Headlines

Lok Sabha Election Results 2024: ಕರ್ನಾಟಕದಲ್ಲಿ ಗೆದ್ದವರು ಯಾರು? ಸಂಪೂರ್ಣ ಪಟ್ಟಿ ಇಲ್ಲಿದೆ

ಲೋಕಸಭಾ ಚುನಾವಣಾ ಫಲಿತಾಂಶ 2024ರ ( Lok Sabha Election Results 2024 ) ಕರ್ನಾಟಕದಲ್ಲಿ ಬಿಜೆಪಿ 17, ಕಾಂಗ್ರೆಸ್ 09, ಜೆಡಿಎಸ್ 02 ಸ್ಥಾನಗಳು ಸೇರಿದೆ.ಕರ್ನಾಟಕ ಲೋಕಸಭಾ ಚುನಾವಣೆ 28 ಕ್ಷೇತ್ರಗಳಲ್ಲಿ ಗೆದ್ದವರು ಪಟ್ಟಿ • ಬಾಗಲಕೋಟೆ ಕ್ಷೇತ್ರ: ಪಿಸಿ. ಗದ್ದಿಗೌಡರ್ (ಬಿಜೆಪಿ)• ಬೆಂಗಳೂರು ಕೇಂದ್ರ ಕ್ಷೇತ್ರ: ಪಿ.ಸಿ.ಮೋಹನ್ (ಬಿಜೆಪಿ)• ಬೆಂಗಳೂರು ಉತ್ತರ ಕ್ಷೇತ್ರ: ಶೋಭಾ ಕರಂದ್ಲಾಜೆ (ಬಿಜೆಪಿ)• ಬೆಂಗಳೂರು ದಕ್ಷಿಣ ಕ್ಷೇತ್ರ: ತೇಜಸ್ವಿ ಸೂರ್ಯ (ಬಿಜೆಪಿ)• ಬೆಂಗಳೂರು ಗ್ರಾಮಾಂತರ: ಡಾ. ಮಂಜುನಾಥ್-ಬಿಜೆಪಿ• ಬೆಳಗಾವಿ ಕ್ಷೇತ್ರ:…

Read More

Exit Poll ಫಲಿತಾಂಶಕ್ಕಿಂತ ಮಂಗಳವಾರ ಫಲಿತಾಂಶ ಸಂಪೂರ್ಣ ಭಿನ್ನವಾಗಲಿದೆ: ಸೋನಿಯಾ ಗಾಂಧಿ

ಲೋಕಸಭಾ ಚುನಾವಣೆಯ ಫಲಿತಾಂಶ ಎಕ್ಸಿಟ್ ಪೋಲ್‌ಗಳಲ್ಲಿ (Exit Poll) ತೋರಿಸಿರುವ ಫಲಿತಾಂಶಕ್ಕೆ ಸಂಪೂರ್ಣ ಭಿನ್ನವಾಗಿ ಇರುತ್ತದೆ ಎಂದು ತುಂಬಾ ವಿಶ್ವಾಸ ಇದೆ ಎಂದು ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಅವರು ಹೇಳಿದ್ದಾರೆ.ಇದನ್ನೂ ಓದಿ: ಲೋಕಸಭಾ ಚುನಾವಣೆ ಮತ ಎಣಿಕೆ ಹಿನ್ನೆಲೆಯಲ್ಲಿ ಜೂನ್ 4ರಂದು ಬೆಂಗಳೂರಿನಲ್ಲಿ ನಿಷೇಧಾಜ್ಞೆ. ಮಂಗಳವಾರ ಪ್ರಕಟವಾಗಲಿರುವ ಫಲಿತಾಂಶದ ಬಗ್ಗೆ ತಮ್ಮ ನಿರೀಕ್ಷೆ ಏನಿದೆ ಎಂಬುದನ್ನು ಅವರು ತಿಳಿಸಿದರು. “ನಾವು ಕಾಯಬೇಕು, ಕಾದು ನೋಡಬೇಕು” ಎಂದು‌ ಸೋನಿಯಾ ಅವರು ತಿಳಿಸಿದ್ದಾರೆ. ಎಕ್ಸಿಟ್ ಪೋಲ್ ಗಿಂತ ನಿಜವಾದ…

Read More

Integral Coach Factory Chennai 680 ಅಪ್ರೆಂಟಿಸ್‌ಶಿಪ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಇಂಟಿಗ್ರಲ್ ಕೋಚ್ ಫ್ಯಾಕ್ಟರಿ, ಚೆನ್ನೈ (Integral Coach Factory Chennai) ಅಪ್ರೆಂಟಿಸ್ ಹುದ್ದೆಯ ನೇಮಕಾತಿಗಾಗಿ ಹುದ್ದೆಗಳ ಅಧಿಸೂಚನೆಯನ್ನು ಆಹ್ವಾನಿಸಿದೆ. ಹುದ್ದೆಗಳ ನೇಮಕಾತಿಗಾಗಿ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ ಅಧಿಸೂಚನೆಯನ್ನು ಓದಬಹುದು ಮತ್ತು ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಿ. ನೇಮಕಾತಿ ಕುರಿತ ಹೆಚ್ಚಿನ ಮಾಹಿತಿಯನ್ನು ಕೆಳಗಿನಂತೆ ನೀಡಲಾಗಿದೆ. ಇದನ್ನೂ ಓದಿ: NCB Recruitment: ಸಬ್ ಇನ್ಸೆಕ್ಟರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ Edit ಹುದ್ದೆಯ ಹೆಸರು :- Skill India Apprenticeship ಒಟ್ಟು ಹುದ್ದೆ :– 680 ಮಾಸಿಕ…

Read More

Lok Sabha Election 2024: ಲೋಕಸಭಾ ಚುನಾವಣೆ ಮತ ಎಣಿಕೆ ಹಿನ್ನೆಲೆಯಲ್ಲಿ ಜೂನ್ 4ರಂದು ಬೆಂಗಳೂರಿನಲ್ಲಿ ನಿಷೇಧಾಜ್ಞೆ.

ಬೆಂಗಳೂರು: ಲೋಕಸಭೆ ಚುನಾವಣೆ ಮತ ಎಣಿಕೆ ಹಿನ್ನೆಲೆಯಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ತಡೆಯಲು ಜೂನ್ 4 ರಂದು ಬೆಂಗಳೂರಿನಲ್ಲಿ ನಿಷೇಧಾಜ್ಞೆ ಜಾರಿಮಾಡಿ ಪೊಲೀಸ್ ಕಮೀಷನರ್ ದಯಾನಂದ ಅವರು ಆದೇಶ ಹೊರಡಿಸಿದ್ದಾರೆ. ಇದನ್ನೂ ಓದಿ: BS Yediyurappa: ಮಾಜಿ ಮುಖ್ಯಮಂತ್ರಿ ವಿರುದ್ಧ ಪೋಕ್ಸೊ ಕೇಸ್ ದಾಖಲಿಸಿದ್ದ ಮಹಿಳೆ ಸಾವು ಯಾವುದೇ ತರಹದ ಮಾರಕಾಸ್ತ್ರಗಳೊಂದಿಗೆ ತಿರುಗಾಡಬಾರದು, ಬ್ಯಾನರ್‌ಳನ್ನು ಹಾಕಬಾರದು, ಪಟಾಕಿ ಸಿಡಿಸಬಾರದು, ಐದು ಜನರಿಗಿಂತ ಹೆಚ್ಚು ಜನರು ಗುಂಪುಗೂಡಿ ತಿರುಗಾಡುವಂತಿಲ್ಲ ಎಂದು ಆದೇಶದಲ್ಲಿ ತಿಳಿಸಲಾಗಿದೆ. (Lok Sabha Election…

Read More

BS Yediyurappa: ಮಾಜಿ ಮುಖ್ಯಮಂತ್ರಿ ವಿರುದ್ಧ ಪೋಕ್ಸೊ ಕೇಸ್ ದಾಖಲಿಸಿದ್ದ ಮಹಿಳೆ ಸಾವು

ಮಾಜಿ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ (BS Yediyurappa) ವಿರುದ್ಧ ಪೋಕ್ಸೊ ಕೇಸ್‌ ದಾಖಲಿಸಿದ್ದ ಮಹಿಳೆ ನಿಧನವಾಗಿದ್ದಾಳೆ. ಮಮತಾ ಮೃತ ಮಹಿಳೆ ಉಸಿರಾಟ ಸಮಸ್ಯೆ ಸಂಬಂಧ ಆಸ್ಪತ್ರೆಗೆ ದಾಖಲಾಗಿದ್ದು,  ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾಳೆ ಎಂದು ತಿಳಿದುಬಂದಿದೆ. ಇದನ್ನೂ ಓದಿ: Arvind Kejriwal ಜಾಮೀನು ವಿಸ್ತರಣೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್ ನಿರಾಕರಿಸಿದೆ. ಮಹಿಳೆಯು ತನ್ನ ಅಪ್ರಾಪ್ತ ವಯಸ್ಸಿನ ಮಗಳ ಮೇಲೆ ಈ ಹಿಂದೆ ನಡೆದ  ಲೈಂಗಿಕ ದೌರ್ಜನ್ಯ  ಕುರಿತು ತಿಳಿಸಲು 2024ರ ಫೆಬ್ರವರಿ 2ರಂದು ಯಡಿಯೂರಪ್ಪನವರ ಮನೆಗೆ ಮಗಳ…

Read More

Arvind Kejriwal ಜಾಮೀನು ವಿಸ್ತರಣೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್ ನಿರಾಕರಿಸಿದೆ.

ನವದೆಹಲಿ: ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ (Arvind Kejriwal) ಅವರು ಆರೋಗ್ಯ ಸಮಸ್ಯೆ ಹಿನ್ನೆಲೆಯಲ್ಲಿ ಜಾಮೀನು ವಿಸ್ತರಣೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್ ತುರ್ತು ವಿಚಾರಣೆಗೆ ನಿರಾಕರಿಸಿದೆ. ಮುಖ್ಯ ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ್ ಅವರು ಈ ವಿಚಾರದಲ್ಲಿ ಸೂಕ್ತ ನಿರ್ಧಾರ ತೆಗೆದುಕೊಳ್ಳುತ್ತಾರೆ ಎಂದು ಪೀಠ ಹೇಳಿದೆ. ಇದನ್ನೂ ಓದಿ: ಭಾರತದಲ್ಲಿ ವ್ಯಾಟ್ಸಪ್ ಬಂದ್ ಆಗುತ್ತದೆಯೇ? ಕೇಜ್ರಿವಾಲ್ ಅವರು ಆರೋಗ್ಯ ಸಂಬಂಧಿತ ಸಮಸ್ಯೆಗಳನ್ನು ನೆವಿಗೆ ಮಾಡಿ ಜಾಮೀನು ವಿಸ್ತರಣೆಗೆ ಅರ್ಜಿ ಸಲ್ಲಿಸಿದ್ದರು.ಆದರೆ, ಸುಪ್ರೀಂಕೋರ್ಟ್ ಈ ಕುರಿತು ತುರ್ತು ವಿಚಾರಣೆಗೆ ಅವಕಾಶ…

Read More

Arvind Kejriwal ಅವರು ಸುಪ್ರೀಂ ಕೋರ್ಟ್‌ಗೆ ತಮ್ಮ ಮಧ್ಯಂತರ ಜಾಮೀನಿನ ಅವಧಿಯನ್ನು 7 ದಿನಗಳ ಕಾಲ ವಿಸ್ತರಿಸುವಂತೆ ವಿನಂತಿಸಿದ್ದಾರೆ.

ನವದೆಹಲಿ: ದೆಹಲಿ ಮುಖ್ಯಮಂತ್ರಿ Arvind Kejriwal ಅವರು ಸುಪ್ರೀಂ ಕೋರ್ಟ್‌ಗೆ ಮಧ್ಯಂತರ ಜಾಮೀನಿನ ಅವಧಿಯನ್ನು 7 ದಿನಗಳ ಕಾಲ ವಿಸ್ತರಿಸಲು ವಿನಂತಿಸಿದ್ದಾರೆ. ಸುಪ್ರೀಂ ಕೋರ್ಟ್ ಕೇಜ್ರಿವಾಲ್ ಅವರಿಗೆ ಜೂನ್ 1 ರವರೆಗೆ ಮಧ್ಯಂತರ ಜಾಮೀನು ನೀಡಿತ್ತು. ಅರವಿಂದ್ ಕೇಜ್ರಿವಾಲ್ ಅವರ ವಕೀಲರು ಸುಪ್ರೀಂ ಕೋರ್ಟ್‌ಗೆ ಜೂನ್ 5ರವರೆಗೆ ಜಾಮೀನು ವಿಸ್ತರಿಸಲು ಮನವಿ ಮಾಡಿದ್ದಾರೆ. ಇದನ್ನೂ ಓದಿ ‘Pushpa 2’ ಸಿನಿಮಾಗೆ ದೊಡ್ಡ ಆಘಾತ: ಪ್ರಮುಖ ತಂತ್ರಜ್ಞ ತಂಡ ತೊರೆದರು ಮ್ಯಾಕ್ಸ್ ಆಸ್ಪತ್ರೆಯ ವೈದ್ಯಕೀಯ ತಂಡವು ಪ್ರಾಥಮಿಕ ಪರೀಕ್ಷೆಗಳನ್ನು…

Read More

NCB Recruitment: ಸಬ್ ಇನ್ಸೆಕ್ಟರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ

NCB Recruitment: ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ (NCB) ತನ್ನ ವಿಭಿನ್ನ ಹುದ್ದೆಗಳ ನೇಮಕಾತಿಗಾಗಿ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸೂಚಿತ ಸಮಯದೊಳಗೆ ಅರ್ಜಿ ಸಲ್ಲಿಸಬಹುದು.ನೇಮಕಾತಿ ಕುರಿತ ಹೆಚ್ಚಿನ ಮಾಹಿತಿಯನ್ನು ಕೆಳಗಿನಂತೆ ನೀಡಲಾಗಿದೆ ಹೆಚ್ಚಿನ ಮಾಹಿತಿ: ಆಸಕ್ತ ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ ಮತ್ತು ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಬಹುದು: https://narcoticsindia.nic.in ಹುದ್ದೆ ಮಾಹಿತಿ Edit ಹುದ್ದೆಯ ಹೆಸರು :- ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ (NCB) in…

Read More

IPL 2024: RCB ಸೋಲಿನ ಬೆನ್ನಲ್ಲೇ Dinesh Karthik ನಿವೃತ್ತಿ ಘೋಷಣೆ

IPL 2024 ರಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡ ಸೋಲು ಅನುಭವಿಸಿದ ಬೆನ್ನಲ್ಲೇ, ತಂಡದ ಪ್ರಮುಖ ಆಟಗಾರ Dinesh Karthik IPL ನಿಂದ ನಿವೃತ್ತಿಯಾಗಿದ್ದಾರೆ. ಕಾರ್ತಿಕ್, ಭಾರತೀಯ ಕ್ರಿಕೆಟ್‌ನ ಪ್ರಮುಖ ವಿಕೆಟ್ ಕೀಪರ್ ಮತ್ತು ಬ್ಯಾಟ್ಸ್‌ಮನ್ ಆಗಿದ್ದರು, ತಮ್ಮ ಐಪಿಎಲ್ ಅಭಿಯಾನವನ್ನು ಅಂತ್ಯಗೊಳಿಸಲು ನಿರ್ಧರಿಸಿದ್ದಾರೆ. ತಮ್ಮ ಕ್ರೀಡಾ ಜೀವನದ ಬಹುಪಾಲು RCBಗೆ ಸಮರ್ಪಿಸಿಕೊಂಡಿದ್ದು, ತನ್ನ ಪ್ರದರ್ಶನದ ಮೂಲಕ ಅಭಿಮಾನಿಗಳ ಹೃದಯವನ್ನು ಗೆದ್ದಿದ್ದಾರೆ. ಈ ಎಲ್ಲಾ ದಾಖಲೆಗಳೊಂದಿಗೆ ಈಗ ದಿನೇಶ್ ಕಾರ್ತಿಕ್ IPLಗೆ ವಿದಾಯ ಹೇಳಿದ್ದಾರೆ. RCB…

Read More

Virat Kohli ಭದ್ರತೆಗೆ ಬೆದರಿಕೆ: ಅಭ್ಯಾಸ ರದ್ದುಗೊಳಿಸಿದ RCB!

ಅಹಮದಾಬಾದ್: ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡದ ನಾಯಕ ವಿರಾಟ್ ಕೊಹ್ಲಿಗೆ ಭದ್ರತೆಯ ಬೆದರಿಕೆ ತಲುಪಿರುವ ಹಿನ್ನೆಲೆಯಲ್ಲಿ ತಂಡದ ಅಭ್ಯಾಸ ಮತ್ತು ಪ್ರಕಟಿಸಲಾದ ಸುದ್ದಿಗೋಷ್ಠಿಯನ್ನು ರದ್ದುಪಡಿಸಲಾಗಿದೆ. ಇದು ಅಭಿಮಾನಿಗಳು ಮತ್ತು ಕ್ರಿಕೆಟ್ ಲೋಕದಲ್ಲಿ ಆತಂಕವನ್ನು ಹುಟ್ಟಿಸಿದೆ. ಕೋಹ್ಲಿ ಮತ್ತು ಅವರ ಕುಟುಂಬದ ಸುರಕ್ಷತೆಯ ನಿರ್ವಹಣೆಯ ದೃಷ್ಟಿಯಿಂದ ಇಂತಹ ನಿರ್ಣಯ ಕೈಗೊಳ್ಳಲಾಗಿದೆ. ಕೋಹ್ಲಿಗೆ ಬಂದಿರುವ ಬೆದರಿಕೆ ಪ್ರಕಾರ, ತಂಡದ ಅಭ್ಯಾಸವನ್ನು ಕೂಡ ತಾತ್ಕಾಲಿಕವಾಗಿ ನಿಲ್ಲಿಸಲಾಗಿದೆ. ಆರ್‌ಸಿಬಿ ತಂಡದ ಹೋಟೆಲ್‌ನ ಹೊರಗೆ ಭದ್ರತೆಯನ್ನು ಹೆಚ್ಚಿಸಲಾಗಿತ್ತು. ತರಬೇತಿಯಲ್ಲಿದ್ದ ಆರ್‌ ಆರ್‌ ಆಟಗಾರರಿಗೆ…

Read More
error: Content is protected !!