Headlines

ತುಂಗಭದ್ರಾ ಜಲಾಶಯಕ್ಕೆ ಸಿದ್ದರಾಮಯ್ಯ ಭೇಟಿ: ಅಣೆಕಟ್ಟೆಯ ಸುತ್ತಮುತ್ತ ಭಾರಿ ಭದ್ರತಾ ವ್ಯವಸ್ಥೆ, 15 ಟಿಎಂಸಿ ಅಡಿ ನೀರು ಖಾಲಿ

ಹೊಸಪೇಟೆ: ತುಂಗಭದ್ರಾ ಜಲಾಶಯ 19ನೇ ಕ್ರಸ್ಟ್‌ಗೇಟ್ ಕೊಚ್ಚಿಹೋಗಿರುವ ಸ್ಥಳದಲ್ಲಿ ತಾತ್ಕಾಲಿಕ ಗೇಟ್ ಅಳವಡಿಸುವ ಕಾರ್ಯ ತೀವ್ರಗತಿಯಲ್ಲಿ ಸಾಗುತ್ತಿದ್ದು, ಮಂಗಳವಾರ ನದಿಗೆ ಹೆಚ್ಚುವರಿ ಪ್ರಮಾಣದ ನೀರು ಬಿಡುಗಡೆ ಮಾಡಲಾಗುತ್ತಿದೆ. ಇನ್ನು, ಎರಡು ದಿನಗಳಲ್ಲಿ ಒಟ್ಟು 15 ಟಿಎಂಸಿ ಅಡಿ ನೀರು ಹೊರಸಾಗಿದೆ.ಇದನ್ನೂ ಓದಿ: 7ನೇ ವೇತನ ಆಯೋಗದ ಜಾರಿ: ಸರ್ಕಾರದ ನಿರ್ಧಾರಕ್ಕೆ ಸಂಕಷ್ಟ ಅಡ್ಡಿ, ಖಾಲಿ ಹುದ್ದೆಗಳ ಭರ್ತಿಯಲ್ಲಿ ತೊಂದರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಧ್ಯಾಹ್ನ 12.15ರ ಸಮಯದಲ್ಲಿ ಗಿಣಿಗೇರಾ ಏರ್‌ಸ್ಟ್ರಿಪ್‌ಗೆ ವಿಶೇಷ ವಿಮಾನದಲ್ಲಿ ಬಂದು, ನಂತರ ಅಣೆಕಟ್ಟೆಗೆ…

Read More
error: Content is protected !!