ರಾಜ್ಯದಲ್ಲಿ 7 ಹೊಸ ಕೃಷಿ ತರಬೇತಿ ಕೇಂದ್ರಗಳು: ಸಚಿವ ಎನ್.ಚಲುವರಾಯಸ್ವಾಮಿ
ಬೆಳಗಾವಿ: ರಾಜ್ಯದಲ್ಲಿ 7 ಹೊಸ ಕೃಷಿ ತರಬೇತಿ ಕೇಂದ್ರಗಳನ್ನು ಸ್ಥಾಪಿಸಲಾಗುತ್ತಿದೆ ಎಂದು ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ತಿಳಿಸಿದ್ದಾರೆ. ಈ ಕೇಂದ್ರಗಳು ರೈತರಿಗೆ ನವೀನ ಕೃಷಿ ತಂತ್ರಜ್ಞಾನ, ಪತ್ತೆ ಮಾಡಲಾದ ಹೊಸ ಹಣ್ಣಿನ ಬೀಜಗಳು, ಮತ್ತು ಕೃಷಿ ಯಂತ್ರೋಪಕರಣಗಳ ಬಳಕೆಯ ಕುರಿತು ತರಬೇತಿ ನೀಡಲಿವೆ.ಇದನ್ನೂ ಓದಿ: CM Siddaramaiah: ಅಂಗನವಾಡಿಯಲ್ಲಿ ಎಲ್ ಕೆಜಿ, ಯುಕೆಜಿ ಆರಂಭಕ್ಕೆ ಸಿಎಂ ಸಮ್ಮತಿ ವಿಜಯನಗರ ಯಾದಗಿರಿ, ಗದಗ, ಕೋಲಾರ, ಚಾಮರಾಜನಗರ, ರಾಮನಗರ, ಉಡುಪಿ ಜಿಲ್ಲೆಗಳಲ್ಲಿ ತರಬೇತಿ ಕೇಂದ್ರ ತೆರೆಯಲಾಗಿದೆ’ ಎಂದು ಹೇಳಿದರು. ಬುಧವಾರ…


