ಮೋಟಾರು ವಾಹನ ನಿರೀಕ್ಷಕರು (Motor Vehicle Inspector) ಹುದ್ದೆಗಳ ನೇಮಕಾತಿಗಾಗಿ ಆನ್‌ಲೈನ್ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆನ್‌ಲೈನ್ ಮೂಲಕ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ನೇಮಕಾತಿ ಕುರಿತ ಹೆಚ್ಚಿನ ಮಾಹಿತಿಯನ್ನು ಕೆಳಗಿನಂತೆ ನೀಡಲಾಗಿದೆ Join WhatsApp channel ಮೋಟಾರು ವಾಹನ ನಿರೀಕ್ಷಕರು (ಗ್ರೂಪ್ ‘ಸಿ’) Edit ಇಲಾಖೆ…

Read More

Moeen Ali : ಅಂತರರಾಷ್ಟ್ರೀಯ ಕ್ರಿಕೆಟ್‌ಗೆ ಮೊಯಿನ್ ಅಲಿ ನಿವೃತ್ತಿ ಘೋಷಣೆ

ಲಂಡನ್: ಇಂಗ್ಲೆಂಡ್ ತಂಡದ ಆಲ್‌ರೌಂಡರ್ ಮೊಯಿನ್ ಅಲಿ (Moeen Ali) ಅವರು ಅಂತರರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ್ದಾರೆ. 37 ವರ್ಷ ವಯಸ್ಸಿನ ಮೊಯಿನ್ ಅಲಿ ಇತ್ತೀಚಿನ ಐಸಿಸಿ ಟಿ20 ವಿಶ್ವಕಪ್‌ನಲ್ಲಿ ಕೊನೆಯ ಬಾರಿಗೆ ಇಂಗ್ಲೆಂಡ್ ಪರ ಕಣಕ್ಕಿಳಿದಿದ್ದರು. ಇದನ್ನೂ ಓದಿ: Karnataka Govt: ಕಲಬುರಗಿಯಲ್ಲಿ ಮುಂದಿನ ಸಚಿವ ಸಂಪುಟ ಸಭೆ: ಕಲ್ಯಾಣ ಕರ್ನಾಟಕದ ಅಭಿವೃದ್ಧಿ ಚರ್ಚೆ ಕೇಂದ್ರೀಕೃತ ಅವರು 2014ರಲ್ಲಿ ವೆಸ್ಟ್ ಇಂಡೀಸ್ ವಿರುದ್ಧ ತಮ್ಮ ಅಂತಾರಾಷ್ಟ್ರೀಯ ಕ್ರಿಕೆಟ್ ಜೀವನವನ್ನು ಆರಂಭಿಸಿ, 298 ಪಂದ್ಯಗಳಲ್ಲಿ 6,678 ರನ್‌ಗಳಿಸಿದ್ದು, 366…

Read More

ಭಾರತದ ಮಾಜಿ ಕ್ರಿಕೆಟಿಗ ಅಂಶುಮಾನ್ ಗಾಯಕ್ವಾಡ್ ನಿಧನ: ಪ್ರಧಾನಿ ಮೋದಿ ಸೇರಿದಂತೆ ಗಣ್ಯರ ಸಂತಾಪ

ನವದೆಹಲಿ: ಭಾರತದ ಮಾಜಿ ಕ್ರಿಕೆಟಿಗ ಅಂಶುಮಾನ್ ಗಾಯಕ್ವಾಡ್ ಅವರು ಕೆಲ ವರ್ಷಗಳಿಂದ ಕ್ಯಾನ್ಸರ್‌ನಿಂದ ಬಳಲುತ್ತಿದ್ದರಿಂದ ಕಳೆದ ರಾತ್ರಿ ನಿಧನರಾಗಿದ್ದಾರೆ.ಇದನ್ನೂ ಓದಿ: Rahul Dravid : 2028ರಲ್ಲಿ ಒಲಿಂಪಿಕ್ಸ್‌ನಲ್ಲಿ ಕ್ರಿಕೆಟ್ ಸೇರ್ಪಡೆ: ರಾಹುಲ್ ದ್ರಾವಿಡ್ ಪ್ರತಿಕ್ರಿಯೆ 71 ವರ್ಷ ವಯಸ್ಸಿನ ಗಾಯಕ್ವಾಡ್ ಅವರು ಭಾರತಕ್ಕಾಗಿ 40 ಟೆಸ್ಟ್ ಮತ್ತು 15 ಏಕದಿನ ಪಂದ್ಯಗಳನ್ನು ಆಡಿದ್ದಾರೆ. ಅವರು ಭಾರತ ತಂಡದ ಕೋಚ್ ಮತ್ತು ರಾಷ್ಟ್ರೀಯ ಆಯ್ಕೆಗಾರರೂ ಆಗಿದ್ದರು. ಗಾಯಕ್ವಾಡ್ ಅವರು ಕಳೆದ ತಿಂಗಳು ಲಂಡನ್‌ನ ಕಿಂಗ್ಸ್ ಕಾಲೇಜು ಆಸ್ಪತ್ರೆಯಲ್ಲಿ ರಕ್ತದ…

Read More

Union Budget 2024: 2024-25ರ ಕೇಂದ್ರ ಬಜೆಟ್ ನಲ್ಲಿ ಯಾವುದು ಕಡಿಮೆ, ಯಾವುದು ಹೆಚ್ಚು?

ನವದೆಹಲಿ,Union Budget 2024 : ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮೋದಿ ಸರ್ಕಾರ 3.0 ಅವಧಿಯ ಮೊದಲ ಬಜೆಟ್‌ ಅನ್ನು ಮಂಡಿಸಿದ್ದು, ಬಜೆಟ್‌ನಲ್ಲಿ ಹಲವಾರು ಸರಕು ಹಾಗೂ ಸೇವೆಗಳ ಮೇಲಿನ ತೆರಿಗೆಗಳಲ್ಲಿ ಬದಲಾವಣೆ ಮಾಡಲಾಗಿದೆ. ಈ ಬಜೆಟ್‌ ನಂತರ ಯಾವುದು ಕಡಿಮೆ ಮತ್ತು ಯಾವುದು ಹೆಚ್ಚಾಗುತ್ತಿವೆ ಎಂಬ ವಿವರ ಇಲ್ಲಿದೆ:ಈಗಲೇ ವಾಟ್ಸಾಪ್ ಚಾನೆಲ್ ಫಾಲೋ ಮಾಡಿ ಯಾವುದು ಕಡಿಮೆ:1. ಚಿನ್ನ, ಬೆಳ್ಳಿ, ಪ್ಲಾಟಿನಂ: ಆಮದು ಸುಂಕ ಕಡಿತ.2. ತಾಮ್ರ: ತೆರಿಗೆ ಕಡಿತ.3. ಮೊಬೈಲ್ ಫೋನ್…

Read More
error: Content is protected !!