CM Siddaramaiah: ಜಿಲ್ಲಾಧಿಕಾರಿಗಳು ಮಹಾರಾಜರಂತೆ ಆಡಳಿತ ನಡೆಸಿದರೆ ಅಭಿವೃದ್ಧಿ ಸಾಧ್ಯವಿಲ್ಲ: ಸಿಎಂ
ಬೆಂಗಳೂರು: ತಮಗೆ ತಾವು ಮಹಾರಾಜರು ಎಂಬ ಭಾವನೆ ಇದ್ದರೆ, ಅಭಿವೃದ್ಧಿ ಮತ್ತು ಪ್ರಗತಿ ಸಾಧ್ಯವಿಲ್ಲ ಎಂದು ಜಿಲ್ಲಾಧಿಕಾರಿಗಳಿಗೆ (CM Siddaramaiah) ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚರಿಸಿದ್ದಾರೆ. ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆದ ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿವೃತ್ತನಾಧಿಕಾರಿಗಳು ಮತ್ತು ಉಸ್ತುವಾರಿ ಕಾರ್ಯದರ್ಶಿಗಳ ಸಭೆಯಲ್ಲಿ ಅವರು ಮಾತನಾಡಿದರು. “ರಾಜಕಾರಣಿಗಳು ಮತ್ತು ಅಧಿಕಾರಿಗಳು ಇಬ್ಬರೂ ಜನಸೇವಕರು. ಈ ಸತ್ಯವನ್ನು ಮನಗಾಣಿಸಿ, ಜನಸೇವೆ ಮಾಡಬೇಕು. ಕರ್ತವ್ಯ ಲೋಪಕ್ಕೆ ಹೆಚ್ಚುವರಿಯಾಗಿ ಹಿರಿಯ ಅಧಿಕಾರಿಗಳನ್ನು ಹೊಣೆ ಮಾಡಲಾಗುವುದು,” ಎಂದು ಅವರು ತಿಳಿಸಿದರು.ಇದನ್ನೂ ಓದಿ: ರಾಜ್ಯದಲ್ಲಿ…
